PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಹಕಾರ ನೋಟ 554 ಬ್ಯಾಂಕು ಮೇಲ್ವಿಚಾರಣೆ ರಚನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಹಕಾರ ನೋಟ > ಸಹಕಾರ ನೋಟ 554 ಬ್ಯಾಂಕು ಮೇಲ್ವಿಚಾರಣೆ ರಚನೆ
ಸಹಕಾರ ನೋಟ

ಸಹಕಾರ ನೋಟ 554 ಬ್ಯಾಂಕು ಮೇಲ್ವಿಚಾರಣೆ ರಚನೆ

ಪ್ರತಿನಿಧಿ
Last updated: April 6, 2024 9:04 pm
ಪ್ರತಿನಿಧಿ
Published April 5, 2024
Share
SHARE

೯೮. ಕೃಷಿ ಮತ್ತು ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ಮೇಲ್ವಿಚಾರಣೆ ಮಾಡಲು ಮತ್ತು ವಿನಿಯಮಗಳನ್ನು ರಚಿಸಲು ರಾಜ್ಯ ಕೃಷಿ ಮತ್ತು ಗ್ರಾವಿಣ ಅಭಿವೃದ್ಧಿ ಬ್ಯಾಂಕಿನ ಮಂಡಲಿಗೆ ಅಧಿಕಾರ. ರಾಜ್ಯದ ಕೃಷಿ ಮತ್ತು ಗ್ರಾವಿಣ ಅಭಿವೃದ್ಧಿ ಬ್ಯಾಂಕಿನ ಮಂಡಲಿಯು ಕೃಷಿ ಮತ್ತು ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ೨ ಮೇಲ್ವಿಚಾರಣೆಯ ಸಾಮಾನ್ಯ ಅಧಿಕಾರವನ್ನು ಹೊಂದಿರತಕ್ಕುದು ಮತ್ತು ರಾಜ್ಯಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ ರಾಜಪತ್ರದಲ್ಲಿ ಅಧಿಸೂಚನೆಯ ಮೂಲಕ, ಈ ಕೆಳಕಂಡ ಎಲ್ಲ ಅಥವಾ ಯಾವುವೇ ವಿಷಯಗಳಿಗಾಗಿ, ಈ ಅಧಿನಿಯಮಕ್ಕೆ ಅಥವಾ ಅದರ ಮೇರೆಗೆ ರಚಿಸಿದ ನಿಯಮಗಳಿಗೆ ಅಸಂಗತವಾಗದಂಥ ವಿನಿಯಮಗಳನ್ನು ರಚಿಸ ಬಹುದು, ಎಂದರೆ ೧. ೧೯೬೪ರ ಅಧಿನಿಯಮ ಸಂಖ್ಯೆ ೪೦ರನ್ನು ಜಾರಿಗೆ ಬರುವಂತೆ ಪ್ರತಿಯೋಜಿಸಲಾಗಿದೆ. ೨. ೧೯೮೪ರ ಅಧಿನಿಯಮ ಸಂಖ್ಯೆ ೫ರ ಮೂಲಕ ೯.೧.೧೯೮೪ ರಿಂದ ಜಾರಿಗೆ ಬರುವಂತೆ ಪ್ರತಿಯೋಜಿಸಲಾಗಿದೆ. ೩. ೧೯೯೮ರ ಅಧಿನಿಯಮ ಸಂಖ್ಯೆ ೨೫ರ ಮೂಲಕ ೧೫.೮.೧೯೯೮ ರಿಂದ ಜಾರಿಗೆ ಬರುವಂತೆ ಪ್ರತಿ ಯೋಜಿಸಲಾಗಿದೆ. (ಎ) ೧ ಕೃಷಿ ಮತ್ತು ಗ್ರಾವಿಣ ಅಭಿವೃದ್ಧಿ ಬ್ಯಾಂಕುಗಳ ೧ ಲೆಕ್ಕದ ಪುಸ್ತಕಗಳನ್ನು ಮತ್ತು ವ್ಯವಹರಣೆಗಳನ್ನು ಪರಿಶೀಲಿಸುವುದು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಅಂಕಣಭಾರತ ತಿಳಿಸಮಗ್ರಸಹಕಾರ ನೋಟ

ಪುಷ್ಪ 2’ ಕಲಾವಿದ ಜಗದೀಶ್ ಅರೇಸ್ಟ್​

December 21, 2023
ಭಾರತ ತಿಳಿಸಮಗ್ರಸಹಕಾರ ನೋಟ

ಸಂಸತ್ತಿನಲ್ಲಿ ಭದ್ರತಾ ಲೋಪ ಸಂಭವಿಸಿದಾಗ ಸದನದಲ್ಲಿದ್ದ ಬಿಜೆಪಿಯ ಎಲ್ಲ ಸಂಸದರು ಓಡಿಹೋದರು: ರಾಹುಲ್ ಗಾಂಧಿ

December 22, 2023
ಸಮಗ್ರಸಹಕಾರ ನೋಟ

ಕಾಂತಾರ ಆಡಿಷನ್‌ಗೆ ಬರೋಬ್ಬರಿ 25 ಸಾವಿರ ಅರ್ಜಿ, ಆಯ್ಕೆಯಾದವರೆಷ್ಟು?

December 24, 2023
ಭಾರತ ತಿಳಿಸಮಗ್ರಸಹಕಾರ ನೋಟಸಹಕಾರ ನೋಟ

ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

December 22, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?