PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶ್ರದ್ದಾ,ಭಕ್ತಿಯಿಂದ ರಂಜಾನ್ ಆಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಶ್ರದ್ದಾ,ಭಕ್ತಿಯಿಂದ ರಂಜಾನ್ ಆಚರಣೆ
ಚಾಮರಾಜನಗರ

ಶ್ರದ್ದಾ,ಭಕ್ತಿಯಿಂದ ರಂಜಾನ್ ಆಚರಣೆ

ಪ್ರತಿನಿಧಿ
Last updated: April 11, 2024 7:42 pm
ಪ್ರತಿನಿಧಿ
Published April 11, 2024
Share
SHARE


ಪ್ರತಿನಿಧಿ ವರದಿ ಚಾಮರಾಜನಗರ

ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಗುರುವಾರ ಈದ್‌ ಉಲ್‌ ಫಿತ್ರ್‌(ರಂಜಾನ್‌) ಅನ್ನು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಆಚರಿಸಿದರು.

ತ್ಯಾಗ, ಶಾಂತಿಯ ಸಂಕೇತದ ಹಬ್ಬವನ್ನು ತಿಂಗಳ ಕಾಲ ಉಪವಾಸ ವ್ರತ ಅಂತ್ಯಗೊಳಿಸುವ ಮೂಲಕ ಗುರುವಾರ ಭಕ್ತಿಯಿಂದ ರಂಜಾನ್ ಆಚರಿಸಿದರು.

ಬೆಳಗ್ಗೆ ನಗರದ ಸತ್ತಿ ರಸ್ತೆ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಿಂಬಾಗ ಇರುವ ಈದ್ಗಾ ಮೈದಾನವೂ ಸೇರಿದಂತೆ ಜಿಲ್ಲೆಯ ಗುಂಡ್ಲುಪೇಟೆ, ಹನೂರು, ಯಳಂದೂರಿನ ಈದ್ಗಾ ಮೈದಾನಗಳಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಹೊಸ ಧಿರಿಸಿನೊಂದಿಗೆ ಹಬ್ಬ ಸ್ವಾಗತಿಸಿದ ಮಂದಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳು ವ ಮೂಲಕ ಹರ್ಷ ವ್ಯಕ್ತಪಡಿಸಿದರು.

- ಜಾಹೀರಾತು -

ನಗರವೂ ಸೇರಿದಂತೆ ಕೆಲವೆಡೆ ಸಾಮೂಹಿಕ ಪ್ರಾರ್ಥನೆ ನಂತರ ಸಮುದಾಯದ ಎಲ್ಲರೂ ಒಟ್ಟುಗೂಡಿ ಮೆರವಣಿಗೆ ನಡೆಸಿದರು. ಸ್ಥಿತಿ ವಂತರು ತಮ್ಮ ಧರ್ಮದ ಬಡ ಮಂದಿಗೆ ಕೈಲಾದಷ್ಟು ದಾನ ಮಾಡಿದರಲ್ಲದೇ ಹಿರಿಯರಿಂದ ಆಶೀರ್ವಾದ ಪಡೆದರು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

11ಸಿಎಚ್ಎನ್.1:ಜಿಲ್ಲಾದ್ಯಂತ ಮುಸ್ಲಿಂ ಸಮುದಾಯದವರು ಗುರುವಾರ ಈದ್‌ ಉಲ್‌ ಫಿತ್ರ್‌(ರಂಜಾನ್‌) ಅನ್ನು ಶ್ರದ್ಧಾ, ಭಕ್ತಿ, ಸಂಭ್ರಮದಿಂದ ಆಚರಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ

April 6, 2024
ಚಾಮರಾಜನಗರ

ಮಧ್ಯರಂಗನಾಥಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆ

June 14, 2024
ಚಾಮರಾಜನಗರ

ಮಾ.25 ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ

March 20, 2024
ಚಾಮರಾಜನಗರಜಿಲ್ಲೆಮುಖಪುಟ

ಬಾವಲಿ ಹಾಡಿ ಬಳಿ ತೆರೆದಿರುವ ಬಾರ್ ರದ್ದುಪಡಿಸುವಂತೆ ಆಗ್ರಹಿಸಿ ಮನವಿ

March 23, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?