ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ಗೆ ಬಿಗ್ ಟ್ವಿಸ್ಟ್, ಸಂತ್ರಸ್ತೆಯ ಗಂಡನ ತಾಯಿ ಸ್ಫೋಟಕ ಹೇಳಿಕೆ
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರೇವಣ್ಣ, ಪ್ರಜ್ವಲ್ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ಮಹಿಳೆ ವಿರುದ್ಧವೇ ಆಕೆಯ ಗಂಡನ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ…
ಎಸ್ಸಿ, ಎಸ್ಟಿ, ಒಬಿಸಿ ಹಕ್ಕುಗಳನ್ನು ಕಾಂಗ್ರೆಸ್ ಕಿತ್ತುಕೊಂಡಿದೆ: ಮೋದಿ
ಕಾಂಗ್ರೆಸ್ ಪಕ್ಷವು ಎಸ್ಸಿ, ಎಸ್ಟಿ ಹಾಗೂ ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ಅಷ್ಟೇ ಅಲ್ಲದೆ ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟದ ನಡುವೆ ಜಗಳ ಸೃಷ್ಟಿಸಿದೆ ಎಂದಿದ್ದಾರೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು…
ಇದೆಲ್ಲಾ ರಾಜಕೀಯ; ದೇವೇಗೌಡರ ಕುಟುಂಬದ ಮೇಲೆ ಆರೋಪ ಇದೇ ಮೊದಲಲ್ಲ: ಎಚ್.ಡಿ. ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಅವರು ತಳ್ಳಿಹಾಕಿದ್ದಾರೆ. ತಮ್ಮ ಮಗ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್…
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ
ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು, ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್ ಮಾಹಿತಿ ನೀಡಿದ್ದು, ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ…
ಮತದಾನಕ್ಕೆ ಕೇವಲ 3-ದಿನ ಪೆನ್ ಡ್ರೈವ್ ಗಳನ್ನು ಬಿಡುಗಡೆ ಮಾಡಿದ್ದರ ಹಿಂದೆ ಕುತಂತ್ರ ಸ್ಪಷ್ಟವಾಗಿದೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗ: ನಗರಕ್ಕೆ ಇಂದು ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರ ಪರವಾಗಿ ಪ್ರಚಾರ ಮಾಡಲು ಆಗಮಿಸಿದ ಹೆಚ್ ಡಿ ಕುಮಾರಸ್ವಾಮಿ, ಮಹಿಳೆಯರ ವಿರುದ್ಧ ಲೈಂಗಿಕ ಶೋಷಣೆ ನಡೆಸಿರುವ ಆರೋಪಕ್ಕೆ ಗುರಿಯಾಗಿ ತಲೆಮರೆಸಿಕೊಂಡಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಉತ್ತಮ ಲೀಡ್ ನೊಂದಿಗೆ ಗೆಲ್ಲುತ್ತಾರೆಂದು…
ಪ್ರಜ್ವಲ್ ರೇವಣ್ಣ ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ: ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ
ಬೆಂಗಳೂರು: ನಾರಿ ನ್ಯಾಯ ಕಾರ್ಯಕ್ರಮ ಘೋಷಿಸಿದ್ದೇವೆ, ಆದರೆ ದುರ್ದೈವ ಅಂದರೆ ಕರ್ನಾಟಕದಲ್ಲಿ ಮಹಿಳೆಯರ ಸಾಮೂಹಿಕ ಬಲತ್ಕಾರ ನಡೆದಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬರೀ ಒಬ್ಬ ಮಹಿಳೆಯರ ಮೇಲೆ ಅಲ್ಲ, ಅನೇಕ ಮಹಿಳೆಯರ ಮೇಲೆ ಬಲತ್ಕಾರ ಮಾಡಿದ್ದಾರೆ ಎಂದು ಎಐಸಿಸಿ ಮಹಿಳಾ…
INDW vs BANW: ಬಾಂಗ್ಲಾದೇಶ್ ವಿರುದ್ಧ ಗೆದ್ದ ಟೀಮ್ ಇಂಡಿಯಾ
ಬಾಂಗ್ಲಾದೇಶ್ ಮಹಿಳಾ ತಂಡದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಸಿಲ್ಹೆಟ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್…
ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಹೆಬ್ಬಾಳ್ಕರ್
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ. ಎಷ್ಟು ಹೆಣ್ಣುಮಕ್ಕಳ ಜೊತೆಗೆ ಹೀಗಾಗಿದೆ ಅಂತ ಎಣಿಸಿಕೊಂಡು ಕೂಡಲು ಆಗಲ್ಲ. 16…
ಅಗಲಿದ ಶ್ರೀನಿವಾಸ ಪ್ರಸಾದ್ ಶೋಷಿತವರ್ಗದ ಧ್ವನಿಯಾಗಿದ್ದರು: ಜಿಟಿ ದೇವೇಗೌಡ
ಮೈಸೂರು: ಇಂದು ಬೆಳಗ್ಗೆ ವಿಧಿವಶರಾದ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರೊಂದಿಗೆ ದಶಕಗಳ ಕಾಲ ಒಡನಾಟ ಹೊಂದಿದ್ದ ಜೆಡಿಎಸ್ ಶಾಸಕ ದೇವೇಗೌಡ ಇಂದು ನಗರದಲ್ಲಿರುವ ಪ್ರಸಾದ ಮನೆಗೆ ತೆರಳಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ದೇವೇಗೌಡರು, 50…
ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಎಚ್ಡಿಕೆ
ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ…