PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಜೀವನೋತ್ಸಾಹ ತುಂಬುವ ಶಕ್ತಿ ಸಂಗೀತಕ್ಕಿದೆ: ಕೆ.ಟಿ.ಶಂಕರೇಗೌಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕೊನೆಯಪುಟ > ಜೀವನೋತ್ಸಾಹ ತುಂಬುವ ಶಕ್ತಿ ಸಂಗೀತಕ್ಕಿದೆ: ಕೆ.ಟಿ.ಶಂಕರೇಗೌಡ
ಕೊನೆಯಪುಟ

ಜೀವನೋತ್ಸಾಹ ತುಂಬುವ ಶಕ್ತಿ ಸಂಗೀತಕ್ಕಿದೆ: ಕೆ.ಟಿ.ಶಂಕರೇಗೌಡ

ಪ್ರತಿನಿಧಿ
Last updated: April 28, 2024 8:38 pm
ಪ್ರತಿನಿಧಿ
Published April 28, 2024
Share
SHARE

ಮಂಡ್ಯ : ಸಂಗೀತ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಮಾನಸಿಕ ಒತ್ತಡದಿಂದಲೂ ದೂರ ಮಾಡುವ ಸಿದ್ಧ ಔಷಧಿಯಾಗಿ ಬಳಕೆಯಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಮಾಜಿ ಅಧ್ಯಕ್ಷ ಕೆ.ಟಿ.ಶಂಕರೇಗೌಡ ತಿಳಿಸಿದರು.
ನಗರದ ಗಾಂಧಿ ಭವನದಲ್ಲಿ ನಡೆದ ನಗರದ ಹೊಸಹಳ್ಳಿಯ ಗುಡ್‌ವಾಯ್ಸ್ ಸಂಗೀತ ತರಬೇತಿ ಶಾಲೆಯ ವಾರ್ಷಿಕೋತ್ಸವ-ಪ್ರತಿಭಾ ಪ್ರದರ್ಶನ, ಗಣ್ಯರಿಗೆ ಸನ್ಮಾನ-ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮನುಷ್ಯನಿಗೆ ನೋವು-ದುಃಖ ಅಥವಾ ಸುಖದ ಕ್ಷಣಗಳಲ್ಲಿ ಸಂಗೀತ ಇಂಪು ಜೀವನೋತ್ಸಾಹವನ್ನು ತುಂಬುತ್ತದೆ. ಸಂಗೀತದ ಮಾಧರ‍್ಯ ಮನಸ್ಸನ್ನು ಮೃಧುಗೊಳಿಸುತ್ತಾ ಮಾನವೀಯತೆಯ ಕಡೆಗೆ ಮತ್ತು ಹೊಸತನದ ಕಡೆಗೆ ಕೊಂಡೊಯ್ಯುತ್ತದೆ ಎಂದು ವ್ಯಾಖ್ಯಾನಿಸಿದರು.
ಸಂಗೀತವೆಂಬುದು ತಪಸ್ಸಿದ್ದಂತೆ. ಧ್ಯಾನ, ನಿರಂತರ ಅಧ್ಯಯನದ ಮೂಲಕ ಈ ಕಲೆಯನ್ನು ಸಿದ್ಧಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೊಸದಾಗಿ ಸಂಗೀತ ಕ್ಷೇತ್ರವನ್ನು ಪ್ರವೇಶಿಸುವವರು ಈ ಕ್ಷೇತ್ರದ ದಿಗ್ಗಜರ ಸಾಧನೆ ಮತ್ತು ಶ್ರಮವನ್ನು ಅರ್ಥೈಸಿಕೊಂಡು ನಿರಂತರ ಅಭ್ಯಾಸದ ಮೂಲಕ ಸಾಧನೆಯ ಶಿಖರವನ್ನು ಹೇಳಿದರು.
ಯಾವುದೇ ಕ್ಷೇತ್ರದಲ್ಲಿ ಸಾಧನೆ ಇಲ್ಲದೆ ಅವಕಾಶಗಳು ಸಿಗುವುದಿಲ್ಲ. ಅದೇ ರೀತಿ ಸಂಗೀತ ಕ್ಷೇತ್ರದಲ್ಲೂ ನಿರಂತರ ಶ್ರಮದಿಂದ ಅವಕಾಶಗಳು ದೊರೆಯುತ್ತವೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಡಾ. ರಾಜ್‌ಕುಮಾರ್‌ರಂತಹ ಮೇರು ನಟರೇ ಹಲವು ಅಪಮಾನ, ಸವಾಲುಗಳನ್ನು ಎದುರಿಸಿ ಸಾಧನೆಯ ಉತ್ತುಂಗವೇರಿದ್ದು, ಇಂದಿನ ಕಲಾವಿದರಿಗೆ ಬಣ್ಣಿಸಿದರು.
ಜನಪದ ಗಾಯಕ ಮಹದೇವು ಕಾರ್ಯಕ್ರಮ ಉದ್ಘಾಟಿಸಿದರು. ಗಾಯಕರಾದ ರವಿಸಂತು, ಸಿ.ಪಿ.ವಿದ್ಯಾಶಂಕರ್, ಕಲಾವಿದರ ಜನಾರ್ಧನ್ ಕೊಂಡ್ಲಿ, ಗುಡ್‌ವಾಯ್ಸ್ ಸಂಗೀತ ತರಬೇತಿ ಶಾಲೆಯ ಸಿ.ದೇವರಾಜು, ಶಶಿಕುಮಾರ್ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದೇ ವೇಳೆ ಕಲಾವಿದರಾದ ಶ್ರೀಕಂಠು, ಗುರುಮೂರ್ತಿ, ಗಾಮನಹಳ್ಳಿ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.


ಮಂಡ್ಯದ ಗಾಂಧಿ ಭವನದಲ್ಲಿ ನಡೆದ ಗುಡ್‌ವಾಯ್ಸ್ ಸಂಗೀತ ತರಬೇತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕಲಾವಿದರಾದ ಗುರುಮೂರ್ತಿ, ಶ್ರೀಕಂಠು, ಗಾಮನಹಳ್ಳಿ ಸ್ವಾಮಿ ಅವರನ್ನು ಅಭಿನಂದಿಸಲಾಯಿತು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕೊನೆಯಪುಟ

ಉಚಿತ ಮೊಬೈಲ್ ರಿಪೇರಿ ಮತ್ತು ಸರ್ವೀಸ್ ತರಬೇತಿ 

April 28, 2024
ಕೊನೆಯಪುಟ

ಮತದಾರರ ನಿರಾಸಕ್ತಿ ವಿಷಾದನೀಯ

April 28, 2024
ಕೊನೆಯಪುಟ

ಡಿ.ಕೆ.ಶಿವಕುಮಾರ್‌ ಜನನಾಯಕ ಅಲ್ಲ

April 18, 2024
ಕೊನೆಯಪುಟ

ಸುಳ್ಳು ಹೇಳಿದ್ದೆ ಬಿಜೆಪಿಯ ಹತ್ತು ವರ್ಷದ ಸಾಧನೆ

April 3, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?