PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಸಾಯಿಬಾಬಾ ಮಂದಿರದ ನೆಲಮಾಳಿಗೆ ಬಾಗಿಲು : ಭಕ್ತರ ದರ್ಶನಕ್ಕೆ ಮುಕ್ತ ಅವಕಾಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಅಂಕಣ > ಸನ್ನಿಧಾನ > ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಸಾಯಿಬಾಬಾ ಮಂದಿರದ ನೆಲಮಾಳಿಗೆ ಬಾಗಿಲು : ಭಕ್ತರ ದರ್ಶನಕ್ಕೆ ಮುಕ್ತ ಅವಕಾಶ
ಮುಖಪುಟಮೈಸೂರು ನಗರಸನ್ನಿಧಾನ

ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಸಾಯಿಬಾಬಾ ಮಂದಿರದ ನೆಲಮಾಳಿಗೆ ಬಾಗಿಲು : ಭಕ್ತರ ದರ್ಶನಕ್ಕೆ ಮುಕ್ತ ಅವಕಾಶ

Prathinidhi News
Last updated: July 15, 2025 1:19 pm
Prathinidhi News
Published July 15, 2025
Share
SHARE

ಮೈಸೂರು, ಜುಲೈ 15, 2025 : ಮೈಸೂರಿನ ಅಗ್ರಹಾರದ ತ್ಯಾಗರಾಜ ರಸ್ತೆಯ ಸಾಯಿಬಾಬಾ ಮಂದಿರದ ನೆಲಮಾಳಿಗೆ ಬಾಗಿಲು ತೆರೆದಿದ್ದು, ಭಕ್ತರ ದರ್ಶನಕ್ಕೆ ನಿನ್ನೆಯಿಂದ ಮುಕ್ತವಾಗಿದೆ.  ವರ್ಷಕ್ಕೊಮ್ಮೆ ಮಾತ್ರ ಈ ನೆಲಮಾಳಿಗೆಯ ಬಾಗಿಲು ತೆರೆದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸಲಾಗುವುದು. 

ನೆಲಮಾಳಿಗೆಯಲ್ಲಿರುವ ಸಾಯಿಬಾಬಾರ ಮೂರ್ತಿಗೆ ಈ ವೇಳೆ ವಿಶೇಷ ಪೂಜೆ ಸಲ್ಲಿಸಿ, ವೈವಿಧ್ಯಮಯ ತಿನಿಸುಗಳನ್ನು ಅರ್ಪಿಸಲಾಗುತ್ತದೆ. ಪ್ರತಿವರ್ಷ ಇದೇ ಸಂದರ್ಭದಲ್ಲಿ ಮಾತ್ರ ನೆಲಮಾಳಿಗೆಯ ಬಾಗಿಲು ತೆರೆದು, ಸಾಯಿಬಾಬಾರ ದರ್ಶನಕ್ಕೆ ಅವಕಾಶ ನೀಡುವುದು ಇಲ್ಲಿ ಸುದೀರ್ಘ ಪದ್ಧತಿಯಾಗಿದೆ.

ಈ ಹಿನ್ನಲೆ ಮೂರ್ತಿಯ ದರ್ಶನ ಪಡೆದು ಪುನೀತರಾಗಲು ಭಕ್ತರು ಸರದಿಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.  ಸಾಯಿಬಾಬಾರ ಆಲಯ ಬಾಗಿಲು ನಾಳೆ ಮಧ್ಯಾಹ್ನದವರೆಗೆ ತೆರೆಯಲಾಗಿದ್ದು, ಭಕ್ತರು ನಿರಂತರವಾಗಿ ದರ್ಶನಕ್ಕಾಗಿ ಹರಿದುಬರುತ್ತಿದ್ದಾರೆ.

ಭಕ್ತರ ಹರ್ಷ ಹಾಗೂ ಶ್ರದ್ಧೆಯಿಂದ ಮುಳುಗಿರುವ ಆಲಯದ ವಾತಾವರಣ ಈ ವಿಶೇಷ ದಿನದ ಧಾರ್ಮಿಕ ಭಕ್ತಿಯನ್ನು ತೋರಿಸುತ್ತದೆ. ಸ್ಥಳೀಯರು ಹಾಗೂ ಬಾಹ್ಯಭಕ್ತರು ಈ ಸಂದರ್ಭದಲ್ಲಿ ಭಾಗವಹಿಸಿ, ಸಾಯಿಬಾಬಾರ ಆಶೀರ್ವಾದ ಪಡೆಯುತ್ತಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಬೈ ಎಲೆಕ್ಷನ್ ಬಳಿಕ ಮಣ್ಣಿನ ಮಕ್ಕಳು ಕಾಣೆಯಾಗಿದ್ದಾರೆ, ಸೋಲು ಏನೇ ಇರಲಿ ಮೊದಲು ಜನರ ಬಳಿಗೆ ತೆರಳಿ: ಎಂ ಲಕ್ಷ್ಮಣ್‌

December 3, 2024
ಚುನಾವಣೆಮುಖಪುಟರಾಜಕೀಯ

ಏಪ್ರಿಲ್​ 20ಕ್ಕೆ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ಮೋದಿ ಭೇಟಿ: NH 44 ಬಂದ್

April 19, 2024
ಬೆಂಗಳೂರುಮುಖಪುಟರಾಜಕೀಯ

ಸಣ್ಣ ಬಡ್ಡಿದಾರರ ಟಾರ್ಚರ್ ಗೆ ಕಡೆಗೂ ಬ್ರೇಕ್ : ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ

March 10, 2025
ಜಿಲ್ಲೆಮುಖಪುಟ

ಪತಿಗೆ ಬ್ಯಾಂಕ್ ನೋಟಿಸ್, ಪತ್ನಿ ಆತ್ಮಹತ್ಯೆ!

March 3, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?