PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಪಘಾತದಲ್ಲಿ ಬಂಡೀಪುರದ ನೌಕರ ಸಾವು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಅಪಘಾತದಲ್ಲಿ ಬಂಡೀಪುರದ ನೌಕರ ಸಾವು
ಚಾಮರಾಜನಗರ

ಅಪಘಾತದಲ್ಲಿ ಬಂಡೀಪುರದ ನೌಕರ ಸಾವು

ಪ್ರತಿನಿಧಿ
Last updated: April 2, 2024 7:13 pm
ಪ್ರತಿನಿಧಿ
Published April 2, 2024
Share
SHARE

ಪ್ರತಿನಿಧಿ ವರದಿ ಗುಂಡ್ಲುಪೇಟೆ

ತಾಲೂಕಿನ ಬಂಡೀಪುರ ಸಫಾರಿ ಕೇಂದ್ರದ  ಮೇಲುಕಾಮನ ಹಳ್ಳಿ ರಸ್ತೆಯ ಬಳಿ ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ,ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ತಾಲೂಕಿನ ಬಂಡೀಪುರ ಅರಣ್ಯ ಇಲಾಖೆಯಲ್ಲಿ ಚಾಲಕ  ಕೆಲಸೂರು ಗ್ರಾಮದ ಅನಂದ (36) ಎಂಬುವರೇ ಮೃತಪಟ್ಟವರಾಗಿದ್ದು, ಗಿರಿಜನ ಹಾಡಿಯ ನವೀನ್ ಹಾಗೂ ಕುಮಾರ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿ ಚಾಮರಾಜನಗರದ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ವಿವರ : ತಾಲೂಕಿನ ಬಂಡೀಪುರ ಅರಣ್ಯ ಇಲಾಖೆ ಯಲ್ಲಿ ಚಾಲಕನಾಗಿ ಕರ್ತವ್ಯ ಮಾಡುತ್ತಿದ್ದ ಅನಂದ ಎಂಬುವರು ತಮ್ಮ ಕರ್ತವ್ಯ ಮುಗಿಸಿ ಸಂಜೆ 7.3೦ ರ ಸಮಯದಲ್ಲಿ ಬಂಡೀಪುರದಿಂದ ಗುಂಡ್ಲುಪೇಟೆ ಕಡೆಗೆ  ಟಿ.ವಿ.ಎಸ್ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರುಗಡೆಯಿಂದ ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರ ಬೈಕ್  ಡಿಕ್ಕಿ ಹೊಡೆದು ಘಟನೆ ನಡೆದಿದೆ ಎನ್ನಲಾಗಿದೆ. ಪಟ್ಟಣ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲು ಮಾಡಲಾಗಿದ್ದು , ಮೃತನ ಮರಣೋತ್ತರ ಪರೀಕ್ಷೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಲಾಯಿತು.

- ಜಾಹೀರಾತು -

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಮಲೈ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ ಸಾವು ಪ್ರಕರಣ : ಚುರುಕುಗೊಂಡ ತನಿಖೆ , 6 ಮಂದಿ ತನಿಖಾ ತಂಡ ನೇಮಕ ..!

June 27, 2025
ಚಾಮರಾಜನಗರ

ಮೈಸೂರು ವಾರಿಯರ್ಸ್ ತಂಡದಿಂದ ಅರಿವು

April 7, 2024
ಚಾಮರಾಜನಗರ

ಜಿಲ್ಲೆಯಲ್ಲಿ ಅಪಘಾತಗಳ ಸರಣಿ

July 4, 2024
ಚಾಮರಾಜನಗರ

ಫೊಟೊ ಕ್ಯಾಪ್ಸನ್ -1

June 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?