PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನವೆಂಬರ್ 14ರಿಂದ 20ರವರೆಗೆ ಸಹಕಾರ ಸಪ್ತಾಹ ; ಬಿ.ಎನ್‌.ಸದಾನಂದ ಮಾಹಿತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ನವೆಂಬರ್ 14ರಿಂದ 20ರವರೆಗೆ ಸಹಕಾರ ಸಪ್ತಾಹ ; ಬಿ.ಎನ್‌.ಸದಾನಂದ ಮಾಹಿತಿ
ಮುಖಪುಟಮೈಸೂರು ನಗರರಾಜಕೀಯ

ನವೆಂಬರ್ 14ರಿಂದ 20ರವರೆಗೆ ಸಹಕಾರ ಸಪ್ತಾಹ ; ಬಿ.ಎನ್‌.ಸದಾನಂದ ಮಾಹಿತಿ

Prathinidhi News
Last updated: November 13, 2025 3:36 pm
Prathinidhi News
Published November 13, 2025
Share
SHARE

ಮೈಸೂರು, ನವೆಂಬರ್‌ 13, 2025 : ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ವತಿಯಿಂದ ನ.14ರಿಂದ 20ರವರೆಗೆ ಜಿಲ್ಲೆಯ ವಿವಿಧೆಡೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ-2025 ಅನ್ನು ಹಮ್ಮಿಕೊಳ್ಳಲಾಗಿದ್ದು, ಈ  ಕಾರ್ಯಕ್ರಮದ ಬಗ್ಗೆ ಒಕ್ಕೂಟದ ಉಪಾಧ್ಯಕ್ಷ ಬಿ.ಎನ್‌.ಸದಾನಂದ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

*ಆತ್ಮನಿರ್ಭರ ಭಾರತ ಸಾಧನೆಗೆ ವಾಹಕ ಗಳಾಗಿ ಸಹಕಾರ ಸಂಸ್ಥೆಗಳು’ ಎಂಬ ಧೈಯ ದೊಂದಿಗೆ ನ.14ರಂದು ಬೆಳಿಗ್ಗೆ 10 ಗಂಟೆಗೆ ಎಚ್.ಡಿ.ಕೋಟೆಯ ಡಾ.ಬಿ.ಆ‌ರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರು ಸಹಕಾರ ಸಪ್ತಾಹವನ್ನು ಉದ್ಘಾಟಿಸುವರು. ಸಂಸದ ಸುನಿಲ್ ಬೋಸ್, ಶಾಸಕ ಜಿ.ಡಿ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು, ಮೈಮುಲ್ ಅಧ್ಯಕ್ಷ ಕೆ. ಈರೇಗೌಡ ಸಹಕಾರಿಗಳನ್ನು ಸನ್ಮಾನಿಸುವರು ಎಂದು ಹೇಳಿದರು.

ಕಾರ್ಯಕ್ರಮದ ವಿವರ..,

ನ.15ರಂದು ನಂಜನಗೂಡು ಅಂಬೇಡ್ಕರ್ ವೃತ್ತದ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಭವನ. ನ.16ರಂದು ತಿ.ನರಸೀಪುರದ ಎಪಿಎಂಸಿ ಆವರಣದ ಮೈಮುಲ್ ಉಪ ಕಚೇರಿ ಸಭಾಂಗಣ. ನ.17ರಂದು ಕೆ.ಆರ್. ನಗರದ ಅಗ್ನಿಶಾಮಕ ಠಾಣೆ ಮುಂಭಾಗದ SRM ಕನ್ವೆನ್ಸನ್ ಹಾಲ್,ನ.18ರಂದು ಪಿರಿಯಾಪಟ್ಟಣ ತಾಲ್ಲೂಕಿನ ಕಿತ್ತೂರಿನ ಹೊಸಟ್ಟಿ ಸಮುದಾಯ ಭವನ. ನ.19ರಂದು ಹುಣಸೂರು ಪಟ್ಟಣದ ಮುನೇಶ್ವರ ಕಾವಲ್ ಮೈದಾನದಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮಗಳು ಬೆಳಿಗ್ಗೆ 10ಕ್ಕೆ ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

- ಜಾಹೀರಾತು -

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ಬಿ.ವಿ.ಗುರುರಾಜ್, ಮೈಮುಲ್ ಅಧ್ಯಕ್ಷ ಕೆ.ಈರೇಗೌಡ, ಹನುಮನಾಳು ಸಿದ್ದೇಗೌಡ, ಉಮಾಶಂಕರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ತಲಕಾಡು: ಬಂಡಿ ಉತ್ಸವದ ವೇಳೆ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

February 18, 2026
ಬೆಂಗಳೂರುಮುಖಪುಟಸಿನಿಮಾ

“ಕಿಚ್ಚ” ಸುದೀಪ್ ಮನೆಯಲ್ಲಿ ಮದ್ವೆ ಸಂಭ್ರಮ.., ಪ್ರೀತಿಯ ಪುತ್ರಿ “ಸಾನ್ವಿ”ಗೆ ಅರಿಶಿನ ಹಚ್ಚಿದ ಅಭಿನಯ ಚಕ್ರವರ್ತಿ !

December 3, 2025
ಮುಖಪುಟಮೈಸೂರು ನಗರರಾಜಕೀಯ

ಜೆಡಿಎಸ್ ಬೆಳ್ಳಿ ಹಬ್ಬ: ಪಕ್ಷ ಬಲವರ್ಧನೆಗೆ 2 ದಿನಗಳ ಕಾರ್ಯಕ್ರಮ – ಶಾಸಕ ಜಿ.ಡಿ. ಹರೀಶ್ ಗೌಡ

November 19, 2025
ಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆ : ಹುಲಿ ದಾಳಿಗೆ ಊರ ದೇವರ ಬಸವ ಬಲಿ!

November 13, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?