PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಎನ್.ಆರ್. ಕ್ಷೇತ್ರದ ದುಸ್ಥಿತಿ ಕಂಡು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಎನ್.ಆರ್. ಕ್ಷೇತ್ರದ ದುಸ್ಥಿತಿ ಕಂಡು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಕ್ರೋಶ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಎನ್.ಆರ್. ಕ್ಷೇತ್ರದ ದುಸ್ಥಿತಿ ಕಂಡು ಮಾಜಿ ಮೇಯರ್ ಸಂದೇಶ್ ಸ್ವಾಮಿ ಆಕ್ರೋಶ

Prathinidhi News
Last updated: January 30, 2026 2:51 pm
Prathinidhi News
Published January 30, 2026
Share
SHARE

ಮೈಸೂರು, ಜನವರಿ 30, 2026:ಮೈಸೂರಿನ ಎನ್.ಆರ್. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನರು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕ್ಷೇತ್ರದ ವಿವಿಧೆಡೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ವಾಸ್ತವಿಕ ಮತ್ತು ದಯನೀಯ ಪರಿಸ್ಥಿತಿ ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ತನ್ವೀರ್ ಸೇಠ್ ಅವರು ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಹ, ಅವರದೇ ಸಮುದಾಯದ ಜನರು ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವುದು ದುರದೃಷ್ಟಕರ ಎಂದು ಸ್ವಾಮಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ, ತಮ್ಮದೇ ಪಕ್ಷದ ಶಾಸಕರಿರುವ ಈ ಕ್ಷೇತ್ರಕ್ಕೆ ಅನುದಾನ ನೀಡುತ್ತಿಲ್ಲ ಎಂಬುದು ಆಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಇನ್ನು ಅಭಿವೃದ್ಧಿ ಬಗ್ಗೆ ಶಾಸಕರನ್ನು ಪ್ರಶ್ನಿಸಿದರೆ, “ನಾನು ಯಾರಿಗೂ ಓಟು ಹಾಕಿ ಎಂದು ಕೇಳುವುದಿಲ್ಲ, ಆದರೂ ಜನರು ನನ್ನನ್ನು ಗೆಲ್ಲಿಸುತ್ತಿದ್ದಾರೆ” ಎಂಬ ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಕ್ಷೇತ್ರದ ಜನರ ಬವಣೆಯನ್ನು ನೀಗಿಸಲು ಸರ್ಕಾರ ಮತ್ತು ಶಾಸಕರು ಕೂಡಲೇ ಗಮನಹರಿಸಬೇಕೆಂದು ಅವರು ಈ ಮೂಲಕ ಒತ್ತಾಯಿಸಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು!

November 24, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಹೊಸ ವರ್ಷದ ಸಂಭ್ರಮ; ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ 2 ಲಕ್ಷ ಲಡ್ಡು ವಿತರಣೆಗೆ ಸಿದ್ಧತೆ

December 26, 2025
ಮುಖಪುಟಮೈಸೂರು ನಗರರಾಜಕೀಯ

ಪ್ರಧಾನಿ ಮೋದಿಗೆ ಸುಳ್ಳಿನ ನೊಬೆಲ್ ನೀಡಬೇಕು: ಮೈಸೂರಿನಲ್ಲಿ ವಿ.ಎಸ್. ಉಗ್ರಪ್ಪ ವಾಗ್ದಾಳಿ

January 30, 2026
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?