PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಾಲಿಗ್ರಾಮದಲ್ಲಿ ಮಂದಗತಿಯ ಮತದಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಸಾಲಿಗ್ರಾಮದಲ್ಲಿ ಮಂದಗತಿಯ ಮತದಾನ
ಮೈಸೂರು ಗ್ರಾಮಾಂತರ

ಸಾಲಿಗ್ರಾಮದಲ್ಲಿ ಮಂದಗತಿಯ ಮತದಾನ

ಪ್ರತಿನಿಧಿ
Last updated: April 26, 2024 9:37 pm
ಪ್ರತಿನಿಧಿ
Published April 26, 2024
Share
SHARE

ಪ್ರತಿನಿಧಿ ವರದಿ ಸಾಲಿಗ್ರಾಮ

ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಶಾಂತಿಯುತ, ಮಂದಗತಿಯ ಮತದಾನ ನಡೆಯಿತು. ಮಧ್ಯಾಹ್ನದ ವೇಳೆಗೆ ಬಿಸಿಲು ಪ್ರಖರತೆ ಹೆಚ್ಚಾದಂತೆ ಬೆರಳೆಣಿಕೆಯಷ್ಟು ಜನರು ಮಾತ್ರ ಮತಗಟ್ಟೆಯತ್ತ ಮುಖ ಮಾಡಿದರು.

ತಾಲೂಕಿನ ಮಿರ್ಲೆ ಗ್ರಾಮ ಹೊರತುಪಡಿಸಿ ಉಳಿದ  ಮತಗಟ್ಟೆಗಳಲ್ಲಿ ಅಷ್ಟಾಗಿ ಸರತಿ ಸಾಲು ಕಂಡುಬರಲಿಲ್ಲ. ಸಂಜೆ ವೇಳೆಗೆ ಎಲ್ಲೆಡೆ ಮತದಾನ ಚುರುಕು ಪಡೆಯಿತು.

ಮಾಜಿ ಶಾಸಕ ಸಾ.ರಾ. ಮಹೇಶ್ ಅವರು ಹುಟ್ಟೂರು ಸಾಲಿಗ್ರಾಮದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

- ಜಾಹೀರಾತು -

ಚಿತ್ರಶೀರ್ಷಿಕೆ1):ಸಾಲಿಗ್ರಾಮ ತಾಲೂಕು ಮಿರ್ಲೆ ಗ್ರಾಮದ ಮತಗಟ್ಟೆಯೊಂದರಲ್ಲಿ ಸರತಿ ಸಾಲಲ್ಲಿ ತೆರಳಿ ಹಕ್ಕು ಚಲಾಯಿಸಿದ ಮತದಾರರು.

.2)ಸಾಲಿಗ್ರಾಮದ‌ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ಮಾಜಿ ಶಾಸಕ‌ ಸಾ.ರಾ.ಮಹೇಶ್.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

HD ಕೋಟೆ: ಒಂದೇ ಸ್ಥಳದಲ್ಲಿ, ಒಂದೇ ತಿಂಗಳೊಳಗೆ ಸೆರೆ ಸಿಕ್ಕ 5ನೇ ಚಿರತೆ

October 29, 2024
ಮೈಸೂರು ಗ್ರಾಮಾಂತರ

ಬಡವರ ಬದುಕನ್ನು ಮತ್ತಷ್ಟು ಕಷ್ಟಕರ ಮಾಡಿದ ಬಿಜೆಪಿ

April 11, 2024
ಮೈಸೂರು ಗ್ರಾಮಾಂತರ

ಪ್ರಕೃತಿಯಲ್ಲಿ ಮನುಷ್ಯನೂ ಒಬ್ಬ ಜೀವಿಯೇ ಹೊರತು ಪ್ರತ್ಯೇಕನಲ್ಲ

April 18, 2024
ಮೈಸೂರು ಗ್ರಾಮಾಂತರ

ಚಿಕ್ಕಬಳ್ಳಾಪುರದಲ್ಲಿ ಬಾಬೂಜೀ ಜನ್ಮದಿನಾಚರಣೆ

April 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?