ಬಿಜೆಪಿ ನಾಯಕರ ಮನೆ ಬಾಗಿಲು ಬಡೆದಿದ್ದು ನಾವಲ್ಲ. ಮುನಿಯಪ್ಪ ಅವರನ್ನು ಸೋಲಿಸಿದ್ದು ಯಾರು. ಇವರು ಬೇಕಾದಗ ಬಂದು ಕಾಲು ಕಟ್ತಾರೆ ಇದು ಇವರ ಸಂಸ್ಕೃತಿ ಎಂದು ಕಿಡಿಕಾರಿದ್ದಾರೆ. ವಿಧಾನಸಭೆ ಚುನಾವಣೆ ಆದಾಗ 2018 ರಲ್ಲಿ ದೇವೇಗೌಡರ ಪಾದಕ್ಕೆ ಯಾಕೆ ಬಿದ್ದರು ಎಂದು ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪ್ರಶ್ನಿಸಿದ್ದಾರೆ.
![](https://www.prathinidhi.net/wp-content/uploads/2023/10/hd-revanna-2-1.webp)