ಮಾಜಿ ಸಚಿವ ತನ್ವಿರ್ ಸೇಠ್ ನಂತರ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಳೇ ಹುಬ್ಬಳ್ಳಿ ಕೋಮುಗಲಭೆ ಪ್ರಕರಣ ಕೈಬಿಡುವಂತೆ ಗೃಹ ಇಲಾಖೆಗೆ ಶಿಫಾರಸು ಪತ್ರ ಬರೆದಿದ್ದಾರೆ. ಡಿಸಿಎಂ ಡಿಕೆಶಿ ಶಿಫಾರಸು ಆಧಾರಿಸಿ ಹಳೇ ಹುಬ್ಬಳ್ಳಿ ಪ್ರಕರಣ ಸೇರಿ ವಿವಿಧ ಪ್ರಕರಣ ಹಿಂಪಡೆಯುವ ಬಗ್ಗೆ ದಾಖಲೆ ಸಹಿತ ಎಡಿಜಿಪಿ ಅಭಿಪ್ರಾಯ ಕೇಳಿದ್ದಾರೆ.
