PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: LOK SABHA ELECTION 2024: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಅಂತ್ಯ: ಕ್ಷೇತ್ರವಾರು ಮತದಾನದ ವಿವರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > LOK SABHA ELECTION 2024: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಅಂತ್ಯ: ಕ್ಷೇತ್ರವಾರು ಮತದಾನದ ವಿವರ
ಚುನಾವಣೆಮುಖಪುಟ

LOK SABHA ELECTION 2024: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ವೋಟಿಂಗ್ ಅಂತ್ಯ: ಕ್ಷೇತ್ರವಾರು ಮತದಾನದ ವಿವರ

Prathinidhi News
Last updated: April 27, 2024 9:51 am
Prathinidhi News
Published April 27, 2024
Share
SHARE

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿದೆ. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ ಮಾಡಿರುವುದು ಬಿಟ್ಟರೆ ಇನ್ನುಳಿದಂತೆ ಸಣ್ಣ-ಪುಟ್ಟ ಗಲಾಟೆಯೊಂದಿಗೆ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಒಟ್ಟು 69.23ರಷ್ಟು ಮತದಾನವಾಗಿದೆ. ಇನ್ನು 14 ಕ್ಷೇತ್ರಗಲ್ಲಿ ಎಷ್ಟೆಷ್ಟು ಮತದಾನವಾಗಿದೆ ಎನ್ನುವುದನ್ನು ನೋಡಿದರೆ ಮಂಡ್ಯದಲ್ಲಿ ಗರಿಷ್ಠ ಮತದಾನವಾಗಿದೆ.

Contents
ಯಾವ ಕ್ಷೇತ್ರದಲ್ಲಿ ಶೇಕಡವಾರು ಮತದಾನ ಎಷ್ಟಾಗಿದೆ?ಇವಿಎಂಗಳಿಗೆ ಸೀಲ್​ಕೆಲವೆಡೆ ಬಹಿಷ್ಕಾರ

ಯಾವ ಕ್ಷೇತ್ರದಲ್ಲಿ ಶೇಕಡವಾರು ಮತದಾನ ಎಷ್ಟಾಗಿದೆ?

ಸಂಜೆ 7.30ರವರೆಗಿನ ಮತ ಲೆಕ್ಕಾಚಾರದಲ್ಲಿ ರಾಜ್ಯದ 14 ಕ್ಷೇತ್ರದಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ.

ಬೆಂಗಳೂರು ಸೆಂಟ್ರಲ್‌ 52.81

ಬೆಂಗಳೂರು ಉತ್ತರ 54.42

- ಜಾಹೀರಾತು -

ಬೆಂಗಳೂರು ಗ್ರಾಮಾಂತರ  67.29

ಬೆಂಗಳೂರು ದಕ್ಷಿಣ 77.43

ಚಾಮರಾಜನಗರ 76.59,

ಚಿಕ್ಕಬಳ್ಳಾಪುರ 76.82,

ಚಿತ್ರದುರ್ಗ 73.11,

ದಕ್ಷಿಣ ಕನ್ನಡ 77.43

ಹಾಸನ 77.51

ಕೋಲಾರ  78.07

ಮಂಡ್ಯ 81.48

ಮೈಸೂರು 70.45

ತುಮಕೂರು 77.70

ಚಿಕ್ಕಮಗಳೂರು 76.06

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದ್ದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿದ್ದು,ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.

ಕೆಲವೆಡೆ ಬಹಿಷ್ಕಾರ

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆಯಿತು.ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದ ಕಾರಣ ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಅವರಿಗೆ ಎದುರಾಯಿತು.

ಇನ್ನೂ ದೇಶಾದ್ಯಂತ ನಡೆದ ಎರಡನೇ ಹಂತದ ಮತದಾನದಲ್ಲಿ ತ್ರಿಪುರಾದಲ್ಲಿ 77ರಷ್ಟು ಮತದಾನವಾಗಿದೆ. ಮಣಿಪುರದಲ್ಲಿ 76, ಮಹಾರಾಷ್ಟ್ರದಲ್ಲಿ 53ರಷ್ಟು ವೋಟಿಂಗ್ ಆಗಿದೆ. ಇನ್ನೂ ಮಧ್ಯಪ್ರದೇಶದಲ್ಲಿ 55, ಉತ್ತರ ಪ್ರದೇಶದಲ್ಲಿ 52, ಪಶ್ಚಿಮ ಬಂಗಾಳದಲ್ಲಿ 71ರಷ್ಟು ಮತದಾನವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆ ಬಳಿ ಜಮೀನಿನಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ, ಸೆರೆ ಕಾರ್ಯಾಚರಣೆ ಆರಂಭ

November 11, 2025
ಮುಖಪುಟಮೈಸೂರು ನಗರ

ರಾಷ್ಟ್ರೀಯ ಮಹಿಳಾ ಆಯೋಗವು ಅನ್ಯಾಯಕ್ಕೆ ಒಳಗಾದ ಮಹಿಳೆಯರ ಪರವಾಗಿ ನಿಲ್ಲುತ್ತದೆ – ಡಾ. ಅರ್ಚನಾ ಮಜುಂದಾರ್

April 29, 2025
ಮುಖಪುಟಮೈಸೂರು ಗ್ರಾಮಾಂತರ

ವಿರಾಟ್‌ ಬಾಹುಬಲಿಗೆ 75 ನೇ ಮಹಾಮಸ್ತಕಾಭಿಷೇಕ ; ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ಏಕಶಿಲಾ ಮೂರ್ತಿ

December 14, 2024
ಚುನಾವಣೆಮುಖಪುಟ

ಶಿವರಾಜ್​ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು

March 22, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?