PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸುಮಲತಾ ಅವರ ಮೇಲೆ ವಿಶ್ವಾಸ ಇದೆ : ಹೆಚ್.ಡಿ.ಕುಮಾರಸ್ವಾಮಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಸುಮಲತಾ ಅವರ ಮೇಲೆ ವಿಶ್ವಾಸ ಇದೆ : ಹೆಚ್.ಡಿ.ಕುಮಾರಸ್ವಾಮಿ
ಚುನಾವಣೆಮುಖಪುಟಮೈಸೂರು ನಗರರಾಜಕೀಯ

ಸುಮಲತಾ ಅವರ ಮೇಲೆ ವಿಶ್ವಾಸ ಇದೆ : ಹೆಚ್.ಡಿ.ಕುಮಾರಸ್ವಾಮಿ

Prathinidhi News
Last updated: April 3, 2024 12:11 pm
Prathinidhi News
Published April 3, 2024
Share
SHARE

ಮೈಸೂರು: ನಾನು ಸುಮಲತಾ ಅವರ ಮನೆಗೆ ಹೋದಾಗ ಸಹೋದರನ ರೀತಿ ನೋಡಿದ್ದಾರೆ ಸುಮಲತಾ ಅವರ ಮೇಲೆ ವಿಶ್ವಾಸ ಇದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಇಂದು ಮಂಡ್ಯದಲ್ಲಿ ಅವರ ಹಿತೈಷಿಗಳ ಸಭೆ ನಡೆದು ತೀರ್ಮಾನಿಸಲಿದ್ದಾರೆ. ಸಭೆಯಲ್ಲಿ ಅಂತಿಮ ನಿರ್ಣಯ ಮಾಡಲಿದ್ದಾರೆ. ಅವರ ನಿರ್ಣಯವನ್ನು ಕುತೂಹಲದಿಂದ ಕಾಯುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಅವರು ನಿರ್ಧಾರ ಮಾಡುತ್ತಾರೆ. ಅವರ ಮನೆಗೆ ಹೋಗಿದ್ದ ವೇಳೆ ಅತ್ಯಂತ ಅಭಿಮಾನ, ವಿಶ್ವಾಸದಿಂದ ಬರಮಾಡಿಕೊಂಡರು. ಭಿನ್ನಾಭಿಪ್ರಾಯ ಏನೇ ಇದ್ದರೂ ಸಹೋದರನಂತೆ ಭಾವಿಸಿದ್ದರು. ಅವರು ನನ್ನನ್ನು ಬೆಂಬಲಿಸಬಹುದು. ನನಗೆ ಅವರ ಮೇಲೆ ವಿಶ್ವಾಸವಿದೆ ಎಂದರು.

ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರ ಜೀವನದಲ್ಲಿ ಜಾ.ದಳ ಕಾರ್ಯಕರ್ತರು, ದೇವೇಗೌಡರ ಭಜನೆ ಮಾಡಿಕೊಂಡು ಬಂದವರು. ಅವರ ಭಜನಯ ವಾಸನೆ ದೂರ ಹೋಗಿಲ್ಲ. ಹೀಗಾಗಿ ನಾನು ಏನು ಮಾಡೋದಕ್ಕೆ ಆಗುತ್ತೆ. ನಿನ್ನೆ ಅವರ ಹೇಳಿಕೆಗಳನ್ನು ಗಮನಿಸಿದ್ದೇನೆ. ಸಿಎಂ ಹುದ್ದೆಯ ಜತೆಗೆ ಜ್ಯೋತಿಷಿ ಆಗಿದ್ದಾರೆ. ಜ್ಯೋತಿಷ್ಯ ಹೇಳುವುದನ್ನೂ ಅವರು ಕಲಿತಿದ್ದಾರೆ. ನಾನು ಮೈಸೂರಿನಲ್ಲಿ ಮೈತ್ರಿ ಧರ್ಮ ಪಾಲಿಸಿದ್ದೇನೆ. ನಾನು ಮೈತ್ರಿ ಧರ್ಮ ಪಾಲಿಸದಿದ್ದರೆ ಒಂದೂ ಸ್ಥಾನ ಗೆಲ್ಲುತ್ತಿರಲಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ನಾವು ಪ್ರಾಮಾಣಿಕ ಕೆಲಸ ಮಾಡಿದ್ದೇವೆ‌. ನಾವು ಕೆಲಸ ಮಾಡದಿದ್ದರೆ ಡಿ.ಕೆ.ಸುರೇಶ್ ಸೋಲುತ್ತಿದ್ದರು ಎಂದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

PODCAST : ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಹೆಣ್ಣಾನೆ ಸಾವು

March 24, 2024
ಮುಖಪುಟಮೈಸೂರು ಗ್ರಾಮಾಂತರ

ಜಿಂಕೆ, ಕಾಡು ಹಂದಿಗಳ ಹಾವಳಿಯಿಂದಾಗಿ ಸಾವಿರಾರು ಮೌಲ್ಯದ ಬೆಳೆ ನಾಶ

February 20, 2025
ದೇಶ-ವಿದೇಶಮುಖಪುಟರಾಜಕೀಯ

Article 370 ರದ್ದಾದ ನಂತರ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ

March 7, 2024
ಮೈಸೂರು ನಗರ

ಕನ್ನಡ ವೇದಿಕೆಯಿಂದ ಅಪ್ಪು ಜನ್ಮದಿನ ಆಚರಣೆ

March 19, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?