PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಾರ್ಮಿಕ ದಿನಾಚರಣೆಗೆ ಪೂರ್ವಭಾವಿ ಸಭೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಕಾರ್ಮಿಕ ದಿನಾಚರಣೆಗೆ ಪೂರ್ವಭಾವಿ ಸಭೆ
ಚಾಮರಾಜನಗರ

ಕಾರ್ಮಿಕ ದಿನಾಚರಣೆಗೆ ಪೂರ್ವಭಾವಿ ಸಭೆ

ಪ್ರತಿನಿಧಿ
Last updated: April 11, 2024 7:42 pm
ಪ್ರತಿನಿಧಿ
Published April 11, 2024
Share
SHARE

ಗುಂಡ್ಲುಪೇಟೆ : ಬೇಗೂರಿನ ಕಾರ್ಮಿಕರ ಸಿಐಟಿಯು ಸಂಘಟನೆಯ ಬೇಗೂರಿನ ಸಂಘದ ಕಚೇರಿಯಲ್ಲಿ ಮೇ 1ರ ಕಾರ್ಮಿಕ ದಿನಾಚರಣೆಯ ಆಚರಣೆಯ ಬಗ್ಗೆ ಪೂರ್ವಭಾವಿ ಸಭೆ  ನಡೆಸಲಾಯಿತು.

ಸಭೆಯಲ್ಲಿ ಸೇರಿದ ಸಂಘದ ಸದಸ್ಯರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ಎಲ್ಲ ಕಾರ್ಮಿಕರು ಸೇರಿ ಕಳೆದ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ಗರಿಷ್ಠ ಅಂಕವನ್ನು ಪಡೆದ ಸಂಘದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಬಹುಮಾನವನ್ನು ಕೊಡಬೇಕೆಂದು ತೀರ್ಮಾನಿಸಲಾಯಿತು. ಜತೆಗೆ ಆ ದಿನ ಸಂಘದ ಕಚೇರಿಯಲ್ಲಿ ಬಾವುಟವನ್ನು ಹಾರಿಸಿದ ನಂತರ ಎಲ್ಲರಿಗೂ ಸಿಹಿ ವಿತರಣೆ ಹಾಗೂ ತಿಂಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ತೀರ್ಮಾನಿಸಲಾಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಿರುವುದರಿಂದ ಕೆಲವೊಂದು ಕಾರ್ಯಕ್ರಮಗಳನ್ನು ಕೈಬಿಡಲಾಯಿತು.

ಸಿ ಐ ಟಿ ಯು ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಸಿ ಜಿ ಚಂದ್ರಶೇಖರ್ ಮೂರ್ತಿ ರವರು, ನಂಜುಂಡಸ್ವಾಮಿ, ಸುರೇಶ,ಮಹದೇವಪ್ಪ, ಪರಶುರಾಮ, ಸೋಮಪ್ಪ, ಕೃಷ್ಣಮೂರ್ತಿ, ಮಹೇಶ್,ಮಹದೇವಸ್ವಾಮಿ, ಶಿವಣ್ಣ, ಹಾಗೂ ಕಂಪ್ಯೂಟರ್ ಸೆಂಟರ್ ಮಾಲೀಕರಾದ ವೆಂಕಟರಾಜು  ಹಾಜರಿದ್ದರು.

ಫೋಟೋ ಇದೆ

- ಜಾಹೀರಾತು -

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಪ್ರತೀ ಗ್ರಾಹಕರಿಗೂ ಹಕ್ಕುಗಳ ಅರಿವು ಅತ್ಯವಶ್ಯ

March 20, 2024
ಚಾಮರಾಜನಗರಜಿಲ್ಲೆಮುಖಪುಟ

ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು

April 25, 2024
ಚಾಮರಾಜನಗರಮುಖಪುಟ

ಗುಂಡಲ್ ಜಲಾಶಯದಲ್ಲಿ ಕಾಲುಜಾರಿ ಬಿದ್ದ ತಾಯಿ: ರಕ್ಷಿಸಲು ಹೋದ ಇಬ್ಬರು ಮಕ್ಕಳು ಸಹ ಸಾವು

April 5, 2024
ಚಾಮರಾಜನಗರ

ಜೂ.4ರಂದು ಮತ ಎಣಿಕೆ

May 30, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?