PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ HPV ಲಸಿಕೆ ಕಾರ್ಯಗಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ HPV ಲಸಿಕೆ ಕಾರ್ಯಗಾರ
ಮುಖಪುಟಮೈಸೂರು ಗ್ರಾಮಾಂತರ

ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ HPV ಲಸಿಕೆ ಕಾರ್ಯಗಾರ

Prathinidhi News
Last updated: January 23, 2026 3:42 pm
Prathinidhi News
Published January 23, 2026
Share
SHARE

ಹೆಚ್.ಡಿ.ಕೋಟೆ, ಜನವರಿ 23, 2026 :ಹೆಚ್‌ ಡಿ ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಂದು ತಾಲ್ಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ,ಆರೋಗ್ಯ ಸುರಕ್ಷತಾಧಿಕಾರಿಗಳಿಗೆ , ಸಮುದಾಯ ಆರೋಗ್ಯ ಅಧಿಕಾರಿಗಳಿಗೆ HPV ಲಸಿಕೆ ನೀಡುವ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶ್ರೀನಿವಾಸ್ ರವರು ಅಧ್ಯಕ್ಷತೆಯನ್ನು ವಹಿಸಿ ಗಿಡಕ್ಕೆ ನೀರನ್ನು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ”ರವಿಕುಮಾರ್ ,ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ”ಭಾಗ್ಯ ಲಕ್ಷ್ಮಿ,ಮಕ್ಕಳ ತಜ್ಞರಾದ ಡಾ”ಜಯಮಾಲ ರವರು ಉಪಸ್ಥಿತರಿದ್ದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ”ರವಿಕುಮಾರ್ ಮಾತನಾಡಿ HPV ಎಂದರೆ ಹ್ಯೂಮನ್ ಪ್ಯಾಪಿಲೋಮವೈರಸ್. ಈ ಲಸಿಕೆ ಯು ಸರ್ವಿಕಲ್ ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ ಈ ಲಸಿಕೆಯನ್ನು 9-14 ವರ್ಷದ ಹೆಣ್ಣು ಮಕ್ಕಳಿಗೆ ಹಾಕಲಾಗುವುದು, ಈಗ ಮೊದಲ ಆದ್ಯತೆಗೆ 14 ವರ್ಷ ತುಂಬಿ 15 ವರ್ಷದೊಳಗಿರುವ ಮಕ್ಕಳಿಗೆ ಹಾಕಲಾಗುವುದು. ನಮ್ಮ ಹೆಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ 9-14 ವರ್ಷದ ಹೆಣ್ಣು ಮಕ್ಕಳು ಒಟ್ಟು 45,492 ಇದ್ದು ಈಗ ನಮಗೆ ಮೊದಲು ಬಾರಿಗೆ 14 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕುವುದರಿಂದ ಒಟ್ಟು 9,097 ಮಕ್ಕಳ ಸಂಖ್ಯೆ ಇದ್ದು ಈ ಕಾರ್ಯಕ್ರಮ ಫೆಬ್ರವರಿ ತಿಂಗಳಲ್ಲಿ ಲಸಿಕೆ ನೀಡಲು ಪ್ರಾರಂಭ ಮಾಡುತ್ತೇವೆ ಹಾಗೂ ಈ ಲಸಿಕೆಯನ್ನು ಆಸ್ಪತ್ರೆಯಲ್ಲಿ ಮಾತ್ರ ನೀಡಲಾಗುವುದು ಶಾಲೆ ಅಥವಾ ಉಪಕೇಂದ್ರದಲ್ಲಿ ನೀಡಲಾಗುವುದಿಲ್ಲ ಎಂದು ಮಾಹಿತಿ ನೀಡಿದರು.

- ಜಾಹೀರಾತು -

ನಂತರ ತಹಶೀಲ್ದಾರ್ ಶ್ರೀನಿವಾಸ ರವರು ಮಾತನಾಡಿ ತಾಲ್ಲೂಕು ಆರೋಗ್ಯಾಧಿಕಾರಿಗಳು ನಮ್ಮ ತಾಲ್ಲೂಕಿನಲ್ಲಿ ಅನೇಕ ಕಾರ್ಯ ಕ್ರಮವನ್ನು ನಡೆಸುತ್ತ ಬರುತ್ತಿದ್ದಾರೆ. ಇದರ ಜೊತೆಗೆ ಕ್ಷೇತ್ರ ಸಿಬ್ಬಂದಿ ವರ್ಗದವರಿಗೆ ಈ ರೀತಿ ತರಬೇತಿ ನೀಡುತ್ತಿರುವುದು ತುಂಬಾ ಉಪಯುಕ್ತವಾದ ಕಾರ್ಯಕ್ರಮ ಹಾಗೂ ಸಂತೋಷ ಕರವಾದ ವಿಷಯ. ಎಲ್ಲ ಕ್ಷೇತ್ರ ಸಿಬ್ಬಂದಿ ವರ್ಗದವರು ತರಬೇತಿಯನ್ನು ಪಡೆದು ಮುಂದಿನ ದಿನಗಳಲ್ಲಿ ನಿಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಯನ್ನು ನೀಡಿ ಕ್ಯಾನ್ಸರ್ ತಡೆಗಟ್ಟಿ ಎಂದು ತಿಳಿಸಿದರು.

ಕಾರ್ಯ ಗಾರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ,ತಾಲ್ಲೂಕಿನ ಆರೋಗ್ಯ ನಿರೀಕ್ಷಣಾಧಿಕಾರಿಗಳಿಗೆ,ಆರೋಗ್ಯ ಸುರಕ್ಷತಾಧಿಕಾರಿಗಳಿಗೆ ,ಸಮುದಾಯ ಆರೋಗ್ಯ ಅಧಿಕಾರಿಗಳು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ವಿಮಾನ ನಿಲ್ದಾಣದ ಬಳಿ ಹುಲಿ ಭೀತಿ: ದುಬಾರೆ ಆನೆಗಳ ಪಡೆಯೊಂದಿಗೆ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ

January 7, 2026
ಬೆಂಗಳೂರುಮುಖಪುಟ

ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

November 25, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರಾಗಿಂಗ್‌ : ವಿದ್ಯಾರ್ಥಿಗೆ ವೃಷಣ ಹಾನಿ- ಶಾಲಾ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ !

November 10, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಉಪಟಳ ನೀಡುತ್ತಿದ್ದ ತಾಯಿ ಹುಲಿ ಮತ್ತು ಮೂರು ಮರಿಗಳ ಸೆರೆ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?