PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!
ಮುಖಪುಟಮೈಸೂರು ನಗರ

ಮೈಸೂರು: 2025 ಸಿಹಿ ಪದಾರ್ಥಗಳ ನೈವೇದ್ಯ, ವಿಶ್ವದಾಖಲೆಗೆ ಭೈರವ ಜನ್ಮಾಷ್ಠಮಿ ಕಾರ್ಯಕ್ರಮ!

Prathinidhi News
Last updated: November 12, 2025 1:21 pm
Prathinidhi News
Published November 12, 2025
Share
SHARE

ಮೈಸೂರು, ನವೆಂಬರ್ 12, 2025 : ನಗರದ ಪುರಭವನದ ಆವರಣದಲ್ಲಿ ನಡೆದ ಕಷ್ಟಭಂಜನ ಭೈರವ ಜನ್ಮಾಷ್ಠಮಿ ಕಾರ್ಯಕ್ರಮವು ಇಂದು (ನವೆಂಬರ್ 12) ವೈಭವದಿಂದ ಸಂಪನ್ನಗೊಂಡಿದೆ. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಬರೋಬ್ಬರಿ 2025 ಬಗೆಯ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಇರಿಸಲಾಗಿದ್ದು, ಇದು ವಿಶ್ವದಾಖಲೆ ನಿರ್ಮಿಸುವತ್ತ ದಾಪುಗಾಲು ಇಟ್ಟಿದೆ.

ಕಳೆದ 8 ದಿನಗಳಿಂದ ನಡೆಯುತ್ತಿದ್ದ ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮೈಸೂರಿನ ಭಕ್ತಾದಿಗಳು ಸಾಕ್ಷಿಯಾದರು. ಈ ಮಹತ್ತರ ಕಾರ್ಯಕ್ರಮವು ಶ್ರೀ ಕೃಷ್ಣಗಿರಿ ಪೀಠಾಧಿಪತಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ 1008 ಆಚಾರ್ಯ ಶ್ರೀ ವಸಂತ ವಿಜಯಾನಂದಗಿರೀಜೇ ಮಹಾರಾಜ್ ಅವರ ದಿವ್ಯ ಸನ್ನಿಧಿಯಲ್ಲಿ ಯಶಸ್ವಿಯಾಗಿ ನೆರವೇರಿತು.

- ಜಾಹೀರಾತು -

ಭೈರವ ಜನ್ಮಾಷ್ಠಮಿ ಅಂಗವಾಗಿ 2025 ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಇಡುವ ಮೂಲಕ ವಿಶಿಷ್ಟ ದಾಖಲೆಗೆ ಪ್ರಯತ್ನಿಸಲಾಗಿದೆ. ಈ ನೈವೇದ್ಯವು ಭಕ್ತರ ಗಮನ ಸೆಳೆಯಿತು. ಈ ವಿಶ್ವದಾಖಲೆಯ ಯತ್ನದ ಮೂಲಕ ಕಷ್ಟಭಂಜನ ಭೈರವ ಜನ್ಮಾಷ್ಠಮಿ ಕಾರ್ಯಕ್ರಮವು ಮೈಸೂರಿನ ಧಾರ್ಮಿಕ ಇತಿಹಾಸದಲ್ಲಿ ಒಂದು ಸ್ಮರಣೀಯ ಕಾರ್ಯಕ್ರಮವಾಗಿ ದಾಖಲಾಗಿದೆ.

 

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

December 10, 2025
ನಂಜನಗೂಡುಮುಖಪುಟ

ಕಾಡು ಹಂದಿ ಅಡ್ಡ ಬಂದು ಬೈಕ್‌ನಿಂದ ಬಿದ್ದು ರೈತ ಸಾವು: ನಂಜನಗೂಡಿನಲ್ಲಿ ದುರ್ಘಟನೆ

November 8, 2025
ಚಾಮರಾಜನಗರಜಿಲ್ಲೆಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯೂ ಇಲ್ಲ, ಬ್ರಾಂತಿನೂ ಇಲ್ಲ ; ವಿರೋಧಿಗಳಿಗೆ ಚಾ.ನಗರದಲ್ಲಿ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

November 20, 2025
ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?