PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿರತೆ ದಾಳಿ ಮೇಕೆ ಬಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಚಿರತೆ ದಾಳಿ ಮೇಕೆ ಬಲಿ
ಚಾಮರಾಜನಗರ

ಚಿರತೆ ದಾಳಿ ಮೇಕೆ ಬಲಿ

ಪ್ರತಿನಿಧಿ
Last updated: April 24, 2024 5:33 pm
ಪ್ರತಿನಿಧಿ
Published April 24, 2024
Share
SHARE
ಹನೂರು : ಹಗಲು ಸಮಯದಲ್ಲೇ  ತೋಟದ ಮನೆಯಲ್ಲಿದ್ದ ಕುರಿ ಹಾಗೂ ಕೋಳಿಗಳ  ಮೇಲೆ ಚಿರತೆ ದಾಳಿ ಮಾಡಿ 9 ಕುರಿ 6 ಕೋಳಿ ತಿಂದು ಹಾಕಿರುವ ಘಟನೆ ನಾಗಣ್ಣ ನಗರದಲ್ಲಿ ಜರುಗಿದೆ.
ಹನೂರು ತಾಲೂಕಿನ ಅಜ್ಜೀಪುರ ಸಮೀಪದ ನಾಗಣ್ಣ ನಗರದ ವೇದತ್ತಿ ಕೌಂಡರ್ ಅವರಿಗೆ ಸೇರಿದ ತೋಟದ ಮನೆಯಲ್ಲಿ ಕೊಟ್ಟಿಗೆಯಲ್ಲಿದ್ದ 9 ಕುರಿ ಹಾಗೂ 6 ಕೋಳಿಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.
ಭಯಭೀತರಾದ ಜನತೆ  ರೈತರು : ಮಂಗಳವಾರ ಮದ್ಯಾಹ್ನ ಜಮೀನಿನ ಮಾಲೀಕ ಕೆಲಸದ ನಿಮಿತ್ತ ಹೊರಗೆ  ತೆರಳಿದ್ದ ಸಂದರ್ಭದಲ್ಲಿ ಚಿರತೆ ತೋಟದ ಮನೆಯ ಕೊಟ್ಟಿಗೆಯಲ್ಲಿದ್ದ 9 ಕುರಿ 6 ಕೋಳಿಗಳನ್ನು ಕೊಂದು  ತಿಂದಿರುವ ಘಟನೆಯಿಂದ ತೋಟದ ಮನೆಯಲ್ಲಿ ವಾಸವಾಗಿರುವ ರೈತಾಪಿ ವರ್ಗದವರು  ಭಯಭೀತರಾಗಿದ್ದಾರೆ.
ಅರಣ್ಯಾಧಿಕಾರಿಗಳ  ದೌಡು  : ಘಟನ ಸ್ಥಳಕ್ಕೆ ಹನೂರು ಬಫರ್  ವಲಯದ ಡಿ ಆರ್‌ ಎಫ್  ಒ  ಸಾಲನ್  ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಕುರಿ ಮತ್ತು ಕೋಳಿ ಕೊಂದಿರುವ ಬಗ್ಗೆ ಮಾಹಿತಿಯನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗುವುದು ಮತ್ತು ನಿಮಗೆ ಆಗಿರುವ ನಷ್ಟದ ಬಗ್ಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ರಸ್ತೆ ಕೆಲಸ ಪೂರ್ಣಗೊಳಿಸಿ

May 11, 2024
ಚಾಮರಾಜನಗರ

ಮೇ.13 ರಂದು ದೊಡ್ಡಿಂದುವಾಡಿ ವೃತ್ತದಲ್ಲಿ ರಸ್ತೆ ತಡೆ ಚಳುವಳಿ

May 11, 2024
ಚಾಮರಾಜನಗರಮುಖಪುಟ

ಅಪ್ರಾಪ್ತೆಯ ಖಾಸಗಿ ಫೋಟೋ ಹಿಡಿದು ಬ್ಲಾಕ್​ಮೇಲ್! ಹೆದರಿದ ಕುಟುಂಬ ಆತ್ಮಹತ್ಯೆಗೆ ಯತ್ನ

June 9, 2024
ಚಾಮರಾಜನಗರಚುನಾವಣೆಮುಖಪುಟ

ಚಾಮರಾಜನಗರ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸಗೊಳಿಸಿದ ಕೇಸ್​, 33 ಜನರ ಬಂಧನ: ಎಸ್​ಪಿ

April 28, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?