PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!
ಬೆಂಗಳೂರುಮುಖಪುಟ

ನಭೋಮಂಡಲದಲ್ಲಿ ವಿಸ್ಮಯ.. ವರ್ಷದ ಮೊದಲ ಚಂದ್ರಗ್ರಹಣಕ್ಕೆ ಕ್ಷಣಗಣನೆ..!

Prathinidhi News
Last updated: March 3, 2026 10:53 am
Prathinidhi News
Published March 3, 2026
Share
SHARE

ಬೆಂಗಳೂರು, ಮಾರ್ಚ್‌ 3, 2026 : ನಭೋ ಮಂಡಲ ಇವತ್ತು ಚಂದ್ರಗ್ರಹಣದ ಕೌತಕಕ್ಕೆ ಸಾಕ್ಷ್ಯಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ ಅಂತ್ಯವಾಗಲಿದೆ.

ನಮ್ಮ ರಾಜ್ಯದಲ್ಲಿ ಚಂದ್ರಗ್ರಹಣದ ಗೋಚರವಾಗದೇ ಇದ್ದರೂ ಗ್ರಹಣದ ಪ್ರಭಾವ ಇರಲಿದೆ.ಇಂದು ಮಧ್ಯಾಹ್ನ 3:27ಕ್ಕೆ ರಕ್ತಚಂದ್ರಗ್ರಹಣ ಆರಂಭವಾಗಿ ಸಂಜೆ 6:46ಕ್ಕೆ ಮೋಕ್ಷಗೊಳ್ಳಲಿದೆ. ಈ ಸಮಯದಲ್ಲಿ ರಾಜ್ಯದ ಬಹುತೇಕ ಎಲ್ಲಾ ದೇವಾಲಯ ಬಂದ್ ಆಗಲಿದೆ. ಗ್ರಹಣದ ಕಾರಣದಿಂದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರತೀಯರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದಯವಾಗಲಿದೆ. ಇದರಿಂದ ಗ್ರಹಣದ ಚಂದ್ರ ಕೇವಲ 9 ನಿಮಿಷ ಮಾತ್ರ ಕಾಣಲಿದೆ.

ಇವತ್ತು ವಿಶ್ವಾವಸು ಸಂವತ್ಸರದ ಫಾಲ್ಗುಣ ಶುಕ್ಲ ಹುಣ್ಣಿಮೆ ದಿನವಾಗಿದೆ. ಪೂರ್ವಾ ನಕ್ಷತ್ರ, ಸಿಂಹ ರಾಶಿಯಲ್ಲಿ ಚಂದ್ರನಿಗೆ ಪೂರ್ಣಗ್ರಾಸ ಕೇತು ಗ್ರಹಣ ಸಂಭವಿಸಲಿದೆ. ಗ್ರಸ್ತೋದಯ ಗ್ರಹಣ ಆಗಿರೋದ್ರಿಂದ ಈ ದಿನ ಹಗಲು ಭೋಜನ ನಿಷಿದ್ಧವಾಗಿದೆ ಗ್ರಹಣ ಬಳಿಕ ಸ್ನಾನ ಮಾಡಿ ಆಹಾರ ಸ್ವೀಕರಿಸಬಹುದು ಎಂದು ಪಂಚಾಂಗಗಳಲ್ಲಿ ಉಲ್ಲೇಖಿಸಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟ

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸೀಬರ್ಡ್ ಬಸ್ ಅಗ್ನಿಗಾಹುತಿ, 11ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

December 25, 2025
ಮಂಡ್ಯಮುಖಪುಟರಾಜಕೀಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮದ್ದೂರಿನಲ್ಲಿ ಅದ್ದೂರಿ ಸ್ವಾಗತ, ಹುಟ್ಟುಹಬ್ಬ ಆಚರಣೆ!

December 16, 2025
ಮುಖಪುಟಮೈಸೂರು ನಗರ

ಕರಾಮುವಿ ಪದವಿ ಪ್ರದಾನ ಸಂಭ್ರಮ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ಪಿಎಚ್‌ಡಿ ಪದವಿ

January 31, 2026
ಮುಖಪುಟಮೈಸೂರು ನಗರ

ಮೈಸೂರು : ರಾಮಸ್ವಾಮಿ ಸರ್ಕಲ್ ನಲ್ಲಿ ಯಮಸ್ವರೂಪಿ ಕಮಾನು.. ಗ್ರಹಚಾರ ಕೆಟ್ರೆ ಶಿವನ ಪಾದವೇ ಗತಿ..!

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?