PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಸವ ತತ್ವ ಅಳವಡಿಸಿಕೊಂಡರೆ ಮಾತ್ರ ಜೀವನ ಧನ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಬಸವ ತತ್ವ ಅಳವಡಿಸಿಕೊಂಡರೆ ಮಾತ್ರ ಜೀವನ ಧನ್ಯ
ಸಮಗ್ರ

ಬಸವ ತತ್ವ ಅಳವಡಿಸಿಕೊಂಡರೆ ಮಾತ್ರ ಜೀವನ ಧನ್ಯ

ಪ್ರತಿನಿಧಿ
Last updated: May 9, 2024 5:53 pm
ಪ್ರತಿನಿಧಿ
Published May 9, 2024
Share
SHARE
ಕೋಲಾರ: ಬಸವ ಜಯಂತಿಯನ್ನು ವರ್ಷಕ್ಕೊಮ್ಮೆ ಆಚರಿಸಲು ಸೀಮಿತಗೊಳಿಸದೆ ಬಸವಣ್ಣನವರ ವಚನ, ತತ್ವಗಳ ಸಾರವನ್ನು ನಿತ್ಯ ಜೀವನದಲ್ಲಿ ಅಳವಡಿಸಿ ಕೊಳ್ಳುವ ಮೂಲಕ ಪ್ರತಿ ದಿನವೂ ಬಸವ ಜಯಂತಿ ಆಚರಿಸುವಂತಾದರೆ ಮಾತ್ರ ಜೀವನ ಧನ್ಯ ಎಂದು ಬಸವ ಸಮಿತಿ ಅಧ್ಯಕ್ಷ ಡಾ.ಅರವಿಂದ್ ಬಿ.ಜತ್ತಿ ಅಭಿಪ್ರಾಯಪಟ್ಟರು.
ನಗರದ ಶ್ರೀ ಬಸವೇಶ್ವರ ಭಕ್ತ ಮಂಡಳಿ ಮತ್ತು ಶರಣೆಯರ ಬಳಗವು ಅರಳೇ ಪೇಟೆಯ ಶ್ರೀ ಬಸವೇಶ್ವರ ದೇವಾಸ್ಥಾನದ ಅವರಣದಲ್ಲಿ ಪ್ರತಿವರ್ಷದಂತೆ ಈ ವರ್ಷವು ನಡೆದಿರುವ ಬಸವ ಜಯಂತಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಶರಣರ ಕನಿಷ್ಠ ಒಂದನ್ನು ಅಳವಡಿಸಿ ಕೊಂಡರೆ ಸಾಕು ಜೀವನದಲ್ಲಿ ಪರಿವರ್ತನೆ ಕಾಣಬಹುದಾಗಿದೆ. ಅಂತರಂಗದಲ್ಲಿನ ಅನುಭಾವಗಳು ಆದ ಹಾಗೆಯೇ ಚಿಂತನೆಗಳು ಬದಲಾಗುತ್ತಾ ಜೀವನ ಚಕ್ರ ತಿರುಗುತ್ತಿರುತ್ತದೆ.
ವಚನಗಳ ಪ್ರತಿ ನುಡಿಯಲ್ಲೂ ಅಪಾರ ಶಕ್ತಿ ಅಡಗಿದೆ. ಬಸವನ ತತ್ವಗಳು ಜೀವನಕ್ಕೆ ಆಧಾರ ಎಂದಾಗ ಎತ್ತರವಾಗಿ ಬೆಳೆಯುತ್ತೇವೆ, ಪ್ರತಿಯೊಂದು ವಚನಗಳನ್ನು ಅರ್ಥೈಸಿಕೊಂಡು ಆತ್ಮವಲೋಕನ ಮಾಡಿ ಕೊಂಡಾಗ ಬದುಕಿನಲ್ಲಿ ಪರಿವರ್ತನೆ ಕಾಣುತ್ತದೆ. ನಾನು ಸಹ ಬಸವಣ್ಣನಾಗ ಬೇಕು ಎಂಬ ಭಾವನೆಗಳು ಅಂತರಂಗದಲ್ಲಿ ಮೂಡಿ ಬಂದಾಗ ಸಮಾಜದಲ್ಲಿ ಆದರ್ಶವಾಗಿ ಬಾಳಲು ಪ್ರೇರಣೆ ಸಿಗುತ್ತದೆ ಎಂದು ಪ್ರಕಟಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ನಾಗಲಾಪುರ ವೀರಸಂಸ್ಥಾನ ಮಠದ ಪೀಠಾಧಿಪತಿಗಳಾದ ಷ.ಬ್ರ.ಶ್ರೀ ತೇಜೇಶಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ, ಭಗವಂತ ಅನೇಕ ಜನ್ಮ ನೀಡಿದ್ದು ಮಾನವ ಜನ್ಮದಲ್ಲಿ ಅತ್ಯಂತ ಶ್ರೇಷ್ಠವಾಗಿದೆ, ಜನನ ಮರಣದಲ್ಲಿ ಸಾಮಾನ್ಯವಾಗಿ ಬಸವಣ್ಣನವರು ಸತ್ತು ಬದುಕಿರುವ ಭಕ್ತಿ ಭಂಡಾರಿಯವರ ಬದುಕಿನ ಆದರ್ಶದ ತತ್ವಗಳು ಮೈನವಿರೇಳಿಸಿ ಕೊಂಡಾಡಿದ್ದಾರೆ. ಹೇಳಿದರು.
ಶರಣೆಯರ ಬಳಗದ ಅಧ್ಯಕ್ಷೆ ಉಷಾಗಂಗಾಧರ್ ಮಾತನಾಡಿದರು. ಶರಣೆಯರ ಬಳಗದ ವಿಮಲ ಬೈಲಪ್ಪ. ಇದೇ ಸಂದರ್ಭದಲ್ಲಿ ವಚನಗಳ ಸ್ವರ್ಧೆ ಹಾಗೂ ಕ್ರೀಡಾ ಚಟುವಟಿಕೆಗಳ ಸ್ವರ್ಧೆಯ ವಿಜೇತರಿಗೆ ಹಾಗೂ ಶರಣೆಯರ ಬಳಗದ ಅಧ್ಯಕ್ಷೆ ಉಷಾಗಂಗಾಧರ್ ಹಾಗೂ ಗಣ್ಯರಿಂದ ಬಹುಮಾನ ವಿತರಿಸಲಾಯಿತು. ನಂತರದಲ್ಲಿ ವಚನ ಗಾಯನ ಹಾಗೂ ಶಿವ ತಂಡ ನೃತ್ಯ ರೂಪಕ ಸಾಂಸ್ಕೃತಿಕ ಕಾರ್ಯಕ್ರಮಗಳಾದ ವೇದಿಕೆಯಲ್ಲಿ ಶ್ರೀ ಬಸವೇಶ್ವರ ಭಕ್ತ ಮಂಡಳಿಯ ಅಧ್ಯಕ್ಷ ಸಿ.ಗಂಗಾಧರ್ ಹಾಗೂ ಉಪಾಧ್ಯಕ್ಷ ಕೆ.ಬಿ.ಬೈಲಪ್ಪ.
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಸಂಪತ್ತು ಗಳಿಕೆಗಿಂತ ಪರಿಸರ ಸಂರಕ್ಷಣೆಗೆ ಒತ್ತು ನೀಡಿ

June 5, 2024
ಸಮಗ್ರ

ಕಮಿಷನ್ ಆಸೆಗೆ 5 ಲಕ್ಷ ರೂ. ಕಳೆದುಕೊಂಡ ಗೃಹಿಣಿ

April 2, 2024
ಸಮಗ್ರ

ಕಣ್ಣಿನ ಶಸ್ತ್ರ ಚಿಕಿತ್ಸ ಘಟಕ ದ ಉದ್ಘಾಟನೆ

May 9, 2024
ಸಮಗ್ರ

ಏಪ್ರಿಲ್ 24ರಿಂದ ಮದ್ಯ ನಿಷೇಧ

March 26, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?