PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು
ಚುನಾವಣೆಮಂಡ್ಯಮುಖಪುಟರಾಜಕೀಯ

ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು

Prathinidhi News
Last updated: April 1, 2024 5:41 pm
Prathinidhi News
Published April 1, 2024
Share
SHARE

ಮಂಡ್ಯ : ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಎಂದು ಕರೆಯಲ್ಪಡುವ ವೆಂಕಟರಾಮೇಗೌಡ ಅವರು ಇಂದು ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಕೆ ಮಾಡಿದರು. ಉಮೇದುವಾರಿಕೆಯಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯಗಳ ಬಗ್ಗೆ ಘೋಷಣೆ ಮಾಡಿದ್ದಾರೆ.

ದೊಡ್ಡ ದೊಡ್ಡ ಮಟ್ಟದ ಕಾಮಗಾರಿಗಳನ್ನು ನಡೆಸುವ ಸ್ಟಾರ್‌ ಬಿಲ್ಡರ್ಸ್‌ ಎಂಬ ಕಂಪನಿಯ ಒಡೆದತನ ಹೊಂದಿರುವ ವೆಂಕಟರಾಮೇಗೌಡ ಅವರು 410 ಕೋಟಿ ಒಡೆಯರಾಗಿದ್ದಾರೆ. ವೆಂಕಟರಾಮೇಗೌಡ ಅವರ ಹೆಸರಿನಲ್ಲಿ 237 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 146 ಕೋಟಿ ಮೌಲ್ಯದ ಆದಾಯ ಇರುವುದಾಗಿ ಘೋಷಿಸಿದ್ದಾರೆ.

ಸ್ಟಾರ್ ಚಂದ್ರುಗೆ 26 ಕೋಟಿ ಮೌಲ್ಯದ ಆಸ್ತಿ ಪಿತ್ರಾರ್ಜಿತವಾಗಿ (ಅವಿಭಕ್ತ ಕುಟುಂಬದ ಆಸ್ತಿ) ಬಂದಿದೆ. ಸದ್ಯ, ಇವರ ಬಳಿ 99.36 ಕೋಟಿ ರೂಪಾಯಿ ಚರಾಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ.

ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣ ಇಲ್ಲ. 15 ಕೋಟಿ ರೂಪಾಯಿ ಸಾಲ ಮಾಡಿರುವ ಇವರು, ಉದ್ಯಮಿಯಾಗಿ ಕಾಲಕಾಲಕ್ಕೆ ತೆರಿಗೆ ಪಾವತಿಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಘೋಷಣೆ ಮಾಡಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಕಲಬುರಗಿ ಬಸ್​​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​​ ಪತ್ತೆ, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ದೌಡು

March 6, 2024
ಬೆಂಗಳೂರುಮುಖಪುಟಸಿನಿಮಾ

ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ಶ್ರೀಧರ್ ನಾಯಕ್ ವಿಧಿವಶ

May 27, 2025
ಮುಖಪುಟಮೈಸೂರು ನಗರ

ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ: ತಪ್ಪು ಮಾಡಿದ್ದವರಿಗೆ ಶಿಕ್ಷೆ ಆಗುತ್ತೆ ಎಂದ ಶಾಸಕ ಜಿಟಿಡಿ

May 16, 2024
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರಿನ ಲಕ್ಷ್ಮೀಕಾಂತಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಲಕ್ಷದೀಪೋತ್ಸವ!

December 17, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?