PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶೀಘ್ರದಲ್ಲೇ ಜಿಲ್ಲಾ ಸಮಿತಿಯ ಉದ್ಘಾಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಶೀಘ್ರದಲ್ಲೇ ಜಿಲ್ಲಾ ಸಮಿತಿಯ ಉದ್ಘಾಟನೆ
ಚಾಮರಾಜನಗರ

ಶೀಘ್ರದಲ್ಲೇ ಜಿಲ್ಲಾ ಸಮಿತಿಯ ಉದ್ಘಾಟನೆ

ಪ್ರತಿನಿಧಿ
Last updated: May 29, 2024 6:42 pm
ಪ್ರತಿನಿಧಿ
Published May 29, 2024
Share
SHARE


ಪ್ರತಿನಿಧಿ ವರದಿ ಚಾಮರಾಜನಗರ

ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿ ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಜಿಲ್ಲಾಧ್ಯಕ ಎಂ.ಶಿವನಾಗಣ್ಣ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಸಮಿತಿ ರಚನೆ, ಉದ್ಘಾಟನಾ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಅಸ್ತಿತ್ವದಲ್ಲಿದ್ದು, ರಾಜ್ಯಾಧ್ಯಕ್ಷ ಚಿದರವಳ್ಳಿ ಮಹದೇವಸ್ವಾಮಿ ಅವರು ನೊಂದ ಬಡ ಜನರ ದನಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಸಮಿತಿ ಸ್ಥಾಪನೆ ಮಾಡಲಾಗುತ್ತಿದೆ. ಸದ್ಯದಲ್ಲಿ ಸಂಘದ ರಾಜ್ಯಾಧ್ಯಕ್ಷರು, ಛಲವಾದಿ ಬಂಧುಗಳನ್ನು ಆಹ್ವಾನಿಸಿ ಜಿಲ್ಲಾ ಸಮಿತಿ ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಸಂಘದ ಸರ್ವತೋಮುಖ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು. ಸಂಘಟನೆ ಹಾಗೂ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಮೊದಲಾದ ಛಲವಾದಿ ಸಮಾಜದ ಪ್ರಗತಿಗಾಗಿ ಶ್ರಮಿಸಲಾಗುವುದು. ಛಲವಾದಿ ಸಮಾಜದ ಕುಂದು ಕೊರತೆಗಳಿಗೆ ಸ್ಪಂದಿಸುವುದು ಮತ್ತು ಅವರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು. ಅವರಿಗೆ ಸರ್ಕಾರದ ವತಿಯಿಂದ ದೊರೆಯಬಹುದಾದ ಸೌಲಭ್ಯಗಳು ನೆರವಾಗಿ ಅವರಿಗೆ ದೊರಕುವಲ್ಲಿ ಸಂಘ ನೆರವಾಗಲಿದೆ ಎಂದು ಹೇಳಿದರು.
ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಿ.ಸೋಮಣ್ಣ, ಬಿ.ಮಹಾಲಿಂಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮುಸುಂದರ್ ಮಲ್ಲಯ್ಯನಪುರ, ಗ್ರಾ.ಪಂ.ಸದಸ್ಯ ರವಿ, ಮುಖಂಡರಾದ ಸುರೇಶ್, ವೃಷಬೇಂದ್ರಪ್ಪ, ನಾಗರತ್ನ, ಮಹಾದೇವಿ, ದೇವಮಣಿ, ಪರಿಮಳ, ಮಹೇಶ್ ಕಾಳನಹುಂಡಿ, ಬಸವಣ್ಣ ಉತ್ತುವಳ್ಳಿ, ಬಸವರಾಜು ಕುದೇರು ಇತರರು ಇದ್ದರು.
29ಸಿಎಚ್ಎನ್.5:
ಚಿತ್ರವಿದೆ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಗ್ರಾಮಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ

April 6, 2024
ಚಾಮರಾಜನಗರಚುನಾವಣೆಮುಖಪುಟರಾಜಕೀಯ

ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

April 28, 2024
ಚಾಮರಾಜನಗರ

ಬಾಲರಾಜು ಬಿರುಸಿನ ಪ್ರಚಾರ

April 19, 2024
ಚಾಮರಾಜನಗರ

ಬೀಡಾಡಿ ದನಗಳ ಹಾವಳಿ

June 14, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?