PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಲ್ಲು ಗಣಿಗಾರಿಕೆ ನಿಲ್ಲಿಸದಿದ್ದರೆ ಧರಣಿ ನಡೆಸಲು ನಿರ್ಧಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಕಲ್ಲು ಗಣಿಗಾರಿಕೆ ನಿಲ್ಲಿಸದಿದ್ದರೆ ಧರಣಿ ನಡೆಸಲು ನಿರ್ಧಾರ
ಸಮಗ್ರ

ಕಲ್ಲು ಗಣಿಗಾರಿಕೆ ನಿಲ್ಲಿಸದಿದ್ದರೆ ಧರಣಿ ನಡೆಸಲು ನಿರ್ಧಾರ

ಪ್ರತಿನಿಧಿ
Last updated: May 7, 2024 6:55 pm
ಪ್ರತಿನಿಧಿ
Published May 7, 2024
Share
SHARE
ಕೋಲಾರ: ತಾಲೂಕಿನ  ನರಸಾಪುರ ಹೋಬಳಿ ಕೆ.ಬಿ.ಹೊಸಹಳ್ಳಿ ಗ್ರಾಮದ ಸರ್ವೇ ನಂ.110 ಹಾಗೂ 130 ರಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಕೆ.ಬಿ.ಹೊಸಹಳ್ಳಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರು ಕೆಲವು ಪ್ರಭಾವಿಗಳಾದ ಬಯ್ಯಣ್ಣ, ನಂದೀಶ್ ಗೌಡ, ಅಬ್ದುಲ್ ರಹಮಾನ್, ಜಯರಾಮರೆಡ್ಡಿ
ಸುಮಾರು 30 ವರ್ಷಗಳಿಂದ ನಡೆಯುತ್ತಿರುವ .ಗಣಿಗಾರಿಕೆಯಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಸ್ಥರು ಹಾಗೂ ಗ್ರಾಮದ ಮನೆಗಳಿಗೆ ಬೆಳೆಗಳಿಗೆ ಹಾನಿಯಾಗಿದೆ. ಇದರ ಬಗ್ಗೆ ಭೂ ವಿಜ್ಞಾನ ಅಧಿಕಾರಿಗಳು, ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿದ್ದರೂ ಸಹ ಕ್ರಮ ಕೈಗೊಂಡಿಲ್ಲವೆಂದು ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸುಮಾರ 120 ಅಡಿ ಆಳದವರೆಗೆ ನಡೆಯುತ್ತಿರುವ ಗಣಿಗಾರಿಕೆಯಿಂದ ಆಳದಲ್ಲಿ ಮಳೆ ನೀರು ತುಂಬಿಕೊಂಡು ಜಾನುವಾರುಗಳು ಸಾವನ್ನಪ್ಪಿವೆ, ಮಧ್ಯದಲ್ಲಿ ರಸ್ತೆ ಲಾರಿ, ಟಿಪ್ಪರ್ಗಳಲ್ಲಿ ಕಲ್ಲು ಸಾಗಿಸುವ ವೇಳೆ ಕಲ್ಲುಗಳು ಕೆಳಕ್ಕೆ ಬಿದ್ದು ಹಲವಾರು ಜನರಿಗೆ ಗಾಯಗಳಾಗಿವೆ ಘಟನೆಗಳು ನಡೆದಿವೆ ಹಾಗೂ ಕಲ್ಲು ತೆಗಯಲು ಸಿಡಿ ಮದ್ದು ಸಿಡಿಸುವ ಮನೆ ಗೋಡೆಗಳು ಜಖಂ ಆಗುತ್ತಿವೆ ಎಂದು ವಿವರಿಸಿದರು.
ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರ ತೆಗೆದುಕೊಂಡಾಗ ಆಗಮಿಸಿದ್ದ ಅಧಿಕಾರಿಗಳು ಚುನಾವಣೆ ನಂತರ ಸಮಸ್ಯೆ ಪರಿಹಾರ ಮಾಡುವುದಾಗಿ ಹೇಳಿ ಹೋದವರು ಇದುವರೆಗೆ ನಮ್ಮ ಸಮಸ್ಯೆ ಬಗೆಹರಿಸಿಲ್ಲ ಗಣಿಗಾರಿಕೆ ನಿಲ್ಲಿಸಿ ಗ್ರಾಮದ ಜನತೆಯ ನೆಮ್ಮದಿಯ ಜೀವನಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಇಲ್ಲವೆ ನಮ್ಮ ಗ್ರಾಮವನ್ನು ಬೇರೆ ತಾಲ್ಲೂಕಿಗೆ ಸ್ಥಳಾಂತರ ಮಾಡಿ ಕೊಡಬೇಕೆಂದು ಮನವಿ ಮಾಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಕೆ.ಬಿ.ಹೊಸಹಳ್ಳಿ ಗ್ರಾಮಸ್ಥರಾದ ವಕೀಲ ನಾಗರಾಜ, ಶ್ರೀರಾಮ್,
ರವಿಕುಮಾರ್, ಮಂಜುನಾಥ್ ಗೌಡ, ಪ್ರಕಾಶ್, ಚಂದ್ರಪ್ಪ ಮತ್ತಿತರರು ಇದ್ದರು.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ಒತ್ತಾಯ

May 7, 2024
ಸಮಗ್ರ

ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಕಲಿಸಿ

April 5, 2024
ಸಮಗ್ರ

ಪೋಟೋ ಶೀರ್ಷಿಕೆ

April 17, 2024
ಸಮಗ್ರ

ಮುತ್ಯಾಲಮ್ಮ ದೇವಿಗೆ ವಿಶೇಷ ಪೂಜೆ

May 15, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?