ಚಿಕ್ಕಬಳ್ಳಾಪುರ ತಾಲೂಕಿನ ಸುಲ್ತಾನ್ ಪೇಟೆಯಲ್ಲಿರುವ ಶ್ರೀ ಸಾಯಿ ದ್ವಾರಕಮಾಯಿ ವೃದ್ಧಾಶ್ರಮದಲ್ಲಿ ವೃದ್ಧರೊಂದಿಗೆ ಕೇಕ್ ಕತ್ತರಿಸುವ ಮೂಲಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮಹಿಳಾ ದಿನಾಚರಣೆಯನ್ನು ಆಚರಿಸಿ, ವೃದ್ಧರಿಗೆ ಹಣ್ಣುಹಂಪಲು ವಿತರಿಸಿದರು. ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಯಾಸ್ಮಿನ್ ತಾಜ್, ಉಪಾಧ್ಯಕ್ಷೆ ವೆಂಕಟರತ್ನ, ಕಾರ್ಯದರ್ಶಿ ಹಸೀನಾ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವೆಂಕಟಲಕ್ಷ್ಮಿ, ಸರೋಜ, ಮಂಜುಳಾ, ಇರ್ಫಾನಾ, ಯಶೋದಾ, ಧನಲಕ್ಷ್ಮಿ ಇದ್ದರು.
![](https://www.prathinidhi.net/wp-content/uploads/2022/10/Prathinidhi_Digital-2.jpg)