ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2023 ಹಿನ್ನೆಲೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸಂಜೆ 4 ಗಂಟೆಗೆ ವೈಮಾನಿಕ ಪ್ರದರ್ಶನದ ರಿಹರ್ಸಲ್ ನಡೆಯಲಿದೆ. ಸೂರ್ಯಕಿರಣ್ ತಂಡದಿಂದ ವೈಮಾನಿಕ ಪ್ರದರ್ಶನದ ರಿಹರ್ಸಲ್ ನಡೆಯಲಿದ್ದು ಇಂದು ವೀಕ್ಷಣೆಗೆ ಸಾರ್ವಜನಿಕರಿಗೆ ಯಾವುದೇ ಪಾಸ್ ವ್ಯವಸ್ಥೆ ಇಲ್ಲ. ಮಧ್ಯಾಹ್ನ 3 ಗಂಟೆಯ ಒಳಗೆ ಬಂದವರಿಗೆ ಮೈದಾನಕ್ಕೆ ಪ್ರವೇಶಕ್ಕೆ ಅವಕಾಶ. ಮೊದಲು ಬಂದವರಿಗೆ ಆದ್ಯತೆ.
![](https://www.prathinidhi.net/wp-content/uploads/2023/10/download-8.jpg)