PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Notification Show More
PrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ವಾಟ್ಸಾಪ್ ಸ್ಟೇಟಸ್ ನೋಡಿ ಕಳ್ಳಿಯನ್ನು ಹಿಡಿದ ಮಾಲೀಕ: ಬೆಳ್ಳಂದೂರು ಪೊಲೀಸರಿಂದ ಕೆಲಸದಾಕೆ ಬಂಧನ

ಬೆಂಗಳೂರು, ಜನವರಿ 14, 2026: ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್ ನಿವಾಸಿ ರೋಹಿತ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ಸೌಮ್ಯ ಎಂಬಾಕೆ, 42 ಗ್ರಾಂ ಚಿನ್ನದ ಮಂಗಳಸೂತ್ರ ಹಾಗೂ ಬೆಲೆಬಾಳುವ ಮೈಕೆಲ್ ಕೋರ್ಸ್ ಗಡಿಯಾರವನ್ನು ಕದ್ದು ಸಿಕ್ಕಿಬಿದ್ದಿದ್ದಾಳೆ. ಕಳ್ಳತನದ ನಂತರ ಕೆಲಸ ಬಿಟ್ಟಿದ್ದ ಸೌಮ್ಯ,…

Prathinidhi News
Prathinidhi News
January 14, 2026
ಮುಖಪುಟರಾಜಕೀಯ

ಜಮೀರ್‌ ಪುತ್ರನ ಸಿನಿಮಾ ಬ್ಯಾನರ್‌ ತೆರವು : ಕಾಂಗ್ರೆಸ್‌ ಮುಖಂಡನಿಂದ ಪುರಸಭೆ ಅಧಿಕಾರಿಗೆ ಅವಾಚ್ಯ ನಿಂದನೆ, ಕೊಲೆ ಬೆದರಿಕೆ

ಚಿಕ್ಕಬಳ್ಳಾಪುರ, ಜನವರಿ 14,2026 : ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಜರುಗಿದೆ.  ವಕ್ಫ್ ಸಚಿವ ಜಮೀರ್ ಅಹ್ಮದ್…

Prathinidhi News
Prathinidhi News
January 14, 2026
ಬೆಂಗಳೂರುಮುಖಪುಟಸಿನಿಮಾ

ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ; ಯಶ್ ಮನೆ ಮುಂದೆ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲು

ಬೆಂಗಳೂರು, ಜನವರಿ 14,2026 : ಟಾಕ್ಸಿಕ್ ಸಿನಿಮಾ ಟೀಸರ್ ರಿಲೀಸ್ ಬಳಿಕ ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗಿದೆ.ಇದೀಗ ನಟ ಯಶ್ ಮನೆ ಮುಂದೆ ಟಾಕ್ಸಿಕ್ ಸಿನಿಮಾದ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲಾಗಿದೆ. ಹ್ರೈಗ್ರೌಂಡ್…

Prathinidhi News
Prathinidhi News
January 14, 2026
ಬೆಂಗಳೂರುಮುಖಪುಟ

ರಾಜ್ಯ ರಾಜಧಾನಿಯಲ್ಲಿ 71 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ ; ಪೊಲೀಸರ ಸರಣಿ ಕಾರ್ಯಾಚರಣೆ !

ಬೆಂಗಳೂರು, ಜನವರಿ 14, 2026 : ರಾಜ್ಯ ರಾಜಧಾನಿ ಬೆಂಗಳೂರು ಬಾಂಗ್ಲಾ ಅಕ್ರಮ ನಿವಾಸಿಗಳ ತಾಣವಾಗಿದ್ದು, ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಬಾಂಗ್ಲಾ ಪ್ರಜೆಗಳು ವಾಸಿಸುತ್ತಿದ್ದ ಶೆಡ್‌ಗಳ ಮೇಲೆ ಸರಣಿ ದಾಳಿ ಮಾಡಲಾಗಿದ್ದು ಬರೋಬ್ಬರಿ 71 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ.…

Prathinidhi News
Prathinidhi News
January 14, 2026
ಮುಖಪುಟರಾಜಕೀಯ

ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ, ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ : ಶಾಸಕ ಬಿ.ವೈ.ವಿಜಯೇಂದ್ರ

ಚಿತ್ರದುರ್ಗ, ಜನವರಿ 16, 2026 : ಕಾಂಗ್ರೆಸ್ಸಿಗರ ಕುರ್ಚಿ ಕಾದಾಟದಿಂದ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದಲ್ಲಿ ನಿಜವಾಗಿ ಏನೂ ಅಭಿವೃದ್ಧಿ ಆಗಿಲ್ಲ; ಕಾಂಗ್ರೆಸ್ಸಿನ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.…

Prathinidhi News
Prathinidhi News
January 14, 2026
ಕ್ರೈಂ ಸುದ್ದಿಗಳುತುಮಕೂರುಮುಖಪುಟ

ತಾಯಿಗೆ ಹೊಡೆದ ತಂದೆ : ಮಲತಂದೆಯನ್ನು ಭೀಕರವಾಗಿ ಹತ್ಯೆ ಮಾಡಿದ ಮಗ

ತುಮಕೂರು, ಜನವರಿ 14, 2026 : ತಾಯಿಗೆ ಮಲ ತಂದೆ ಹೊಡೆದ ಎಂಬ ಕಾರಣಕ್ಕೆ ತುಮಕೂರಿನಲ್ಲಿ ತಂದೆಯನ್ನೇ ಬರ್ಬರ ಹತ್ಯೆ ಮಾಡಲಾಗಿದ್ದು, ಭೀಕರ ಹತ್ಯೆ ಬಳಿಕ ಶವದ ಮುಂದೆ ಕುಳಿತು ಆರೋಪಿ ವಿಕೃತಿ ಮೆರೆದಿದ್ದಾನೆ. ನಿತಿನ್ ತುಳಸಿರಾಮ್ (40) ಕೊಲೆಯಾದ ವ್ಯಕ್ತಿ.…

Prathinidhi News
Prathinidhi News
January 14, 2026
ಮುಖಪುಟಮೈಸೂರು ನಗರ

ಮೈಸೂರು: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ; ಮಾರುಕಟ್ಟೆಗಳಲ್ಲಿ ಜನಸಾಗರ, ಹಬ್ಬಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿ

ಮೈಸೂರು, ಜನವರಿ 14, 2026: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ ಆಚರಣೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಸೂರ್ಯ ಪಥ ಬದಲಿಸಿ ಉತ್ತರಾಯಣ ಪುಣ್ಯಕಾಲ ಆರಂಭವಾಗುವ ಈ ಶುಭ ದಿನವನ್ನು ಸ್ವಾಗತಿಸಲು ಮೈಸೂರು ಜನತೆ ಸಜ್ಜಾಗಿದ್ದಾರೆ.…

Prathinidhi News
Prathinidhi News
January 14, 2026
ನವದೆಹಲಿಮುಖಪುಟರಾಜಕೀಯ

ಮೈಸೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾದ ಸಂಸದ ಯದುವೀರ್; ಎಚ್‌ಎಂಟಿ ಪುನರುಜ್ಜೀವನದ ಬಗ್ಗೆ ಮಹತ್ವದ ಚರ್ಚೆ

ನವದೆಹಲಿ, ಜನವರಿ 14, 2026: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಈ ಭೇಟಿಯ…

Prathinidhi News
Prathinidhi News
January 14, 2026
ಮುಖಪುಟಮೈಸೂರು ನಗರ

ಪಿಂಜಾರಪೋಲ್ ನಲ್ಲಿ ಸಂಕ್ರಾಂತಿ ಸಂಭ್ರಮ; ಗೋಪಾಲಕರಿಗೆ ಎಳ್ಳು ಬೆಲ್ಲ ಹಾಗೂ ಹಸುಗಳಿಗೆ ಬೆಲ್ಲ ವಿತರಸಿ ಶುಭ ಕೋರಿದ ಅಪೂರ್ವ ಸ್ನೇಹ ಬಳಗ

ಮೈಸೂರು, ಜನವರಿ 14, 2026: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಪಿಂಜಾರಪೋಲ್ ನಲ್ಲಿ ಅಪೂರ್ವ ಸ್ನೇಹ ಬಳಗ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಗೋಪಾಲಕರಿಗೆ ಎಳ್ಳು ಬೆಲ್ಲ ಹಂಚಿ ಹಾಗೂ ಗೋವಾ ಗಳಿಗೆ ಬೆಲ್ಲ ವಿತರಿಸಿ ಸಂಕ್ರಾಂತಿ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  ಈ…

Prathinidhi News
Prathinidhi News
January 14, 2026
ಮುಖಪುಟರಾಜಕೀಯ

ಅರಸೀಕೆರೆ ರಣರಂಗಕ್ಕೆ ಎಚ್‌.ಡಿ. ರೇವಣ್ಣಗೆ ಆಹ್ವಾನ: ‘ತಾಕತ್ತಿದ್ದರೆ ಬನ್ನಿ’ ಎಂದು ಗುಡುಗಿದ ಕೆ.ಎಂ.ಶಿವಲಿಂಗೇಗೌಡ

ಅರಸೀಕೆರೆ, ಜನವರಿ 13, 2026: "ಇದು ಬರಿ ಮಾತಲ್ಲ, ರಾಜಕೀಯ ಮಹಾಭಾರತದ ಘೋಷಣೆ. ಅರಸೀಕೆರೆಯಲ್ಲಿ ನೆಲೆ ಇಲ್ಲದವರು ಇಲ್ಲಿ ಬಂದು ಸ್ಪರ್ಧಿಸುವ ಕನಸು ಕಾಣುತ್ತಿದ್ದಾರೆ. ತಾಕತ್ತಿದ್ದರೆ 2028ರ ಚುನಾವಣೆಗೆ ಅರಸೀಕೆರೆಯಿಂದಲೇ ಸ್ಪರ್ಧಿಸಿ, ಇಲ್ಲಿನ ಜನರೇ ನಿಮಗೆ ಉತ್ತರ ನೀಡುತ್ತಾರೆ,'' ಎಂದು ಗೃಹಮಂಡಳಿ…

Prathinidhi News
Prathinidhi News
January 13, 2026
1 2 3 … 45 46

PODCAST

Prathinidhi Facebook

prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?