PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Notification Show More
PrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
ಮುಖಪುಟಮೈಸೂರು ನಗರ

ಮೈಸೂರು: ಮುಡಾ ಭರ್ಜರಿ ಕಾರ್ಯಾಚರಣೆ; ದೇವನೂರು ಗ್ರಾಮದಲ್ಲಿ ಕೋಟ್ಯಂತರ ಮೌಲ್ಯದ ಜಾಗ ಒತ್ತುವರಿ ಮುಕ್ತ

ಮೈಸೂರು, ಏಪ್ರಿಲ್‌ 21, 2026 : ಮೈಸೂರು ಅಭಿವೃದ್ಧಿ ಪ್ರಾಧಿಕಾರವು (ಮುಡಾ) ನಗರದ ಹೊರವಲಯದಲ್ಲಿ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ದೇವನೂರು ಗ್ರಾಮದಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಯಶಸ್ವಿಯಾಗಿ ತೆರವುಗೊಳಿಸಿದೆ. ಮೈಸೂರು ತಾಲ್ಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ದೇವನೂರು ಗ್ರಾಮದ…

Prathinidhi News
Prathinidhi News
April 21, 2026
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕುಡಿಯುವ ನೀರಿಗೆ ಹಾಹಾಕಾರ; ಟ್ಯಾಂಕರ್ ಮೂಲಕ ನೀರು ಪೂರೈಕೆ

ಹುಣಸೂರು, ಏಪ್ರಿಲ್‌ 21, 2026: ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ಬಿರುಬೇಸಿಗೆಯ ತಾಪಕ್ಕೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದೆ. ಸೂಳೆ ಕೆರೆಯಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ಲೈನ್‌ಗಳು ದುರಸ್ತಿಯಾಗದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿದ್ದು, ಸದ್ಯ…

Prathinidhi News
Prathinidhi News
April 21, 2026
ಮುಖಪುಟಮೈಸೂರು ನಗರ

ಮೈಸೂರು: ಬಸವ ಜಯಂತಿ ಹಿನ್ನೆಲೆ ಸಾರ್ವಜನಿಕರಿಗೆ ತಂಪಾದ ಬಾದಾಮಿ ಹಾಲು ವಿತರಣೆ

ಮೈಸೂರು, ಏಪ್ರಿಲ್‌ 20, 2026 : ನಗರದಲ್ಲಿ ಬಸವೇಶ್ವರ ಜಯಂತಿಯನ್ನು ಕೃಷ್ಣರಾಜ ಯುವ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಗನ್ ಹೌಸ್ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಶರಣರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು. ಪ್ರಸ್ತುತ ನಗರದಲ್ಲಿ ಬಿಸಿಲಿನ…

Prathinidhi News
Prathinidhi News
April 20, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಬಸವಣ್ಣನವರ ತತ್ವಗಳೇ ನಮ್ಮ ಸರ್ಕಾರದ ದಾರಿದೀಪ – ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್‌ 20, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಬಸವಜಯಂತಿ ಸಮಾರಂಭವು ಅರ್ಥಪೂರ್ಣವಾಗಿ ಜರುಗಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಸವಣ್ಣನವರು ಕಂಡ ಸಮಸಮಾಜದ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕರೆ ನೀಡಿದರು.…

Prathinidhi News
Prathinidhi News
April 20, 2026
ಮುಖಪುಟಮೈಸೂರು ನಗರ

ಮೈಸೂರು: ಮೋದಿ ಜೊತೆಗಿನ ‘ಕಿವಿಮಾತಿನ’ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್‌ 20, 2026 : ಸಾಂಸ್ಕೃತಿಕ ನಗರಿ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಖಾಸಗಿ ಸಂಭಾಷಣೆಯ ಕುರಿತು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ…

Prathinidhi News
Prathinidhi News
April 20, 2026
ನಂಜನಗೂಡುಮುಖಪುಟ

ನಂಜನಗೂಡು: ಚಲಿಸುತ್ತಿದ್ದ ಬೈಕ್ ಟೈರ್ ಸ್ಫೋಟಗೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ದಾರುಣ ಸಾವು

ನಂಜನಗೂಡು, ಏಪ್ರಿಲ್‌ 20, 2026 : ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲಿಸುತ್ತಿದ್ದ ಬೈಕ್‌ನ ಟೈರ್ ಹಠಾತ್ತನೆ ಸ್ಫೋಟಗೊಂಡ ಪರಿಣಾಮ 16 ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದು, ಕುಟುಂಬದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.…

Prathinidhi News
Prathinidhi News
April 20, 2026
ಮುಖಪುಟಮೈಸೂರು ನಗರ

ಮೈಸೂರು: ತಹಶಿಲ್ದಾರ್ ಕಚೇರಿಯಲ್ಲಿ ಲಾಯರ್ v/s ತಹಶಿಲ್ದಾರ್ ಫೈಟ್; ಪರಸ್ಪರ ಮಾತಿನ ಚಕಮಕಿ

ಮೈಸೂರು, ಏಪ್ರಿಲ್‌ 18, 2026 : ಸಾಂಸ್ಕೃತಿಕ ನಗರಿಯ ತಹಶಿಲ್ದಾರ್ ಕಚೇರಿ ಇಂದು ವಕೀಲರು ಮತ್ತು ತಹಶಿಲ್ದಾರ್ ನಡುವಿನ ತೀವ್ರ ಮಾತಿನ ಚಕಮಕಿಗೆ ಸಾಕ್ಷಿಯಾಯಿತು. ವಕೀಲ ರಂಜಿತ್ ಹಾಗೂ ತಹಶಿಲ್ದಾರ್ ಮಹೇಶ್ ನಡುವೆ ನಡೆದ ಈ ವಾಕ್ಸಮರ ಕಚೇರಿ ಆವರಣದಲ್ಲಿ ಕೆಲಕಾಲ…

Prathinidhi News
Prathinidhi News
April 18, 2026
ನಂಜನಗೂಡುಮುಖಪುಟ

ನಂಜನಗೂಡು: ಹಾದನೂರು ಗ್ರಾಮಸ್ಥರ ನಿದ್ದೆಗೆಡಿಸಿದ್ದ ವ್ಯಾಘ್ರ ಸೆರೆ; ನಿಟ್ಟುಸಿರು ಬಿಟ್ಟ ರೈತರು

ನಂಜನಗೂಡು, ಏಪ್ರಿಲ್‌ 18, 2026 : ತಾಲೂಕಿನ ಹೆಡಿಯಾಲ ಸಮೀಪದ ಹಾದನೂರು ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಗ್ರಾಮಸ್ಥರು ಮತ್ತು ರೈತರ ದೀರ್ಘಕಾಲದ…

Prathinidhi News
Prathinidhi News
April 18, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ನಾರಿ ಶಕ್ತಿ ಬಿಲ್ ಸೋಲನ್ನು ಸ್ವಾಗತಿಸಿದ ಎಂಎಲ್‌ಸಿ ಶಿವಕುಮಾರ್; ಒಬಿಸಿ ಮೀಸಲಾತಿಗೆ ಆಗ್ರಹ

ಮೈಸೂರು, ಏಪ್ರಿಲ್‌ 18, 2026 : ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಅವರು ಸಂಸತ್ತಿನಲ್ಲಿ ನಾರಿ ಶಕ್ತಿ ಮಸೂದೆ ವಿಫಲವಾಗಿರುವುದನ್ನು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿದ ಅವರು, ಕೇಂದ್ರ ಸರ್ಕಾರವು ಅತ್ಯಂತ…

Prathinidhi News
Prathinidhi News
April 18, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕಾಂಗ್ರೆಸ್‌ನ ಮುಸ್ಲಿಂ ವಿರೋಧಿ ಧೋರಣೆಗೆ ಧರ್ಮಗುರುಗಳ ಆಕ್ರೋಶ – ಬಿಜೆಪಿ ಜೊತೆಗೂಡಲು ಸಿದ್ಧವೆಂದು ಎಚ್ಚರಿಕೆ

ಮೈಸೂರು, ಏಪ್ರಿಲ್‌  18 : ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಮುಸ್ಲಿಂ ಧರ್ಮಗುರುಗಳ ಒಕ್ಕೂಟವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರುಗಳು, ದಾವಣಗೆರೆ…

Prathinidhi News
Prathinidhi News
April 18, 2026
1 2 3 … 73 74

PODCAST

Prathinidhi Facebook

prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?