PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಚಂದ್ರ ಗ್ರಹಣದ ಹಿನ್ನೆಲೆ ಪ್ರಸಿದ್ಧ 101 ಗಣಪತಿ ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಬದಲಾವಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಚಂದ್ರ ಗ್ರಹಣದ ಹಿನ್ನೆಲೆ ಪ್ರಸಿದ್ಧ 101 ಗಣಪತಿ ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಬದಲಾವಣೆ
ಮುಖಪುಟಮೈಸೂರು ನಗರ

ಮೈಸೂರು : ಚಂದ್ರ ಗ್ರಹಣದ ಹಿನ್ನೆಲೆ ಪ್ರಸಿದ್ಧ 101 ಗಣಪತಿ ದೇವಸ್ಥಾನದ ಪೂಜಾ ಕೈಂಕರ್ಯಗಳಲ್ಲಿ ಬದಲಾವಣೆ

Prathinidhi News
Last updated: March 3, 2026 3:28 pm
Prathinidhi News
Published March 3, 2026
Share
SHARE

ಮೈಸೂರು, ಮಾರ್ಚ್‌ 3, 2026 : ಮೈಸೂರಿನ ಪ್ರಸಿದ್ಧ 101 ಗಣಪತಿ ದೇವಸ್ಥಾನದಲ್ಲಿ ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಗ್ರಹಣದ ಪ್ರಯುಕ್ತ ಮಧ್ಯಾಹ್ನ 12 ಗಂಟೆಯಿಂದಲೇ ದೇವಸ್ಥಾನದ ಮುಖ್ಯ ದ್ವಾರಗಳನ್ನು ಮುಚ್ಚಲಾಗುತ್ತಿದ್ದು, ಸಂಜೆ 7 ಗಂಟೆಯವರೆಗೆ ಭಕ್ತಾದಿಗಳ ದರ್ಶನಕ್ಕೆ ಸಂಪೂರ್ಣವಾಗಿ ಅವಕಾಶವನ್ನು ನಿರಾಕರಿಸಲಾಗಿದೆ.

ಮೈಸೂರಿನ ಅಗ್ರಹಾರದಲ್ಲಿರುವ ಈ ಐತಿಹಾಸಿಕ ದೇವಸ್ಥಾನವು ಗ್ರಹಣದ ಕಾಲಘಟ್ಟಕ್ಕೆ ಅನುಗುಣವಾಗಿ ತನ್ನ ಧಾರ್ಮಿಕ ವಿಧಿವಿಧಾನಗಳನ್ನು ರೂಪಿಸಿಕೊಂಡಿದೆ. ಗ್ರಹಣದ ಅವಧಿಯಲ್ಲಿ ಅಂದರೆ ಸ್ಪರ್ಶ ಕಾಲ, ಮಧ್ಯ ಕಾಲ ಹಾಗೂ ಮೋಕ್ಷ ಕಾಲದಲ್ಲಿ 101 ಗಣಪತಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಅರ್ಚಕರು ಸಜ್ಜಾಗಿದ್ದಾರೆ. ಗ್ರಹಣ ಮುಕ್ತಾಯವಾದ ನಂತರ ಇಡೀ ದೇವಾಲಯದ ಆವರಣವನ್ನು ಶಾಸ್ತ್ರೋಕ್ತವಾಗಿ ಶುದ್ಧಿಗೊಳಿಸಿ, ಸಂಪ್ರದಾಯದಂತೆ ಪುಣ್ಯಾಹ ವಾಚನ ನೆರವೇರಿಸಿದ ಬಳಿಕವಷ್ಟೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ದೇವಸ್ಥಾನದ ಮಂಡಳಿ ತಿಳಿಸಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: “ಉತ್ತಮ ಗುಣಮಟ್ಟದ ರಸ್ತೆ ಮಾಡಿ, ಇಲ್ಲದಿದ್ರೆ ನಿಲ್ಲಿಸಿ” ; ಕಳಪೆ ಕಾಮಗಾರಿ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು

November 17, 2025
ಮುಖಪುಟಮೈಸೂರು ನಗರರಾಜಕೀಯ

ನವೆಂಬರ್ 14ರಿಂದ 20ರವರೆಗೆ ಸಹಕಾರ ಸಪ್ತಾಹ ; ಬಿ.ಎನ್‌.ಸದಾನಂದ ಮಾಹಿತಿ

November 13, 2025
ಬೆಂಗಳೂರುಮುಖಪುಟ

ಮೇಕೆದಾಟು ಯೋಜನೆ: ತಮಿಳುನಾಡಿನ ಅರ್ಜಿ ವಜಾ -ಕರ್ನಾಟಕಕ್ಕೆ ‘ಸುಪ್ರೀಂ’ ನಲ್ಲಿ ಗೆಲುವು..!

November 13, 2025
ಮಂಡ್ಯಮುಖಪುಟ

ಮೂರು ದಿನಗಳಿಂದ ಕಾಲುವೆಯಲ್ಲಿ ಸಿಲುಕಿರುವ ಕಾಡಾನೆ ; ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?