ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ಸಿಎಂ ಸಿದ್ದರಾಮಯ್ಯ, ಸಚಿವರಾದ ಬಿ.ನಾಗೇಂದ್ರ, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಿಎಂ ಸಿದ್ದರಾಮಯ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಉದ್ಘಾಟಿಸಿದರು.
ಎಂಟು ಜನರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಧಾನ
ಎನ್.ವೈ. ಹನುಮಂತಪ್ಪ- ನಿವೃತ್ತ ನ್ಯಾಯಾಧೀಶರು
ಮಹಾದೇವಮ್ಮ – ಧಾರ್ಮಿಕ ಕ್ಷೇತ್ರ
- ಜಾಹೀರಾತು -
ರಾಮಣ್ಣ ಗಸ್ತಿ – ಶಿಕ್ಷಣ
ಜಿ.ಓ. ಮಂಹಾಂತಪ್ಪ- ಸಮಾಜಸೇವೆ
ಸೋಮಣ್ಣ -ಸಾಮಾಜಿಕ ಸಂಘಟನೆ
ಶಾರದಾ ಪ್ರಭುಲಿಂಗ ಹುಲಿನಾಯಕ್ – ವೈದ್ಯಕೀಯ ಸೇವೆ
ಸುಕನ್ಯಾ ಮಾರುತಿ – ಸಾಹಿತ್ಯ
ಸುಜಾತಮ್ಮ – ರಂಗಭೂಮಿ