PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅನೈತಿಕ ಸಂಬಂಧದ ಆರೋಪ ಹಿನ್ನೆಲೆ ವ್ಯಕ್ತಿಯ ಬರ್ಬರ ಕೊಲೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ನಗರ > ಅನೈತಿಕ ಸಂಬಂಧದ ಆರೋಪ ಹಿನ್ನೆಲೆ ವ್ಯಕ್ತಿಯ ಬರ್ಬರ ಕೊಲೆ
ಮೈಸೂರು ನಗರ

ಅನೈತಿಕ ಸಂಬಂಧದ ಆರೋಪ ಹಿನ್ನೆಲೆ ವ್ಯಕ್ತಿಯ ಬರ್ಬರ ಕೊಲೆ

Prathinidhi News
Last updated: December 4, 2023 11:41 am
Prathinidhi News
Published December 4, 2023
Share
SHARE

ಮೈಸೂರು: ಅನೈತಿಕ ಸಂಬಂಧದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ. ಸೋಮಯ್ಯ ಕೊಲೆ ಆರೋಪಿ. ಆರೋಪಿ ಸೋಮಯ್ಯ ಪತ್ನಿ ಜೊತೆ ಮಹದೇವಸ್ವಾಮಿ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಆರೋಪವಿದೆ. ಈ ವಿಚಾರಕ್ಕೆ ಆರೋಪಿ ಸೋಮಯ್ಯ, ನಿನ್ನೆ (ಡಿ.04)ರ ರಾತ್ರಿ ಗ್ರಾಮದ ಮಾರಮ್ಮನ ದೇವಾಲಯದಲ್ಲಿ ಮಲಗಿದ್ದ ಮಹದೇವಸ್ವಾಮಿಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಸದ್ಯ ಆರೋಪಿ ಸೋಮಯ್ಯ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರಿನಿಂದ ಹಿಮಾಲಯದ ಮೌಂಟ್ ಕುವಾರಿಗೆ ಚಾರಣ : ಇದು ಪೌರಕಾರ್ಮಿಕರು ಹಾಗೂ ಮಾವುತರ ಮಕ್ಕಳ ಯಶೋಗಾಥೆ..!

May 14, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಕೇಕ್‌ ಗೆ ಹಾಕುವ ಎಸೆನ್ಸ್‌ ಕುಡಿದು ಮೂವರು ಖೈದಿಗಳು ಸಾವು..! ಮೈಸೂರು ಕಾರಾಗೃಹದಲ್ಲಿ ಘಟನೆ ..!

January 8, 2025
ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯನ ಕಾಲ ವಿಜಯನಗರ ಸಾಮ್ರಾಜ್ಯದ ಆಡಳಿತದಂತಿದೆ: ಎಚ್‌ ವಿಶ್ವನಾಥ್‌ ವ್ಯಂಗ್ಯ

October 28, 2024
ಮುಖಪುಟಮೈಸೂರು ನಗರ

ಸೇರಿಸಿ ಸೇರಿಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ.! ಸಿಎಂ ತವರಲ್ಲಿ ಬೀದಿ ಬೀದಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಅಭಿಯಾನ

May 31, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?