PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 14 ರಂದು ನಿಮಗಿದೋ ನಮ್ಮ ನಮನ ಕಾರ್ಯಕ್ರಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > 14 ರಂದು ನಿಮಗಿದೋ ನಮ್ಮ ನಮನ ಕಾರ್ಯಕ್ರಮ
ಚಾಮರಾಜನಗರ

14 ರಂದು ನಿಮಗಿದೋ ನಮ್ಮ ನಮನ ಕಾರ್ಯಕ್ರಮ

ಪ್ರತಿನಿಧಿ
Last updated: May 11, 2024 6:00 pm
ಪ್ರತಿನಿಧಿ
Published May 11, 2024
Share
SHARE
  • ಡಾ. ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟ, ವಿ.ಶ್ರೀನಿವಾಸ ಪ್ರಸಾದ್ ಅಭಿಮಾನಿಗಳ ಬಳಗದ ವತಿಯಿಂದ ವಿ.ಶ್ರೀನಿವಾಸಪ್ರಸಾದ್ ಅವರಿಗೆ ನಮನ

ಪ್ರತಿನಿಧಿ ವರದಿ ಚಾಮರಾಜನಗರ

ವಿ.ಶ್ರೀನಿವಾ ಸ ಪ್ರಸಾದ್ ಅವರ ನಿಧನದ ಗೌರವಾರ್ಥ ಡಾ. ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟ ಹಾಗೂ ವಿ.ಶ್ರೀನಿವಾಸ ಪ್ರಸಾದ್ ಅಭಿಮಾನಿಗಳ ಬಳಗದ ವತಿಯಿಂದ ಮೇ.14ರಂದು ನಗರದಲ್ಲಿ ಸ್ವಾಭಿಮಾನಿ ಚಕ್ರವರ್ತಿ ವಿ.ಶ್ರೀನಿವಾಸಪ್ರಸಾದ್ ನಿಮಗಿದೋ ನಮ್ಮ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಮಂಜು ನಾಥ್ ಹೇಳಿದರು.

ಅಂದು ನಗರದ ಡಾ.ರಾಜ್ ಕುಮಾರ್ ರಂಗ ಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಮಾರಂಭದ ದಿವ್ಯಸಾನಿಧ್ಯವನ್ನು ಕೊಳ್ಳೇಗಾಲ ದ ಜೇತವನ ಬೌದ್ದವಿಹಾರದ ಮನೋರಖ್ಖಿತ ಭಂತೇಜಿ ವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಮೂಡ್ನಾ ಕೂಡು ಚಿನ್ನಸ್ವಾಮಿ
ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು, ಕೊಳ್ಳೇಗಾಲ ಕ್ಷೇತ್ರ ಶಾಸಕ ಎ.ಆರ್.ಕೃಷ್ಣಮೂರ್ತಿ ಪುಷ್ಷಾರ್ಚನೆ ನೆರವೇರಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರು ವಿವಿಯ ಕಾಲೇಜು ಅಭಿವೃದ್ಧಿ ಪರಿಷತ್ ನಿರ್ದೇಶಕ ಪ್ರೊ.ಡಿ.ಆನಂದ್ ಹಾಗೂ ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಡಾ.ಆರ್.ರಾಜು ನುಡಿ ನಮನ ಸಲ್ಲಿಸುವವರು, ವಿ.ಶ್ರೀನಿವಾಸ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್, ವಿ.ಶ್ರೀನಿವಾಸಪ್ರಸಾದ್ ಅವರ ಆಪ್ತರಾದ ಎಂ.ವೆಂಕಟಪತಿ ತಿರುಪ್ಪೂರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಈ ಕಾರ್ಯಕ್ರಮ ಕ್ಕೆ ಸಂಘ, ಸಂಸ್ಥೆಯ ಪದಾಧಿಕಾರಿಗಳು, ಶ್ರೀನಿವಾ ಸ್ ಪ್ರಸಾದ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

- ಜಾಹೀರಾತು -

ಡಿಎಸ್ಎಸ್ ಜಿಲ್ಲಾ ಸಂ ಯೋಜಕ ಕೆ.ಎಂ.ನಾಗರಾಜು, ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ, ನಗರಸಭಾ ಮಾಜಿ ಸದಸ್ಯ ಬಸವರಾಜು, ಪ್ರಸನ್ನ ಕುಮಾರ್, ಮಹದೇವಸ್ವಾಮಿ, ಎಸ್ಸಿ ಎಸ್ಟಿ  ಪದವೀಧರ ಒಕ್ಕೂಟ ದ ಅಧ್ಯಕ್ಷ ನಾಗಸುಂದರ್ ಇದ್ದರು.

11ಸಿಎಚ್ಎನ್.2:
ಚಿತ್ರವಿದೆ

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚಾಮರಾಜನಗರ

ಬೋನಿಗೆ ಬಿದ್ದ ಚಿರತೆ

March 16, 2024
ಚಾಮರಾಜನಗರ

ಶೀಘ್ರದಲ್ಲೇ ಜಿಲ್ಲಾ ಸಮಿತಿಯ ಉದ್ಘಾಟನೆ

May 29, 2024
ಚಾಮರಾಜನಗರ

ಮತದಾರರು ತಪ್ಪದೇ ಮತದಾನ ಮಾಡಿ

March 21, 2024
ಚಾಮರಾಜನಗರ

ಮಳೆಯ ಆರ್ಭಟಕ್ಕೆ ಕೊಚ್ಚಿಹೋದ ಬಿತ್ತನೆಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜ

May 19, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?