PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಗರದ ಬಸ್ ನಿಲ್ದಾಣದಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪೋಲಿಯೊ ಜಾಗೃತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನಗರದ ಬಸ್ ನಿಲ್ದಾಣದಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪೋಲಿಯೊ ಜಾಗೃತಿ
ಮುಖಪುಟಮೈಸೂರು ನಗರ

ನಗರದ ಬಸ್ ನಿಲ್ದಾಣದಲ್ಲಿ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ರಾಷ್ಟ್ರೀಯ ಪೋಲಿಯೊ ಜಾಗೃತಿ

Prathinidhi News
Last updated: December 19, 2025 4:29 pm
Prathinidhi News
Published December 19, 2025
Share
SHARE

ಮೈಸೂರು, ಡಿಸೆಂಬರ್‌ 19, 2025 : 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಕಡ್ಡಾಯವಾಗಿ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಭಾರತಕ್ಕಾಗಿ ಎಲ್ಲಾ ಪಾಲಕರು ಸಹಕರಿಸಬೇಕು ಎಂದು ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹೇಳಿದರು.

ನಗರದ ಬಸ್ ನಿಲ್ದಾಣದಲ್ಲಿಂದು ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರಯಾಣಿಕರಿಗೆ ಪಲ್ಸ್ ಪೋಲಿಯೊ ಬಗೆಗೆ ಜಾಗೃತಿ ಮೂಡಿಸಲಾಯಿತು. ನಂತರ ಮಾತನಾಡಿದ ಅವರು 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವುದು ಮುಖ್ಯ ಗುರಿಯಾಗಿದೆ. ಡಿ. 21ರಿಂದ 24ರವರೆಗೆ ಅಭಿಯಾನ ನಡೆಯಲಿದ್ದು, ತಮ್ಮ ತಮ್ಮ ಮನೆಯ ಸಮೀಪ ಇರುವ ಪೋಲಿಯೊ ಬೂತ್‌ಗಳ ಮೂಲಕ ಲಸಿಕೆ ಹಾಕುವುದು ಮತ್ತು ನಂತರದ ದಿನಗಳಲ್ಲಿ ಲಸಿಕೆಯಿಂದ ವಂಚಿತರಾದ ಮಕ್ಕಳನ್ನು ಗುರುತಿಸಿ, ಮನೆ-ಮನೆಗೆ ಭೇಟಿ ನೀಡುವ ಅಭಿಯಾನ ನಡೆಯಲಿದೆ. ಪಾಲಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಕನ್ನಡ ಮೂವಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಅಮಿತ್, ರವಿಚಂದ್ರ, ರಾಕೇಶ್, ಮೋಹನ್, ಹರೀಶ್ ನಾಯ್ಡು
ಹಾಗೂ ಇನ್ನಿತರರು ಹಾಜರಿದ್ದರು

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಕೆನರಾ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಬಿಗ್ ಶಾಕ್; ಬ್ಯಾಂಕ್ ಮುತ್ತಿಗೆ ಹಾಕಿ ಆಕ್ರೋಶ!

December 17, 2025
ಕ್ರೈಂ ಸುದ್ದಿಗಳುತುಮಕೂರುಮುಖಪುಟ

ಸಂಬಂಧಿಕನಿಂದಲೇ ನೀಚ ಕೃತ್ಯ ; 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ !

December 1, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಅಪ್ರಾಪ್ತ ಯುವತಿ ಸಾವು: ಪ್ರಕರಣಕ್ಕೆ ಹೊಸ ತಿರುವು ನೀಡಿದ ಆಡಿಯೋ ಮತ್ತು ಫೋಟೋ

January 10, 2026
ಮುಖಪುಟಮೈಸೂರು ನಗರ

ಪಿಂಜಾರಪೋಲ್ ನಲ್ಲಿ ಸಂಕ್ರಾಂತಿ ಸಂಭ್ರಮ; ಗೋಪಾಲಕರಿಗೆ ಎಳ್ಳು ಬೆಲ್ಲ ಹಾಗೂ ಹಸುಗಳಿಗೆ ಬೆಲ್ಲ ವಿತರಸಿ ಶುಭ ಕೋರಿದ ಅಪೂರ್ವ ಸ್ನೇಹ ಬಳಗ

January 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?