ಚಾಮುಂಡಿ ಬೆಟ್ಟದ ಏಕಾಶಿಲಾ ನಂದಿ ವಿಗ್ರಹಕ್ಕೆ ಮಹಾಭಿಷೇಕ
ಮೈಸೂರು: ಕಾರ್ತಿಕ ಮಾಸದ ಪ್ರಯುಕ್ತ ಚಾಮುಂಡಿ ಬೆಟ್ಟದ ಏಕಾಶಿಲಾ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಅನೇಕ ವರ್ಷಗಳಿಂದ ಪ್ರತಿವರ್ಷದ ಕಾರ್ತಿಕ ಮಾಸದಲ್ಲಿ ಟ್ರಸ್ಟ್ ವತಿಯಿಂದ ಮಹಾಭಿಷೇಕ ಆಯೋಜಿಸುತ್ತಿದ್ದು ಈ ವರ್ಷವೂ ವಿವಿಧ ದ್ರವ್ಯಗಳು ಸೇರಿದಂತೆ ಲಾಮೃತ, ಪುಷ್ಪ ಮತ್ತು ಪತ್ರೆ ಸೇರಿದಂತೆ…
ಕಾಂಗ್ರೆಸ್ ಎಲ್ಲೆಲ್ಲಿ ಗೆದ್ದಿದೆ
ತೆಲಂಗಾಣದ ವೇಮುಲವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆದಿಶ್ರೀನಿವಾಸ್ಗೆ ಜಯ ದುಬ್ಬಾಕ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ಕೊತ್ತಾ ಪ್ರಭಾಕರ ರೆಡ್ಡಿಗೆ ಜಯ ಆಂದೋಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಾಮೋದರ ರಾಜನರಸಿಂಹಗೆ ಜಯ ಭದ್ರಾಚಲಂ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ತಲ್ಲಂ ವೆಂಕಟರಾವ್ಗೆ ಜಯ ನಲ್ಗೊಂಡ…
ಪಾಕಿಸ್ತಾನದ ಬೌದ್ಧ ಮಂದಿರದಲ್ಲಿ ಸಿಕ್ಕಿದ ಪೂರ್ವಜರ ಹಳೇ ನಿಧಿ
ಪ್ರಾಚೀನ ಕಾಲದಲ್ಲಿ, ಮಾನವರು ತಮ್ಮ ಸಂಪತ್ತನ್ನು ಮಣ್ಣಿನ ಮಡಕೆಗಳಲ್ಲಿ ಹೂತಿಡುತ್ತಿದ್ದರು ಎಂಬುವುದು ವಾಡಿಕೆ. ಅದರಂತೆ ಪೂರ್ವಜರ ಇತಿಹಾಸ ಮತ್ತು ವೈಭವವನ್ನು ತಿಳಿಸುವ ವಿವಿಧ ವಸ್ತುಗಳು ನಮಗೆ ಆಗಾಗ ಪತ್ತೆಯಾಗುತ್ತಿರುತ್ತವೆ.ಇತಂಹ ನಿಧಿಗಳು ಕೆಲವೊಮ್ಮೆ ಭೂಮಿಯ ಕೆಳಗಿನ ಪದರಗಳಲ್ಲಿ,ಸಮುದ್ರದಲ್ಲಿ ಪತ್ತೆಯಾಗಿ ಅವುಗಳನ್ನು ಶೋಧಿಸಿ ಹೊರ…
ಲಂಚ ಕೇಳುವವರ ವಿರುದ್ಧ ದೂರು ನೀಡಲು ಎಲ್ಲಾ ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಆರಂಭಿಸುತ್ತೇವೆ: ಡಿಕೆಶಿ
ಕನಕಪುರ: “ಯಾರೊಬ್ಬರೂ ಒಂದು ರೂಪಾಯಿ ಲಂಚ ಕೊಡಲು ಹೋಗಬೇಡಿ. ಲಂಚ ಕೇಳುವವರ ವಿರುದ್ಧ ದೂರು ನೀಡಲು ಸರ್ಕಾರಿ ಕಚೇರಿಗಳ ಮುಂದೆ ದೂರವಾಣಿ ಸಂಖ್ಯೆಯನ್ನು ಶೀಘ್ರದಲ್ಲೇ ಆರಂಭಿಸುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ಕನಕಪುರದಲ್ಲಿ ನಡೆದ ಜನಸಂಪರ್ಕ ಸಭೆ ನಡೆಸಿ ಮಾತನಾಡಿದ…
ಪ್ರವಾಸ ನೆಪದಲ್ಲಿ ಶಾಲಾ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ
ಮೈಸೂರು: 'ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನ.20 ರಿಂದ ನ.25 ರವರೆಗೆ 5 ದಿನದ ಶೈಕ್ಷಣಿಕ ಪ್ರವಾಸ ಏರ್ಪಡಿಸಲಾಗಿದ್ದು ಮುಖ್ಯೋಪಾಧ್ಯಾಯ ನಾಗಣ್ಣ ಮತ್ತು ಜವಾನ ರಮೇಶ್ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ'ಎಂದು ಹಿತ ರಕ್ಷಣಾ ಸಮಿತಿಯ ಧನಗಹಳ್ಳಿ…
ಪ್ರಧಾನಿ ಮೋದಿ ಜೊತೆ ಸೆಲ್ಫಿ ತೆಗೆದು #Melody ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ
COP28 ಎಂದು ಕರೆಯಲ್ಪಡುವ ದುಬೈನಲ್ಲಿ ನಡೆದ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು . ಇಲ್ಲಿ ಮೋದಿ ಅವರನ್ನು ಭೇಟಿಯಾದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು, ಮೋದಿಯೊಂದಿಗೆ ಸೆಲ್ಪಿ ತೆಗೆದು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡು …
ಇನ್ಫೋಸಿಸ್ ಸಂಸ್ಥಾಪಕ ಎನ್ .ಆರ್ ನಾರಾಯಣಮೂರ್ತಿ ಹೇಳಿಕೆಗೆ ಸಚಿವರ ವಾಗ್ದಾಳಿ
ಮೈಸೂರು: `` ಬಡವರಿಗೆ ನೀಡುವ ಉಚಿತ ಯೋಜನೆಗಳ ಬಗ್ಗೆ ಮಾತನಾಡುವ ನಾರಾಯಣಮೂರ್ತಿ ಅವರು, ಕಾರ್ಪೊರೇಟ್ ಸಂಸ್ಥೆಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ” ಎಂದು ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ…
ಚಾಮುಂಡಿ ಬೆಟ್ಟದಲ್ಲಿ ಕಾನೂನುಬಾಹಿರ ಚಟುವಟಿಕೆಗೆ ಅರಣ್ಯ ಇಲಾಖೆ ವಿರಾಮ: 1,07,500ರೂ ದಂಡ ವಸೂಲಿ
ಮೈಸೂರು: ಚಾಮುಂಡಿ ಬೆಟ್ಟ ಐತಿಹಾಸಿಕ ಸ್ಥಳವಾಗಿದ್ದು ದೇಶದ ವಿವಿಧ ಮೂಲೆಗಳಿಂದ ಜನರು ತಾಯಿಯ ದರ್ಶನ ಪಡೆಯಲು ಬರುತ್ತಾರೆ. ಆದರೆ, ಅನೇಕ ಪ್ರವಾಸಿಗರು ಇಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಾರೆ. ಇದಕ್ಕೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಕಾನೂನುಬಾಹಿರ ಚಟುವಟಿಕೆ ಮಾಡಿದವರ ವಿರುದ್ಧ…
Pro Kabaddi League 2023: ಡಿಸೆಂಬರ್ 2 ರಿಂದ ಪ್ರೋ ಕಬಡ್ಡಿ ಲೀಗ್ ಆರಂಭ
10 ನೇ ಆವೃತ್ತಿಯ ಬಹುನಿರೀಕ್ಷಿತ ಪ್ರೋ ಕಬಡ್ಡಿ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಡಿಸೆಂಬರ್ 2 ರಂದು ಈ ಟೂರ್ನಿಗೆ ಚಾಲನೆ ಸಿಗಲಿದೆ. ಭಾರತದಲ್ಲಿ, 2014 ರಲ್ಲಿ ಪ್ರಾರಂಭವಾದ ಪ್ರೋ ಕಬಡ್ಡಿ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ ನಂತರ ಅತಿ ಹೆಚ್ಚು…
ಬೆಂಗಳೂರಿನ 60ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಯಾವೆಲ್ಲಾ ಸ್ಕೂಲ್? ಇಲ್ಲಿದೆ ಪಟ್ಟಿ
ಬೆಂಗಳೂರು, (ಡಿಸೆಂಬರ್ 01): ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ಪೋಷಕರಿಗೆ ಆತಂಕ ಹೆಚ್ಚಿಸಿದೆ. ಈ ರೀತಿ ಆಗಾಗಿ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದ ಉದಾಹರಣಗಳು ಇವೆ. ಆದ್ರೆ, ಈ ಬಾರಿ ಬರೋಬ್ಬರಿ 44 ಶಾಲೆಗಳಿಗೆ ಬಂದಿದೆ.…