PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಶಾಸಕ ಕೆ ಮಹದೇವ್.
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಶಾಸಕ ಕೆ ಮಹದೇವ್.
ಮೈಸೂರು ಗ್ರಾಮಾಂತರ

ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಮಾಜಿ ಶಾಸಕ ಕೆ ಮಹದೇವ್.

ಪ್ರತಿನಿಧಿ
Last updated: April 22, 2024 5:34 pm
ಪ್ರತಿನಿಧಿ
Published April 22, 2024
Share
SHARE

ಪ್ರತಿನಿಧಿ ವರದಿ  ಪಿರಿಯಾಪಟ್ಟಣ

ಬಿಜೆಪಿ ಸಾಧನೆಗಳು ಹಾಗೂ ಅಭಿವೃದ್ಧಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರವನ್ನು ಆಯ್ಕೆ ಮಾಡಬೇಕೆಂದು ಮಾಜಿ ಶಾಸಕ ಕೆ. ಮಹದೇವ್ ತಿಳಿಸಿದರು.

ವಿ.ಜಿ ಕೊಪ್ಪಲು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ, ಕರ ಪತ್ರ ಹಂಚಿ ಪ್ರಚಾರದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಭಯೋತ್ಪಾದಕರಿಗೆ, ಕಾನೂನು ಸುವ್ಯವಸ್ಥೆ ಹಾಳು ಮಾಡುವವರಿಗೆ ಕಾಂಗ್ರೆಸ್‌ ಆಡಳಿತ ದಾರಿ ಮಾಡಿಕೊಟ್ಟಿದೆ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಗಮನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠವನ್ನು ಮತದಾರರು ಕಲಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ದುರ್ದೈವವೇ ಸರಿ ಎಂದು ಟೀಕಿಸಿದರು.

- ಜಾಹೀರಾತು -

ದೇಶದ ಎಲ್ಲೆಡೆ ಮೋದಿ ಅಲೆ ಇದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ನೀಡಿ,  ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು. ಆದ್ದರಿಂದ ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಗೆಲುವು ಕೊಡಬೇಕೆಂದು ಮನವಿ ಮಾಡಿದರು.

ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಕಾಳಪ್ಪ, ಮಂಜುನಾಥ್, ಮಧುಸೂಧನ್, ವಿಜಿಕುಮಾರ್, ಪರಮೇಶ್, ರೇವಣ್ಣ
ಮಂಜೇಗೌಡ, ವಕೀಲ ನಾಗರಾಜು,ನಾರಾಯಣ, ಚಂದ್ರೇಗೌಡ, ಮಹೇಂದ್ರ ಉಪಸ್ಥಿತರಿದ್ದರು.

ಬೆಟ್ಟದಪುರ ಸಮೀಪದ ವಿ.ಜಿ ಕೊಪ್ಪಲು ಗ್ರಾಮದಲ್ಲಿ ಮಾಜಿ ಶಾಸಕ ಕೆ.ಮಹದೇವ್ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಮತಯಾಚನೆ ಮಾಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮೈಸೂರು ಗ್ರಾಮಾಂತರ

ಮುಖ್ಯ ಶಿಕ್ಷಕನಿಂದ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

December 20, 2023
ಮೈಸೂರು ಗ್ರಾಮಾಂತರ

ವಿದ್ಯಾರ್ಥಿಗಳನ್ನು ಶಿಕ್ಷಕರು ತಮ್ಮ ಮಕ್ಕಳ ಹಾಗೆ ಪ್ರೀತಿಸಬೇಕು

March 18, 2024
ಮೈಸೂರು ಗ್ರಾಮಾಂತರ

ಕರೆಂಟ್ ಕಟ್: ಪರದಾಡಿದ ಜನರು

April 8, 2024
ಮೈಸೂರು ಗ್ರಾಮಾಂತರ

ಪ್ರತಿಯೊಬ್ಬರೂ ಆರೋಗ್ಯದ ಕಡೆಗೆ ಗಮನಹರಿಸಿ

March 24, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?