PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರೇವಣ್ಣ ವಿರುದ್ದ ಬಿಜೆಪಿ ನಾಯಕನ ಹೊಸ ಬಾಂಬ್; 30 ವರ್ಷದ ಹಳೆಯ ಘಟನೆ ರಿವೀಲ್​
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ರೇವಣ್ಣ ವಿರುದ್ದ ಬಿಜೆಪಿ ನಾಯಕನ ಹೊಸ ಬಾಂಬ್; 30 ವರ್ಷದ ಹಳೆಯ ಘಟನೆ ರಿವೀಲ್​
ಮುಖಪುಟಹಾಸನ

ರೇವಣ್ಣ ವಿರುದ್ದ ಬಿಜೆಪಿ ನಾಯಕನ ಹೊಸ ಬಾಂಬ್; 30 ವರ್ಷದ ಹಳೆಯ ಘಟನೆ ರಿವೀಲ್​

Prathinidhi News
Last updated: May 4, 2024 5:29 pm
Prathinidhi News
Published May 4, 2024
Share
SHARE

ಹಾಸನ: ರಾಜ್ಯ ರಾಜಕಾರಣದಲ್ಲಿ ಬಾರಿ ಸದ್ದು ಮಾಡುತ್ತಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ವಿಚಾರ ರಾಜ್ಯ ಸೇರಿದಂತೆ ದೇಶದಲ್ಲಿ ಬಾರಿ ಚರ್ಚೆ ಆಗುತ್ತಿದೆ. ಪೆನ್ ಡ್ರೈವ್, ಕಿಡ್ಯಾಪ್ ಪ್ರಕರಣ ಪ್ರಜ್ವಲ್ ಹಾಗೂ ರೇವಣ್ಣರಿಗೆ ಸಂಕಷ್ಟ ತಂದೊಡ್ಡಿದೆ. ವಿರೋಧ ಪಕ್ಷಗಳ ಬಾರಿ ಟೀಕೆಗೂ ಕೂಡ ವೇದಿಕೆಯಾಗಿದೆ. ಇದೇ ಪ್ರಕರಣ ಸಂಬಂಧ ಇದೀಗ ದೇವೇಗೌಡರ ಕುಟುಂಬದ ವಿರುದ್ದ, ಒಂದು ಕಾಲದಲ್ಲಿ ದೇವೇಗೌಡ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮಂಡ್ಯದ ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

ಪ್ರಜ್ವಲ್ ರೇವಣ್ಣ ಮುಂದೆ ಉಮೇಶ್ ರೆಡ್ಡಿ ಕೂಡ ಕಡಿಮೆ. ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟೊಂದು ವಿಡಿಯೋಗಳು ಇರುವುದಿಲ್ಲ. ಎಂಪಿಯಾಗಿ ಐದು ವರ್ಷ ಏನನ್ನು ಮಾಡಿಲ್ಲ. ದಿನಕ್ಕೆ ಮೂವರಂತೆ ಐದು ವರ್ಷ ಇದನ್ನೇ ಮಾಡಿದ್ದಾನೆ. ನಮ್ಮಂತವರನ್ನು ತುಳಿದ ಪಾಪದಿಂದ ದೇವೇಗೌಡರಿಗೆ ಇಂತಹ ಪರಿಸ್ಥಿತಿ ಬಂದಿದೆ. ಕುಮಾರಸ್ವಾಮಿ ಅವರು ಸಂತ್ರಸ್ಥೆಯರ ಪರವಾಗಿ ಹೋರಾಟ ಮಾಡಬೇಕು. ಅಲ್ಲದೇ ಕೂಡಲೇ ಎನ್​ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನ ಹೊರಹಾಕಬೇಕು ಎಂದು ಕಿಡಿಕಾರಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಇನ್ಮುಂದೆ ಫ್ರೀ ಬಸ್‌ ನಲ್ಲಿ ಓಡಾಡೋಕೆ ಮಹಿಳೆಯರಿಗೆ ಆಧಾರ್‌ ಕಾರ್ಡ್‌ ಅಗತ್ಯವಿಲ್ಲ.., ಕಾರಣ ಇಲ್ಲಿದೆ ನೋಡಿ…!

April 19, 2025
ಮುಖಪುಟಮೈಸೂರು ನಗರರಾಜಕೀಯ

ಜುಲೈ 19 ರಂದು ಮೈಸೂರಿನಲ್ಲಿ ರಾಜ್ಯ ಸರ್ಕಾರದ “ಸಾಧನಾ ಸಮಾವೇಶ” : ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರಿಂದ ಸಿದ್ಧತಾ ಪರಿಶೀಲನೆ 

July 16, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಸ್ಯಾಂಡಲ್‌ ಸೋಪ್‌ ರಾಯಭಾರತ್ವಕ್ಕೆ ನಟಿ ತಮನ್ನಾ ಭಾಟಿಯಾ, ಒಂದು ಅರ್ಥದಲ್ಲಿ ಕನ್ನಡಿಗರಿಗೆ ಮಾಡಿದ ಅವಮಾನ : ಸಂಸದ ಯದುವೀರ್‌ ಒಡೆಯರ್‌

May 26, 2025
ಹಾಸನ

ಪಿಕಪ್ ನಾಲೆಗಳಿಗೆ ನೀರು

August 10, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?