PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಿಕ್ಕಮಗಳೂರು ಜಿಲ್ಲೆ > ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ
ಚಿಕ್ಕಮಗಳೂರು ಜಿಲ್ಲೆಮುಖಪುಟ

ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವು; ತನಿಖೆಗೆ ಪರಿಸರವಾದಿಗಳ ಆಗ್ರಹ

Prathinidhi News
Last updated: May 13, 2024 9:53 am
Prathinidhi News
Published May 13, 2024
Share
SHARE

ಚಿಕ್ಕಮಗಳೂರು: ಕಾರ್ಮಿಕನನ್ನ ಕೊಂದಿದ್ದ ಕಾಡಾನೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಹಕ್ಲು ಗ್ರಾಮದಲ್ಲಿ ನಡೆದಿದೆ.  35 ವರ್ಷದ ಕಾಡಾನೆ ಇದಾಗಿದ್ದು, ಮೃತಪಟ್ಟ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಅದನ್ನೇ ತುಳಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಾರದ ಹಿಂದೆ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿಯಾಗಿದ್ದ. ಇದಾದ ಬಳಿಕ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಇದರ ಬೆನ್ನಲ್ಲೇ ಕಾಡಾನೆ ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಈ ಹಿನ್ನಲೆ ಕಾಡಾನೆ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕಳೆದ ಮಾರ್ಚ್​​ 25 ರಂದು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಮೃತಪಟ್ಟಿದ್ದ. ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದ ಟಿಂಬರ್ ಕಾರ್ಮಿಕ ಅಕ್ಬರ್(35) ಮೃತ ವ್ಯಕ್ತಿ. ತೋಟದಲ್ಲಿ ಆನೆ ಓಡಿಸುವಾಗ ಏಕಾಏಕಿ ಆನೆ ನುಗ್ಗಿ ಬಂದಿದೆ. ಈ ವೇಳೆ ನೆಲಕ್ಕೆ ಬಿದ್ದ ಅಕ್ಬರ್ ಮೇಲೆ ಕಾಡಾನೆ ಕಾಲಿಟ್ಟು ಕೊಂದಿದೆ. ಈ ಹಿನ್ನಲೆ ರೊಚ್ಚಿಗೆದ್ದಿದ್ದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಬೆಂಗಳೂರುಮುಖಪುಟರಾಜಕೀಯ

ಅಸ್ವಸ್ಥರಾಗಿರುವ ಕುಮಾರಸ್ವಾಮಿ ಗುಣಮುಖರಾಗಿ ಬರಲಿ, ಎಲ್ಲ ಆರೋಪಗಳಿಗೆ ಉತ್ತರಿಸುವೆ: ಡಿಕೆ ಸುರೇಶ್

March 20, 2024
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ ; ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ

January 4, 2025
ಬೆಂಗಳೂರುಮುಖಪುಟ

ಖ್ಯಾತ ಸಾಹಿತಿ ಎಚ್‌ ಎಸ್‌ ವೆಂಕಟೇಶಮೂರ್ತಿ ನಿಧನ

May 30, 2025
ಮಂಡ್ಯಮುಖಪುಟಸನ್ನಿಧಾನ

ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯ ದೇವಾಲಯಕ್ಕೆ ಸಂಸದ ಯದುವೀರ್ ಒಡೆಯರ್ ಭೇಟಿ

September 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?