PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಲಿನ ಗಾಳಿಗೆ ದೇಶದಲ್ಲಿ ವರ್ಷಕ್ಕೆ 21 ಲಕ್ಷ ಜನ ಬಲಿ: ಹೊರಾಂಗಣ ಮಾಲಿನ್ಯದಲ್ಲಿ ಭಾರತ ನಂ.2
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಮಲಿನ ಗಾಳಿಗೆ ದೇಶದಲ್ಲಿ ವರ್ಷಕ್ಕೆ 21 ಲಕ್ಷ ಜನ ಬಲಿ: ಹೊರಾಂಗಣ ಮಾಲಿನ್ಯದಲ್ಲಿ ಭಾರತ ನಂ.2
ಜಿಲ್ಲೆ

ಮಲಿನ ಗಾಳಿಗೆ ದೇಶದಲ್ಲಿ ವರ್ಷಕ್ಕೆ 21 ಲಕ್ಷ ಜನ ಬಲಿ: ಹೊರಾಂಗಣ ಮಾಲಿನ್ಯದಲ್ಲಿ ಭಾರತ ನಂ.2

Prathinidhi News
Last updated: December 1, 2023 10:32 am
Prathinidhi News
Published December 1, 2023
Share
SHARE

ವಿಶ್ವದಲ್ಲೇ ಅತ್ಯಂತ ಕಳಪೆ ವಾಯುಗುಣಮಟ್ಟ ಹೊಂದಿರುವ ನಗರ ಎಂಬ ಕುಖ್ಯಾತಿಗೆ ರಾಷ್ಟ್ರರಾಜಧಾನಿ ದೆಹಲಿ ಪಾತ್ರವಾದ ಬೆನ್ನಲ್ಲೇ, ಎಲ್ಲ ಬಗೆಯ ಹೊರಾಂಗಣ ವಾಯುಮಾಲಿನ್ಯವು ಭಾರತದಲ್ಲಿ ಪ್ರತಿವರ್ಷ 21.8 ಲಕ್ಷ ಸಾವುಗಳಿಗೆ ಕಾರಣವಾಗುತ್ತಿದೆ ಎಂಬ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಜೊತೆಗೆ ವಾಯುಮಾಲಿನ್ಯದಿಂದ ಹೆಚ್ಚು ಸಾವು ಸಂಭವಿಸುವ ರಾಷ್ಟ್ರಗಳ ಪೈಕಿ ಚೀನಾದ (24.4 ಲಕ್ಷ) ಬಳಿಕ ಭಾರತ 2ನೇ ಸ್ಥಾನದಲ್ಲಿದೆ ಎಂದು ವಿಶ್ವದ ಪುರಾತನ ವೈದ್ಯ ಜರ್ನಲ್‌ಗಳಲ್ಲಿ ಒಂದಾಗಿರುವ ಬ್ರಿಟನ್‌ ಮೂಲದ ಬಿಎಂಜೆ ಪ್ರಕಟಿಸಿರುವ ಅಧ್ಯಯನ ವರದಿ ಹೇಳಿದೆ.

ಜೊತೆಗೆ ಕೈಗಾರಿಕೆ, ವಿದ್ಯುತ್ ಉತ್ಪಾದನೆ ಮತ್ತು ಸಾರಿಗೆಯಲ್ಲಿ ಪಳೆಯುಳಿಕೆ (ಫಾಸಿಲ್‌) ಇಂಧನಗಳನ್ನು ಬಳಸುವುದರಿಂದ ಉಂಟಾಗುವ ವಾಯು ಮಾಲಿನ್ಯವು ವಿಶ್ವಾದ್ಯಂತ ವಾರ್ಷಿಕ 51 ಲಕ್ಷ ಹೆಚ್ಚುವರಿ ಸಾವುಗಳಿಗೆ ಕಾರಣವಾಗುತ್ತಿದೆ. ಇದು 2019ರಲ್ಲಿ ಪ್ರಪಂಚಾದ್ಯಂತ ಎಲ್ಲ ಮೂಲದ ಹೊರಾಂಗಣ ವಾಯುಮಾಲಿನ್ಯದಿಂದ ಸಂಭವಿಸಿದ 83 ಲಕ್ಷ ಸಾವುಗಳ ಪ್ರಮಾಣದ ಶೇ.61ರಷ್ಟಕ್ಕೆ ಸಮನಾಗಿದೆ ಎಂದು ವರದಿ ಹೇಳಿದೆ.

ಅಂದರೆ ಜಗತ್ತಿನಲ್ಲಿ ಪೆಟ್ರೋಲ್‌, ಡೀಸೆಲ್‌ನಂತಹ ಪಳೆಯುಳಿಕೆ ಇಂಧನಗಳ ಬಳಕೆಯಿಂದ ವಾಯುಮಾಲಿನ್ಯದ ಪ್ರಮಾಣದ ಹೆಚ್ಚಾಗುತ್ತಿದೆ ಹಾಗೂ ಇದು ದಿನೇ ದಿನೇ ಹೆಚ್ಚಿನ ಜನರ ಸಾವಿಗೆ ಕಾರಣವಾಗುತ್ತಿದೆ ಎಂದು ವರದಿ ಹೇಳಿದೆ. ಹಿಂದೆ ಅಂದಾಜಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಪಳೆಯುಳಿಕೆ ಇಂಧನಕ್ಕೆ ಸಂಬಂಧಿಸಿದ ಸಾವು ಸಂಭವಿಸುತ್ತಿವೆ. ಹೀಗಾಗಿ, ಪಳೆಉಳಿಕೆ ಇಂಧನವನ್ನು ತೊಡೆದು ಹಾಕಬೇಕಾಗಿದೆ ಎಂದು ಹೇಳಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಹನುಮ ಧ್ವಜ ವಿವಾದ ಪ್ರಕರಣ; ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸಿದ್ದಾರೆ- ಸಿಎಂ ಸಿದ್ದರಾಮಯ್ಯ

January 29, 2024
ಕ್ರೈಂ ಸುದ್ದಿಗಳುಜಿಲ್ಲೆಮುಖಪುಟ

ಕಲಬುರಗಿ : ಗ್ಯಾಸ್‌ ಕಟರ್‌ ಬಳಸಿ ಎಟಿಎಂನಿಂದ 18 ಲಕ್ಷ ಕದ್ದ ಖದೀಮರು..!

April 9, 2025
ಚುನಾವಣೆಜಿಲ್ಲೆಮುಖಪುಟಮೈಸೂರು ನಗರ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಕೊಟ್ಟ ಭರವಸೆಗಳೇನು?

April 23, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆಯಲ್ಲಿ ಮುಂದುವರೆದ ಹುಲಿ ಉಪಟಳ: ಸೆರೆಹಿಡಿಯಲು ಅರಣ್ಯ ಇಲಾಖೆಯ ಹರಸಾಹಸ!

December 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?