ಕೂಡಿಗೆ: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಭಾನುವಾರ ಪೂಜೆ ನೆರವೇರಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿದರು.
ಎಲ್ಲೆಡೆ ಕೊಳವೆ ಬಾವಿಗಳು ಬತ್ತುತ್ತಿರುವ ಬಗ್ಗೆ, ಜೀವ ನದಿ ಕಾವೇರಿ ಸಂಪೂರ್ಣ ಒಣಗುತ್ತಿದೆ. ಆದ್ದರಿಂದ ಮಳೆ ಕರುಣಿಸುವಂತೆ ಭಕ್ತರು ದೇವರಲ್ಲಿ ಪ್ರಾರ್ಥಿಸಿಕೊಂಡರು.
ಫೋಟೋ 7 ಎಂಡಿಕೆ 01 ; ಬಪ್ಪುರಾಯ ಸ್ವಾಮಿ ದೇವರಿಗೆ ಪೂಜೆ