PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್
ಚುನಾವಣೆಮುಖಪುಟ

ಚುನಾವಣೆ ಭಾಷಣದ ವೇಳೆ ಎಡವಟ್ಟು; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Prathinidhi News
Last updated: May 5, 2024 9:48 am
Prathinidhi News
Published May 5, 2024
Share
SHARE

ಧಾರವಾಡ: ಲೋಕಸಭಾ ಚುನಾವಣೆ Aಕವು ಜೋರಾಗಿದ್ದು, ಈ ಮಧ್ಯೆ ಚುನಾವಣೆ ಭಾಷಣದ ವೇಳೆ ವಿಭಿನ್ನ ವರ್ಗಗಳ ಮಧ್ಯೆ ದ್ವೇಷ ಭಾವನೆ ಉಂಟು ಮಾಡುವ ಹೇಳಿಕೆ ಆರೋಪದ ಹಿನ್ನಲೆ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಹೌದು, ಧಾರವಾಡ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಚುನಾಚಣಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ನವಲಗುಂದ ಮಾರ್ಕೆಟ್​ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ಮಾತನಾಡಿದ್ದ ಸ್ವಾಮೀಜಿ, ‘ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ಕಳೆದ ಏ.09ರಂದು ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ನೀಡುತ್ತಿರುವ ಕಾಮೆಂಟ್ ಗಳ ಬಗ್ಗೆ ಮಾತಾಡಿದ್ದ ಶಾಸಕ ಯತ್ನಾಳ್​, ‘ಅವರ ಮೂಲಕ ಯಾರು ಜೋಶಿ ಅವರ ವಿರುದ್ಧ ಹೇಳಿಕೆಗಳನ್ನು ನೀಡಿಸುತ್ತಿದ್ಧಾರೆ ಎಂದು ಚೆನ್ನಾಗಿ ಗೊತ್ತಿದೆ. ಆದರೆ, ದೇಶದ ಜನರಿಗೆ ನರೇಂದ್ರ ಮೋದಿಯವರು ಪುನಃ ಪ್ರಧಾನ ಮಂತ್ರಿ ಅಗುವುದು ಬೇಕಿದೆ. ಹಾಗಾಗಿ ಯಾರೇನೇ ಅಪಪ್ರಚಾರ ಮಾಡಿದರೂ ಜೋಶಿ ಗೆಲ್ಲುತ್ತಾರೆ ಎಂದಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಯದುವೀರ್ ವಿರುದ್ಧ ಸಿಕ್ಕ ಸಿಕ್ಕಾಗೆ ಹೇಳಿಕೆ ಕೊಡಬೇಡಿ : ಮುಖಂಡರಿಗೆ ಸಿಎಂ ಕಿವಿಮಾತು

March 24, 2024
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಇಬ್ರಾಹಿಂ ಹಾಗೂ ಜಿಟಿಡಿ ಭೇಟಿಗೆ ವ್ಯಂಗ್ಯವಾಡಿದ ಸಾರಾ ಮಹೇಶ್‌

November 26, 2024
ಬೆಂಗಳೂರುಮುಖಪುಟ

ಪ್ರತೀಕಾರಕ್ಕೆ ಹೊಂಚುಹಾಕಿ ಕಾದು ಕುಳಿತಿರುವ ಪಾಕ್…!‌ ದೇಶದೆಲ್ಲೆಡೆ ಅಣೆಕಟ್ಟಗಳಿಗೆ ಹೆಚ್ಚಿದ ಭದ್ರತೆ..!

May 8, 2025
ಮುಖಪುಟಸಿನಿಮಾ

ಕಾಪಾಡು ಮಂಜುನಾಥ.. ಧರ್ಮಸ್ಥಳಕ್ಕೆ ROCKING STAR YASH ಭೇಟಿ.. ‘ಟಾಕ್ಸಿಕ್’ ಶೂಟಿಂಗ್ ಗೂ ಮುನ್ನ ಪ್ರಾರ್ಥನೆ..

August 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?