PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೇ.14 ರಂದು ಸ್ವಾಭಿಮಾನದ ದೊರೆ ಅಜರಾಮರ ಕಾರ್ಯಕ್ರಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಮೇ.14 ರಂದು ಸ್ವಾಭಿಮಾನದ ದೊರೆ ಅಜರಾಮರ ಕಾರ್ಯಕ್ರಮ
ಚಾಮರಾಜನಗರ

ಮೇ.14 ರಂದು ಸ್ವಾಭಿಮಾನದ ದೊರೆ ಅಜರಾಮರ ಕಾರ್ಯಕ್ರಮ

ಪ್ರತಿನಿಧಿ
Last updated: May 11, 2024 8:10 pm
ಪ್ರತಿನಿಧಿ
Published May 11, 2024
Share
SHARE

ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಮೇ 14 ರಂದು ಸಂಜೆ 6 ಗಂಟೆಗೆ ಸಂಸದ ದಿ.ವಿ.ಶ್ರೀನಿವಾಸಪ್ರಸಾದ್ ಅವರ ಸ್ಮರಣಾರ್ಥ ಸ್ವಾಭಿಮಾನದ ದೊರೆ ಅಜರಾಮರ ಎಂಬ ಕಾರ್ಯಕ್ರಮವನ್ನು ಕೊಳ್ಳೇಗಾಲದ ವಿ.ಶ್ರೀನಿವಾಸಪ್ರಸಾದ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ.

ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೊಳ್ಳೇಗಾಲದ ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆವಹಿಸಲಿದ್ದಾರೆ. ಚಾ.ನಗರ ಕ್ಷೇತ್ರದ ಶಾಸಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ.

ದಿ.ವಿ.ಶ್ರೀನಿವಾಸಪ್ರಸಾದ್ ಅವರ ಪತ್ನಿ ಭಾಗ್ಯಲಕ್ಷ್ಮಿ ಅವರ ಉಪಸ್ಥಿತಿಯಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ನುಡಿನಮನ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಹರ್ಷವಧನ್, ಚಾ.ನಗರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಅಂಬೇಡ್ಕರ್ ಪ್ರತಿಮೆ ನಿರ್ಮಾತೃ ಓಲೆ ಮಹಾದೇವ, ಬೆಂಗಳೂರಿನ ಎಸಿಪಿ ಎಚ್.ಕೆ.ಮಹಾನಂದ್, ಕೊಳ್ಳೇಗಾಲ ಡಿವೈಎಸ್ಪಿ ಎಂ.ಧರ್ಮೇಂದ್ರ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಎಸ್.ಆನಂದಮೂರ್ತಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ರೂವಾರಿ ನಗರಸಭಾ ಮಾಜಿ ಅಧ್ಯಕ್ಷ ಎಸ್.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರಮುಖಪುಟ

ಎರಡು ಸಾವಿರ ಸಾಲಕ್ಕೆ ನಡೆದೆ ಹೋಯ್ತು ಕೊಲೆ

June 7, 2024
ಚಾಮರಾಜನಗರ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಪಟ್ಟಿ ಪ್ರಕಟ 

July 6, 2024
ಚಾಮರಾಜನಗರ

ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆ

April 14, 2024
ಚಾಮರಾಜನಗರಚುನಾವಣೆಮುಖಪುಟ

ಚಾಮರಾಜನಗರ ಲೋಕಸಭಾ ಚುನಾವಣೆ 2024 ಫಲಿತಾಂಶ: ಮೊದಲ ಬಾರಿ ಸಂಸತ್ ಪ್ರವೇಶಿಸುವ ಅದೃಷ್ಟ ಯಾರಿಗೆ?

June 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?