PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Notification Show More
PrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
ಕ್ರೈಂ ಸುದ್ದಿಗಳುಮುಖಪುಟ

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

ನೆಲಮಂಗಲ, ಆಗಸ್ಟ್‌ 8, 2026 : ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಗುರುವಾರ ನಡೆದಿದೆ. ದಾಬಸ್‌ಪೇಟೆಯ…

Prathinidhi News
Prathinidhi News
August 8, 2026
ಮುಖಪುಟಮೈಸೂರು ನಗರ

ಎರಡನೇ ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ, ಮಹಾಲಕ್ಷ್ಮಿ ಅಲಂಕಾರದಲ್ಲಿ ತಾಯಿ ದರ್ಶನ

ಮೈಸೂರು, ಜುಲೈ 24, 2026 : ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಹರಿದು ಬಂದರು. ಮುಂಜಾನೆಯಿಂದಲೇ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದು, ಮೊದಲ ಆಷಾಢ…

Prathinidhi News
Prathinidhi News
July 24, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಟಿ. ನರಸೀಪುರದಲ್ಲಿ 4.4 ಕೆಜಿ ಗಾಂಜಾ ವಶ: ಓರ್ವ ಆರೋಪಿ ಬಂಧನ

ಟಿ. ನರಸೀಪುರ, ಜುಲೈ 24, 2026 : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ತಲಕಾಡು ಠಾಣೆ ಪೊಲೀಸರು 4 ಕೆಜಿ 400 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಟಿ. ದೊಡ್ಡಪುರ ಗ್ರಾಮದ ಸಮೀಪ ದಾಳಿ…

Prathinidhi News
Prathinidhi News
July 24, 2026
ಮುಖಪುಟಮೈಸೂರು ನಗರರಾಜಕೀಯ

ರಾಮಮಂದಿರ ಹುಂಡಿ ಕಳ್ಳತನ ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಮೈಸೂರು, ಜುಲೈ 24, 2026 : ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ಕಳ್ಳತನ ನಡೆದಿರುವ ವಿಚಾರವನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಗಾಂಧಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಿಜೆಪಿ ಹಾಗೂ…

Prathinidhi News
Prathinidhi News
July 24, 2026
ಜಿಲ್ಲೆಮುಖಪುಟಮೈಸೂರು ನಗರ

ಕಾಂಗ್ರೆಸ್‌ನವರು ಅಮೆರಿಕದ ಏಜೆಂಟರು, ತಿಗಣೆಗಳು ಜಿರಳೆಗಳ ಜೊತೆ ಸೇರಿವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ!

ಮೈಸೂರು, ಜುಲೈ,23.2026: ರಾಜ್ಯದಲ್ಲಿ ಎಸ್.ಐ.ಆರ್ (SIR) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲ ಪರಿಹಾರ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮದ ವೇಳೆ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷಗಳ ವಿರುದ್ಧ ತೀವ್ರ…

Prathinidhi News
Prathinidhi News
July 23, 2026
ಮುಖಪುಟಮೈಸೂರು ನಗರ

ನರಸಿಂಹರಾಜ ಕ್ಷೇತ್ರದಲ್ಲಿ ಇ-ಫಾರ್ಮ್ ಡಿಜಿಟಲೈಜೇಶನ್ ಪರಿಶೀಲನೆ: ಅಧಿಕಾರಿಗಳ ಭೇಟಿ

ಮೈಸೂರು, ಜುಲೈ.23,2026: ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಆದೇಶದಂತೆ, 218-ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 'ಎನ್ಯುಮರೇಷನ್ ಫಾರ್ಮ್ಸ್' (EF) ಡಿಜಿಟಲೈಜೇಷನ್ ಹಾಗೂ ಪರಿಶೀಲನಾ ಕಾರ್ಯಗಳ ಸ್ಥಳ ಪರಿಶೀಲನೆ ಸಾಗುತ್ತಿದೆ. ನೇಮಕಗೊಂಡಿರುವ ಪರಿಶೀಲನಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ) …

Prathinidhi News
Prathinidhi News
July 23, 2026
ಮುಖಪುಟಮೈಸೂರು ನಗರ

ಯದುವೀರ್‌ ಒಡೆಯರ್‌ ಪ್ರಯತ್ನಕ್ಕೆ ಯಶಸ್ಸು: ತಂಬಾಕು ಬೆಳೆಗಾರರಿಗೆ ಸಿಕ್ಕಿತು ಹೆಚ್ಚುವರಿ ಆರ್ಥಿಕ ನೆರವು!

ಮೈಸೂರು (ಜುಲೈ 23, 2026): ಪ್ರಾಕೃತಿಕ ವಿಕೋಪಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಎಫ್‌ಸಿವಿ (FCV) ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ತಂಬಾಕು ಮಂಡಳಿಯ ಮೂಲಕ ನೀಡಲಾಗುವ ಅನುದಾನ ಹಾಗೂ ಬಡ್ಡಿರಹಿತ ಸಾಲದ ಮೊತ್ತವನ್ನು ₹50,000 ದಿಂದ ₹75,000 ಕ್ಕೆ…

Prathinidhi News
Prathinidhi News
July 23, 2026
ಮುಖಪುಟಮೈಸೂರು ನಗರ

ಕಾಂಗ್ರೆಸ್ ಪಕ್ಷದ ಗೂಂಡಾಗಳಿಂದ ಶಿಕ್ಷಣ ಸಂಸ್ಥೆಗಳ ಕಲುಷಿತ: ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ ವಾಗ್ದಾಳಿ

ಮೈಸೂರು, ಜುಲೈ.23,2026: ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಸಮಾಜದಲ್ಲಿ ವಿಷದ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಇಡೀ ಶಿಕ್ಷಣ ಸಂಸ್ಥೆಗಳನ್ನು ಕಾಂಗ್ರೆಸ್ ಕಚೇರಿಯನ್ನಾಗಿ ಮಾಡಲು ಹೊರಟಿದೆ ಎಂದು ವಿಧಾನ ಪರಿಷತ್ ಸದಸ್ಯ ರಘು ಕೌಟಿಲ್ಯ ಆಕ್ರೋಶ…

Prathinidhi News
Prathinidhi News
July 23, 2026
ಜಿಲ್ಲೆಮುಖಪುಟಮೈಸೂರು ನಗರ

ರಾತ್ರಿ 1 ಗಂಟೆ ಆದೇಶ ಬೆಂಗಳೂರಿಗೆ ಮಾತ್ರನಾ?: ಮೈಸೂರು ಪೊಲೀಸರ ‘ಗಡುವು’ಗೆ ನಾರಾಯಣಗೌಡ ಆಕ್ರೋಶ!

ಮೈಸೂರು, ಜುಲೈ.23,2026: ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶವನ್ನು ಮೈಸೂರು ಪೊಲೀಸ್ ಇಲಾಖೆ ಗಾಳಿಗೆ ತೂರಿದ್ದು, ನಗರದ ಹೋಟೆಲ್ ಉದ್ಯಮಿಗಳು ಹಾಗೂ ಪ್ರವಾಸಿಗರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ಹೋಟೆಲ್ ಉದ್ಯಮ ನಡೆಸಲು ಸರ್ಕಾರ…

Prathinidhi News
Prathinidhi News
July 23, 2026
ಜಿಲ್ಲೆಮುಖಪುಟಮೈಸೂರು ನಗರ

ಮಹಾರಾಣಿ ಕಾಲೇಜಿನಲ್ಲಿ ರಾಹುಲ್ ಗಾಂಧಿ ಫೋಟೋ: ಕಾಂಗ್ರೆಸ್ ವಿರುದ್ಧ ಮಾಜಿ ಶಾಸಕ ಎಲ್. ನಾಗೇಂದ್ರ ಆಕ್ರೋಶ

ಮೈಸೂರು, ಜುಲೈ.23,2026: ನೀಟ್ (NEET) ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಶ್ರದ್ಧಾಂಜಲಿ ಕಾರ್ಯಕ್ರಮದ ನೆಪದಲ್ಲಿ ಮಹಾರಾಣಿ ಸರ್ಕಾರಿ ಕಾಲೇಜಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಫೋಟೋ ಬಳಸಿ ರಾಜಕೀಯ ಮಾಡಲಾಗುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಹಾಗೂ ಮಾಜಿ…

Prathinidhi News
Prathinidhi News
July 23, 2026
1 2 3 … 57 58

PODCAST

Prathinidhi Facebook

prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?