PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಾಲರಾಜ್ ವಿರುದ್ಧ ಅಪಪ್ರಚಾರದ ದೂರು ಅರ್ಜಿ ಡಿಸಿಗೆ ಹಸ್ತಾಂತರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಬಾಲರಾಜ್ ವಿರುದ್ಧ ಅಪಪ್ರಚಾರದ ದೂರು ಅರ್ಜಿ ಡಿಸಿಗೆ ಹಸ್ತಾಂತರ
ಚಾಮರಾಜನಗರ

ಬಾಲರಾಜ್ ವಿರುದ್ಧ ಅಪಪ್ರಚಾರದ ದೂರು ಅರ್ಜಿ ಡಿಸಿಗೆ ಹಸ್ತಾಂತರ

ಪ್ರತಿನಿಧಿ
Last updated: April 7, 2024 7:29 pm
ಪ್ರತಿನಿಧಿ
Published April 7, 2024
Share
SHARE

ಪ್ರತಿನಿಧಿ ವರದಿ ಕೊಳ್ಳೇಗಾಲ
ಚಾ.ನಗರ ಲೋಕಸಭಾ ಬಿಜೆಪಿ ಮೈತ್ರಿ ಕೂಟದ ಅಭ್ಯರ್ಥಿ ಎಸ್.ಬಾಲರಾಜ್ ವಿರುದ್ಧ ವಿನಾಕಾರಣ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮತ್ತು ತೇಜೋವಧೆ ಮಾಡಿದವರ ವಿರುದ್ಧದ ದೂರನ್ನು ಪಟ್ಟಣ ಠಾಣಾ ಪೊಲೀಸರು ಚಾ.ನಗರ ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್   ಅವರಿಗೆ ಹಸ್ತಾಂತರಿಸಿದ್ದಾರೆ.
ಪಟ್ಟಣದ ಭೀಮನಗರ ನಿವಾಸಿ, ನಗರಸಭಾ ಸದಸ್ಯ ಎಸ್.ಮೂರ್ತಿ ಅವರ ಪುತ್ರ ದುಶ್ಯಂತ್ ಬುದ್ಧ ಅವರು ಶನಿವಾರ ಸಂಜೆ ಪಟ್ಟಣ ಪೊಲೀಸ್ ಠಾಣೆಗೆ ಈ ಸಂಬಂಧ ಲಿಖಿತ ದೂರು ನೀಡಿದ್ದರು.
ಅಭ್ಯರ್ಥಿ ಎಸ್.ಬಾಲರಾಜ್ ಹಾಗೂ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಡುವೆ ಉತ್ತಮ ಭಾಂದವ್ಯವಿದೆ. ಆದರೆ, ಇದನ್ನು ಸಹಿಸದ ಕಿಡಿಗೇಡಿಗಳಾದ ನವಾಜ್ ಮತ್ತು ರವಿ ಎಂಬುವರು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅಭಿಮಾನಿ ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ(ಸಾಮಾಜಿಕ ಜಾಲತಾಣದಲ್ಲಿ) ಎಸ್.ಬಾಲರಾಜ್ ಅವರ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಹಾಗಾಗಿ, ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳಿ ಎಂದು ದೂರಿನಲ್ಲಿ ಆಗ್ರಹಿಸಿದ್ದರು.
ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯ ಎಸೈ ಬಿ.ಕೆ.ಮಹೇಶ್ ಕುಮಾರ್ ದೂರು ಸ್ವಿಕರಿಸಿದ್ದರು. ನಂತರದಲ್ಲಿ ಅವರು ಪ್ರಸ್ತುತ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸದರಿ ದೂರು ಅರ್ಜಿಯ ವಿಚಾರವು ಚುನಾವಣೆಗೆ ಸಂಬಂಧಿಸಿದೆ. ಆದ್ದರಿಂದ ಈ ದೂರನ್ನು ಚಾ.ನಗರ ಲೋಕಸಭಾ ಚುನಾವಣಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾದ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಶಿವಮೂರ್ತಿ ಅವರಿಗೆ ದೂರು ಅರ್ಜಿಯನ್ನು ಹಸ್ತಾಂತರಿಸಲಾಗಿದೆ ಎಂದು ದೂರುದಾರರಿಗೆ ಪಿಎಸೈ ನೀಡಿರುವ ಹಿಂಬರಹದಲ್ಲಿ ತಿಳಿಸಿದ್ದಾರೆ.
7ಕೆಜಿಎಲ್-3
ಫೋಟೋ ಶೀರ್ಷಿಕೆ:
ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಪಿಎಸೈ ಬಿ.ಕೆ.ಮಹೇಶ್ ಕುಮಾರ್ ಶನಿವಾರ ದೂರುದಾರ ದುಷ್ಯಂತ್ ಬುದ್ಧ ಅವರಿಗೆ ನೀಡಿರುವ ಹಿಂಬರಹದ ಪ್ರತಿ ಇದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

98 ಕೋಟಿ 52 ಲಕ್ಷ ರೂ ಮೌಲ್ಯದ ಅಕ್ರಮ ಮದ್ಯ ಜಪ್ತಿ-ಪ್ರಕರಣ ದಾಖಲು

April 4, 2024
ಚಾಮರಾಜನಗರ

ಆಸ್ತಿ ತೆರಿಗೆ ಪಾವತಿಸಲು ಮನವಿ

April 3, 2024
ಚಾಮರಾಜನಗರಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST : ನಾನು ಕೂಡ ಟಿಕೆಟ್ ಕೇಳಿದ್ದೇನೆ, ಇನ್ನೂ ಅಭ್ಯರ್ಥಿ ಯಾರೆಂದು ಅಂತಿಮ ಆಗಿಲ್ಲ : ಮಾಜಿ ಶಾಸಕ ನಂಜುಂಡಸ್ವಾಮಿ

March 15, 2024
ಚಾಮರಾಜನಗರ

ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

July 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?