PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನನ್ನ ಮತ್ತು ಹೆಚ್ ಡಿಡಿ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು- ಪ್ರಜ್ವಲ್ ಗೆ ಮಾಜಿ ಸಿಎಂ ಹೆಚ್.ಡಿಕೆ ಮನವಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ನನ್ನ ಮತ್ತು ಹೆಚ್ ಡಿಡಿ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು- ಪ್ರಜ್ವಲ್ ಗೆ ಮಾಜಿ ಸಿಎಂ ಹೆಚ್.ಡಿಕೆ ಮನವಿ
ಬೆಂಗಳೂರುಮುಖಪುಟ

ನನ್ನ ಮತ್ತು ಹೆಚ್ ಡಿಡಿ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು- ಪ್ರಜ್ವಲ್ ಗೆ ಮಾಜಿ ಸಿಎಂ ಹೆಚ್.ಡಿಕೆ ಮನವಿ

Prathinidhi News
Last updated: May 20, 2024 3:53 pm
Prathinidhi News
Published May 20, 2024
Share
SHARE

ಬೆಂಗಳೂರು: ಎಷ್ಟು ದಿನ ಈ ಆಟಗಳು ಯಾವತ್ತಿದ್ರೂ ಬರಬೇಕು.  ನನ್ನ ಮತ್ತು ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೇ  48 ಗಂಟೆಗಳಲ್ಲಿ ಬಂದು ಶರಣಾಗು, ತನಿಖೆಗೆ ಸಹಕರಿಸು ಎಂದು  ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ,    ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ನನ್ನ ಹಾಗೂ ಹೆಚ್​ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು  ಎಂದು ಹೇಳಿದರು.

ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್​​ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ ಎಂದು ಹೆಚ್.ಡಿಕೆ ಆರೋಪಿಸಿದರು.

ದೇವೇಗೌಡರರಿಗೆ ಈ ವಿಷಯದಲ್ಲಿ ಬಹಳ ನೋವಿದೆ.  ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ನಾನೇ ಬೇಡ ಎಂದು ತಡೆದಿದ್ದೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ

July 4, 2025
ಬೆಂಗಳೂರುಮುಖಪುಟಮೈಸೂರು ನಗರರಾಜಕೀಯ

ಈಗಲೂ ಸಿದ್ದರಾಮಯ್ಯ ನಮ್ಮ ನಾಯಕರು ಅಂತಾನೆ ಹೇಳೋದು : ಎಂಎಲ್ ಸಿ., ರಾಜೇಂದ್ರ

April 4, 2025
ಮುಖಪುಟಮೈಸೂರು ನಗರಸನ್ನಿಧಾನ

ಬಾಲರಾಮನ ಶಿಲೆ ಸಿಕ್ಕ ಸ್ಥಳದಲ್ಲಿ ದಕ್ಷಿಣದ ಅಯೋದ್ಯಾ ಬದಲಿಗೆ ಬುದ್ಧಗಯಾ ನಿರ್ಮಾಣ ಮಾಡಲು ಮುಂದಾದ ಪ್ರಗತಿ ಪರ ಚಿಂತಕರು..!

June 11, 2025
ಮುಖಪುಟಮೈಸೂರು ನಗರರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರವಾಗಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

August 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?