ಮಾಲೂರು: ಕೋಟೆ ಮಾರಮ್ಮ ದೇವಾಲಯದಲ್ಲಿ 11ನೇ ವರ್ಷದ ದೀಪೋತ್ಸವವನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೋಟೆ ಮಾರಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷ ಸಿ ನಾರಾಯಣಸ್ವಾಮಿ , ಕಾರ್ಯದರ್ಶಿ ಜಗದೀಶ್, ಸದಸ್ಯರಾದ ಅನಿಲ್ ಕುಮಾರ್ ಮತ್ತು ಓಬಳಾಪುರ ಗ್ರಾಮಸ್ಥರ ನೇತೃತ್ವದಲ್ಲಿ ಪೂಜಾ ಕ್ರೈಂಕರ್ಯಗಳು ನಡೆಯಿತು.
ದಿಪೊತ್ಸವಕ್ಕೆ ಕಾರ್ಯಕ್ರಮಕ್ಕೆ ಶಾಸಕ ಕೆ ವೈ ನಂಜೇಗೌಡ , ಜಿ.ಪಂ.ಮಾಜಿ ಅಧ್ಯಕ್ಷೆ ರತ್ನಮ್ಮ ನಂಜೇಗೌಡ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹನುಮಂತಪ್ಪ ಹುಳದೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಹೇಮಾಮಾಲಿನಿ ಸಿ.ನಾರಾಯಣಸ್ವಾಮಿ, ಗ್ರಾಮ ಪಂಚಾಯತಿಯ ಸದಸ್ಯ ಸತೀಶ್, ನಿದ್ರಮಂಗಲ ವೆಂಕಟಸ್ವಾಮಿ, ದೊಡ್ಡ ಶಿವಾರ ರಾಮಸ್ವಾಮಿರೆಡ್ಡಿ, ಹಾರೋಹಳ್ಳಿ ತಿರುಮೆಗೌಡ, ನಾರಾಯಣಸ್ವಾಮಿ, ಮುನೇಗೌಡ, ವೆಂಕಟಸ್ವಾಮಿ, ಸಂತೆಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಮಾಯಮ್ಮ ನಾರಾಯಣಸ್ವಾಮಿ, ಕಲಾವಿದ ಶಿವು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.