ಪ್ರತಿನಿಧಿ ವರದಿ ಕೊಳ್ಳೇಗಾಲ
ತಾಲೂಕಿನ ಗುಂಡೇಗಾಲ ಗ್ರಾಮದ ನಿವಾಸಿ ವೀರಭದ್ರ ಅವರ ಪತ್ನಿ ರೇಣುಕಾ(48) ಅವರು ಬುಧವಾರ ಮೈಸೂರಿನ ಕಾವೇರಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಹಿನ್ನೆಲೆ ಮೃತರಾದರು.
ಇವರಿಗೆ ಮೂವರು ಪುತ್ರಿಯರು ಹಾಗೂ ಒರ್ವ ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಗುಂಡೇಗಾಲ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿತು. ಮೃತ ರೇಣುಕಾ ಅವರು ಮೂಲತಃ ಕೊಳ್ಳೇಗಾಲದ ಭೀಮನಗರ ನಿವಾಸಿ ಹಾಗೂ ಬಿಜೆಪಿ ಮುಖಂಡ ಗಿರೀಶ್ ಅವರ ಸಹೋದರಿಯಾಗಿದ್ದಾರೆ.
7ಕೆಜಿಎಲ್-1
ಫೋಟೋ ಶೀರ್ಷಿಕೆ:
ಮೃತ ರೇಣುಕಾ ಅವರ ಫೊಟೋ ಇದೆ.
Leave a comment