PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಾಬೂಜಿ ಜಯಂತಿ ಆಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಬಾಬೂಜಿ ಜಯಂತಿ ಆಚರಣೆ
ಸಮಗ್ರ

ಬಾಬೂಜಿ ಜಯಂತಿ ಆಚರಣೆ

ಪ್ರತಿನಿಧಿ
Last updated: April 5, 2024 4:50 pm
ಪ್ರತಿನಿಧಿ
Published April 5, 2024
Share
SHARE

 

ದೇವನಹಳ್ಳಿ: ಹಸಿರು ಕ್ರಾಂತಿಯ ಹರಿಕಾರ ಬಾಬುಜಗಜೀವನ್ ರಾಮ್ ಅವರ 117ನೇ ಜಯಂತಿಯ ಪ್ರಯುಕ್ತ ಸಾರ್ವಜನಿಕ ಸಂಪರ್ಕ ಕೇಂದ್ರದಲ್ಲಿ ಸಂಸ್ಥಾಪಕರಾದ ಟಿ.ಎಂ.ಸಹದೇಶ್ ಅವರು ಪುಷ್ಪ ನಮನ ಸಲ್ಲಿಸಿದರು. ಬಳೀಕ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ನಾರಾಯಣ ಗುರು, ಪೆರಿಯಾರ್, ಟಿಪ್ಪುಸುಲ್ತಾನ್, ವಾಲ್ಮೀಕಿ, ಕೆಂಪೇಗೌಡರು ಇನ್ನು ಸಾವಿರಾರು ಸಮಾಜ ಸುಧಾರಕರುಗಳಿಗೆ ಸರಿಸಮಾನವಾಗಿ ಗೌರವ ಸಮರ್ಪಣೆ ಮಾಡಿಕೊಂಡು ಬರುತ್ತಿದ್ದು, ಅದೇ ರೀತಿಯಾಗಿ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್ ಅವರು ಕೂಡ ಧೀನ ದಲಿತರ ನಾಯಕರಾಗಿದ್ದರು ಎಂದರು. ನಮ್ಮ ಸಂಸ್ಥೆಯ ವತಿಯಿಂದ ನಾವು ಜಾತ್ಯತೀತವಾಗಿ ಮತ್ತು ಪಕ್ಷಾತೀತವಾಗಿ ಕೆಲಸ ನಿರ್ವಹಿಸುತ್ತಿದ್ದೇವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ದೇವನಹಳ್ಳಿಯ ಸಮಾಜ ಸೇವಕರಾದ ಶ್ರೀನಿವಾಸ್ ರವರು ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

- ಜಾಹೀರಾತು -

5ಡಿಎಚ್ಎಲ್ ಪಿ-೧

ಹಸಿರು ಕ್ರಾಂತಿಯ ಹರಿಕಾರರಾದ ಬಾಬುಜಗಜೀವನ್ ರಾಮ್ ಅವರ 117ನೇ ಜಯಂತಿಯ ಪ್ರಯುಕ್ತ ಸಾರ್ವಜನಿಕ ಸಂಪರ್ಕ ಕೇಂದ್ರದಲ್ಲಿ ಸಂಸ್ಥಾಪಕರಾದ ಟಿ.ಎಂ.ಸಹದೇಶ್ ಅವರು ಪುಷ್ಪ ನಮನ ಸಲ್ಲಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ದಸಂಸ ವತಿಯಿಂದ ಅಂಬೇಡ್ಕರ್ ದಿನಾಚರಣೆ

April 17, 2024
ಸಮಗ್ರಸಹಕಾರ ನೋಟಹಾಸನ

ಪೈಲಟ್‍ಗಳು ದಿಕ್ಕು ತಪ್ಪಿಸುವುದನ್ನು ತಡೆಯಲು ಭಾರತೀಯ ಫೈಟರ್ ಜೆಟ್‍ನಿಂದ ನೂತನ ಡಿಜಿಟಲ್ ನಕ್ಷೆ

December 9, 2023
ಸಮಗ್ರ

ಅಸ್ಸಾಂನ ಗುವಾಹಟಿಯಲ್ಲಿ 3.5 ತೀವ್ರತೆಯ ಭೂಕಂಪ

December 7, 2023
ಜಿಲ್ಲೆಸಂಪಾದಕೀಯಸಮಗ್ರ

ಎನ್‌ಇಪಿ ರದ್ದು ನಿರ್ಧಾರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

December 12, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?