PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!
ಮುಖಪುಟಮೈಸೂರು ನಗರ

ಮೈಸೂರು : ಡಿ.13ರ ಹನುಮ ಜಯಂತಿಯ ಪ್ರಚಾರ ರಥಕ್ಕೆ ಗಣಪತಿ ಸಜ್ಜಿದಾನಂದಸ್ವಾಮೀಜಿ ಚಾಲನೆ..!

Prathinidhi News
Last updated: December 10, 2025 3:54 pm
Prathinidhi News
Published December 10, 2025
Share
SHARE

ಮೈಸೂರು, ಡಿಸೆಂಬರ್‌ 10, 2025 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಡಿಸೆಂಬರ್ 13 ರಂದು ಹಮ್ಮಿಕೊಂಡಿರುವ ಹನುಮ ಹಬ್ಬದ ಆಚರಣೆಗೆ ಸಿದ್ಧತೆಗಳು ಬಿರುಸುಗೊಂಡಿದ್ದು, ಆಚರಣೆಯ ಪ್ರಚಾರಕ್ಕಾಗಿ ಹನುಮ ರಥಕ್ಕೆ ಇಂದು ಚಾಲನೆ ನೀಡಲಾಯಿತು.

ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಆಶ್ರಮದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಹನುಮ ರಥ ಮತ್ತು ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶ್ರಮದ ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ಸ್ವಾಮೀಜಿ, ‘ಲಾ ಗೈಡ್’ ಕನ್ನಡ ಮಾಸಪತ್ರಿಕೆಯ ಸಂಪಾದಕರಾದ ಹೆಚ್ ಎನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭವ್ಯ ಮೆರವಣಿಗೆ ಆಯೋಜನೆ:

- ಜಾಹೀರಾತು -

ಡಿಸೆಂಬರ್ 13 ರಂದು ಹನುಮ ಹಬ್ಬದ ಅಂಗವಾಗಿ ಮೈಸೂರಿನಲ್ಲಿ ಭವ್ಯ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಅರಮನೆಯ ಬಳಿಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿಯಿಂದ ಆರಂಭವಾಗಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುತುಮಕೂರುಮುಖಪುಟ

ತಾಯಿಗೆ ಹೊಡೆದ ತಂದೆ : ಮಲತಂದೆಯನ್ನು ಭೀಕರವಾಗಿ ಹತ್ಯೆ ಮಾಡಿದ ಮಗ

January 14, 2026
ಮುಖಪುಟರಾಜಕೀಯ

ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !

December 10, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಡಿಕೆಶಿ ಪರ ಭಾರಿ ಪೂಜೆ; ಸಿಎಂ ಸ್ಥಾನಕ್ಕಾಗಿ ಚಾಮುಂಡಿ ಮೊರೆ ಹೋದ ಅಭಿಮಾನಿಗಳು

November 28, 2025
ಮುಖಪುಟಮೈಸೂರು ನಗರರಾಜಕೀಯ

ಜೆಡಿಎಸ್ ಬೆಳ್ಳಿ ಹಬ್ಬ: ಪಕ್ಷ ಬಲವರ್ಧನೆಗೆ 2 ದಿನಗಳ ಕಾರ್ಯಕ್ರಮ – ಶಾಸಕ ಜಿ.ಡಿ. ಹರೀಶ್ ಗೌಡ

November 19, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?