PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕ್ರಿಸ್ಮಸ್ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್..! ದೂರದ ಊರುಗಳಿಗೆ ತೆರಳೋ ಪ್ರಯಾಣಿಕರಿಗೆ ಹೆಚ್ಚುವರಿ ಬಸ್ ಸೇವೆ..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಕ್ರಿಸ್ಮಸ್ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್..! ದೂರದ ಊರುಗಳಿಗೆ ತೆರಳೋ ಪ್ರಯಾಣಿಕರಿಗೆ ಹೆಚ್ಚುವರಿ ಬಸ್ ಸೇವೆ..!
ಬೆಂಗಳೂರುಮುಖಪುಟ

ಕ್ರಿಸ್ಮಸ್ ಹಬ್ಬಕ್ಕೆ KSRTCಯಿಂದ ಗುಡ್ ನ್ಯೂಸ್..! ದೂರದ ಊರುಗಳಿಗೆ ತೆರಳೋ ಪ್ರಯಾಣಿಕರಿಗೆ ಹೆಚ್ಚುವರಿ ಬಸ್ ಸೇವೆ..!

Prathinidhi News
Last updated: December 20, 2025 11:36 am
Prathinidhi News
Published December 20, 2025
Share
SHARE

ಬೆಂಗಳೂರು, ಡಿಸೆಂಬರ್‌ 20, 2025 : ಇಯರ್ ಅಂಡ್ ಕ್ರಿಸ್ಮಸ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಜೆ ಹಿನ್ನೆಲೆ ಬೆಂಗಳೂರಿನಿಂದ ಬೇರೆ ಊರುಗಳಿಗೆ ಸಂಚರಿಸುವ ಜನರಿಗೆ KSRTC ಸಿಹಿಸುದ್ದಿ ಕೊಟ್ಟಿದೆ.

ಕ್ರಿಸ್ಮಸ್ ಹಬ್ಬದ ಹಿನ್ನಲೆ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದ್ದು, ಡಿ. 20 ಇವತ್ತು ಹಾಗೂ 24 ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಲಭ್ಯವಿದ್ದು, ಡಿ.26, 28ರಂದು ಮರಳಿ ಬರುವವರಿಗೂ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚುವರಿಯಾಗಿ 1000 ಬಸ್​​ಗಳು ಸಂಚಾರ ನಡೆಸಲಿವೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ.ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್​ಗಳ ವ್ಯವಸ್ಥೆಯನ್ನು ಪ್ರಯಾಣಿಕರಿಗಾಗಿ ಮಾಡಲಾಗಿದೆ. ಕ್ರಿಸ್ಮಸ್ ಹಬ್ಬ ಮುಗಿದ ಬಳಿಕವೂ ವಿಶೇಷ ಬಸ್​ಗಳ ಕಾರ್ಯಾಚರಣೆ ನಡೆಯಲಿದ್ದು, ಡಿ.26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವ್ಯವಸ್ಥೆ ಮಾಡ್ಲಾಗಿದೆ.

ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್​​ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಇನ್ನು ಟಿಕೆಟ್ ಬುಕ್ಕಿಂಗ್ ನಲ್ಲಿ ವಿಶೇಷ ರಿಯಾಯಿತಿ ಕೊಡುವ ಬಗ್ಗೆ ಪ್ರಕಟಣೆಯಲ್ಲಿ ಉಲ್ಲೇಖ ಮಾಡಲಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಪರಪ್ಪನ ಅಗ್ರಹಾರ ವೀಡಿಯೋ ವೈರಲ್‌ : ಡ್ಯಾನ್ಸ್ ಮಾಡಿದ ಕೈದಿಗಳ ಮೇಲೆ FIR ದಾಖಲು.!

November 12, 2025

ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !

November 17, 2025
ಮುಖಪುಟಹಾಸನ

ಹಾಸನ ; ಬಟ್ಟೆ ತೊಳೆಯಲು ಹೋದ ದಂಪತಿ ನೀರುಪಾಲು !

November 24, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು : ಗೃಹ ಸಚಿವರಿಂದ ನಜರ್‌ಬಾದ್ ಪೊಲೀಸ್ ಠಾಣೆಗೆ ದಿಢೀರ್ ಭೇಟಿ

November 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?