ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ, ಕಾನೂನು ಚೌಕಟ್ಟಿನಲ್ಲಿ ಯಾರು ಕೂಡ ದೊಡ್ಡವರಲ್ಲ. ಸ್ಥಾನಮಾನಕ್ಕಿಂತ ಕಾನೂನು ದೊಡ್ಡದು. ಕಾನೂನು ಚೌಕಟ್ಟಿನಲ್ಲಿ ಯಾರು ಏನು ಎದುರಿಸಬೇಕು ಅದನ್ನ ಎದುರಿಸಬೇಕು. ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ತೆರವುಗೊಳಿಸುವ ಕೆಲಸ ಆಗಿದೆ. ಕಾನೂನು ಪ್ರಕ್ರಿಯೆ ಏನು ಇದೆ ಅದು ಆಗುತ್ತದೆ ಎಂದರು.
