PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚುನಾವಣಾ ಅಕ್ರಮಗಳ ಸರಮಾಲೆ, ಬಿಜೆಪಿ ನಿಯೋಗದಿಂದ ಆಯೋಗಕ್ಕೆ ಮೂರು ದೂರು ಸಲ್ಲಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಚುನಾವಣಾ ಅಕ್ರಮಗಳ ಸರಮಾಲೆ, ಬಿಜೆಪಿ ನಿಯೋಗದಿಂದ ಆಯೋಗಕ್ಕೆ ಮೂರು ದೂರು ಸಲ್ಲಿಕೆ
ಚುನಾವಣೆಬೆಂಗಳೂರುಮುಖಪುಟ

ಚುನಾವಣಾ ಅಕ್ರಮಗಳ ಸರಮಾಲೆ, ಬಿಜೆಪಿ ನಿಯೋಗದಿಂದ ಆಯೋಗಕ್ಕೆ ಮೂರು ದೂರು ಸಲ್ಲಿಕೆ

Prathinidhi News
Last updated: April 16, 2024 11:04 am
Prathinidhi News
Published April 16, 2024
Share
SHARE

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇತ್ತ ನಾಯಕರು, ಸಮಾವೇಶ, ರೋಡ್​ ಶೋ ಅಂತಾ ಮತಯಾಚನೆ ಮಾಡುತ್ತಿದ್ದಾರೆ. ಮಾತಿನ ಭರದಲ್ಲಿ ಕೆಲ ನಾಯಕರು ಯಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್, ಬಿಜೆಪಿ ಮುಖಂಡರು ದೂರು ಸಲ್ಲಿಸಿದ್ದಾರೆ. ಬಿಜೆಪಿ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಚುನಾವಣಾ ಆಯೋಗಕ್ಕೆ ಸೋಮವಾರ ಮೂರು ದೂರು ಸಲ್ಲಿಸಿದೆ.

ನೀತಿ ಸಂಹಿತೆ ಉಲ್ಲಂಘಿಸಿ ಸ್ವಾಗತ

ಭಾನುವಾರ ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್​ಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿತ್ತು. ಈ ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ನೀತಿಸಂಹಿತೆ ಉಲ್ಲಂಘಿಸಲಾಗಿದೆ ಎಂದು ಬಿಜೆಪಿ ನಿಯೋಗ ದೂರು ನೀಡಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಡಿ.ಸುಧಾಕರ್ ಉಲ್ಲೇಖಿಸಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದೆ

5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದ ಸಿಎಂ

- ಜಾಹೀರಾತು -

ಕಳೆದ ಬಾರಿ 5 ಕೆಜಿ ಅಕ್ಕಿ ಕೊಡ್ತಿದ್ದೆ ಎಂದು ಟ್ವೀಟ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಬಿಜೆಪಿ ದೂರು ನೀಡಿದೆ. ಇದು ಸುಳ್ಳು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ದೇಶ-ವಿದೇಶಮುಖಪುಟ

ಇಂದೇ ನಡೆಯಲಿದೆ ಖ್ಯಾತ ಉದ್ಯಮಿ ರತನ್‌ ಟಾಟಾ ಅಂತ್ಯಕ್ರಿಯೆ

October 10, 2024
ಬೆಂಗಳೂರುಮುಖಪುಟಮುಡಾ ಹಗರಣರಾಜಕೀಯ

CM ಸಿದ್ದರಾಮಯ್ಯ ಗೆ ಶುಭ ಶುಕ್ರವಾರ! ‘ಮುಡಾ’ ಬಹುಕೋಟಿ ಹಗರಣದಲ್ಲಿ BIG ರಿಲೀಫ್..!

February 7, 2025
ಬೆಂಗಳೂರುಮುಖಪುಟ

ʼಫೆಂಗಲ್‌ʼ ದುರ್ಬಲವಾಗಿದ್ದರೂ ನಿಲ್ಲದ ಅಬ್ಬರ – ಕರ್ನಾಟಕದಲ್ಲಿ ಡಿ.9 ವರೆಗೂ ನಿಲ್ಲದ ಮಳೆ

December 5, 2024
ಬೆಂಗಳೂರುಮುಖಪುಟ

ಕರ್ನಾಟಕದಲ್ಲಿ ಕಾಂಗ್ರೆಸ್ 15-20 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳಲ್ಲಿ ನಂಬಿಕೆಯಿಲ್ಲ: ಸಿದ್ದರಾಮಯ್ಯ

June 3, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?