PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೇಂದ್ರದಲ್ಲಿ ಮಂತ್ರಿಯಾಗುವುದು ನನ್ನ ಆದ್ಯತೆ ಅಲ್ಲ: ಕುಮಾರಸ್ವಾಮಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಕೇಂದ್ರದಲ್ಲಿ ಮಂತ್ರಿಯಾಗುವುದು ನನ್ನ ಆದ್ಯತೆ ಅಲ್ಲ: ಕುಮಾರಸ್ವಾಮಿ
ಬೆಂಗಳೂರುಮುಖಪುಟರಾಜಕೀಯ

ಕೇಂದ್ರದಲ್ಲಿ ಮಂತ್ರಿಯಾಗುವುದು ನನ್ನ ಆದ್ಯತೆ ಅಲ್ಲ: ಕುಮಾರಸ್ವಾಮಿ

Prathinidhi News
Last updated: June 7, 2024 9:16 am
Prathinidhi News
Published June 7, 2024
Share
SHARE

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಎಗ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ತನಗೆ ಕೇಂದ್ರದಲ್ಲಿ ಯಾವುದೇ ಖಾತೆಯ ಮಂತ್ರಿಯಾಗುವುದು ಆದ್ಯತೆಯಲ್ಲ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜನ ಆಶೀರ್ವದಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ, ಹಲವಾರು ನೀರಾವರಿ ಯೋಜನೆಗಳು ಸ್ಥಗಿತಗೊಂಡಿವೆ, ಈ ಯೋಜನೆಗಳನ್ನು ಪುನರಾರಂಭಿಸುವುದು ತನ್ನ ಮೊದಲ ಪ್ರಾಶಸ್ತ್ಯವಾಗಿದೆ ಎಂದು ಹೇಳಿದರು. ದೇಶವನ್ನು ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯೆಡೆ ಮುನ್ನಡೆಸಬೇಕಿದೆ. ಹೊಸ ಸರ್ಕಾರದ ಯೋಜನೆ ಮತ್ತು ಪ್ರಾಶಸ್ತ್ಯಗಳು ಏನಾಗಿರಲಿವೆಯೋ? ಇಂಥ ಸಂದರ್ಭದಲ್ಲಿ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡೋದು ಮುಜುಗುರ ಹುಟ್ಟಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಿಂದ ಮೈತ್ರಿ ಅಭ್ಯರ್ಥಿಗಳಾದ ಭೋಜೇಗೌಡ ಮತ್ತು ವಿವೇಕಾನಂದ ಭರ್ಜರಿ ಗೆಲುವು ಸಾಧಿಸಿರುವುದನ್ನು ಕೊಂಡಾಡಿದ ಕುಮಾರಸ್ವಾಮಿ, ಅವರ ಯಶಸ್ಸಿಗೆ ಕಾರಣರಾದ ಎರಡೂ ಪಕ್ಷಗಳ ಮುಖಂಡರಿಗೆ, ಕಾರ್ಯಕರ್ತರಿಗೆ ಮತ್ತು ಮುಖ್ಯವಾಗಿ ಶಿಕ್ಷಕರಿಗೆ ಅಭಿನಂದನೆ ಮತ್ತು ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನವದೆಹಲಿಮುಖಪುಟ

ಉತ್ತರಖಂಡ ದಲ್ಲಿ ಭೀಕರ ಅಪಘಾತ : ನದಿಗೆ ಉರುಳಿಬಿದ್ದ18 ಪ್ರಯಾಣಿಕರಿದ್ದ ಬಸ್

June 26, 2025
ಚುನಾವಣೆಬೆಂಗಳೂರುಮುಖಪುಟರಾಜಕೀಯ

ಸಿದ್ದರಾಮಯ್ಯರ ಇಳಿಸುವ ಗ್ಯಾಂಗ್ ಕಾಂಗ್ರೆಸ್​​ನಲ್ಲೇ ಇದೆ: ಅಶೋಕ್

March 23, 2024
ಮುಖಪುಟಮೈಸೂರು ಗ್ರಾಮಾಂತರ

13 ನೇ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ ಉಸ್ತುವಾರಿ ಸಚಿವ ಹೆಚ್‌ ಸಿ ಮಹದೇವಪ್ಪ..!

February 12, 2025
ಮುಖಪುಟಮೈಸೂರು ನಗರರಾಜಕೀಯ

ಹಿಂದೂ ದಂಪತಿಗಳು 3 ಮಕ್ಕಳು ಹೊಂದಬೇಕು.. ! ಅಲ್ಪಸಂಖ್ಯಾತರಾದ್ರೆ ಅಪಾಯ : ಹಿಂದೂ ಪರಿಷತ್ ಮುಖಂಡ‌ ಪ್ರವೀಣ್ ಭಾಯಿ ತೊಗಾಡಿಯಾ

June 20, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?